nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026
    Facebook Twitter Instagram
    ಟ್ರೆಂಡಿಂಗ್
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ನದು ಶೇ.100ರಷ್ಟು ಕಮೀಷನ್ ಸರ್ಕಾರ: ಅಶ್ವಥ್ ನಾರಾಯಣ ಗಂಭೀರ ಆರೋಪ
    ರಾಜ್ಯ ಸುದ್ದಿ January 6, 2025

    ಕಾಂಗ್ರೆಸ್ ನದು ಶೇ.100ರಷ್ಟು ಕಮೀಷನ್ ಸರ್ಕಾರ: ಅಶ್ವಥ್ ನಾರಾಯಣ ಗಂಭೀರ ಆರೋಪ

    By adminJanuary 6, 2025No Comments1 Min Read
    ashwath narayana

    ಬೆಂಗಳೂರು: ಕಾಂಗ್ರೆಸ್ ನದು ಶೇ.100ರಷ್ಟು ಕಮೀಷನ್ ಸರ್ಕಾರ ಎಂದು ಮಾಜಿ ಸಚಿವ, ಶಾಸಕ ಅಶ್ವಥ್ ನಾರಾಯಣ ಗಂಭೀರ ಆರೋಪ ಮಾಡಿದ್ದಾರೆ.

    ಈಗಿನದು 60% ಕಮೀಷನ್ ಸರ್ಕಾರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ಅಶ್ವಥ್ ನಾರಾಯಣ ಈ ಗಂಭೀರ ಆರೋಪ ಮಾಡಿದರು.


    Provided by
    Provided by

    ಎಚ್.ಡಿ.ಕುಮಾರಸ್ವಾಮಿ ಅವರು ಸುಖಾಸುಮನೆ ಸರ್ಕಾರದ ವಿರುದ್ಧ ಆರೋಪ ಮಾಡಿಲ್ಲ. ಹಿಟ್ ಅಂಡ್ ರನ್ ಮಾಡಿಲ್ಲ. ಎಲ್ಲಾ ಇಲಾಖೆಗಳಲ್ಲೂ ವ್ಯವಸ್ಥಿತವಾಗಿ ಕಮಿಷನ್ ನಡೆಯುತ್ತಲೇ ಇದೆ. ಇದರಲ್ಲಿ ಸುಳ್ಳೇನಿಲ್ಲ. ವಿಧಾನಸೌಧದ ಕಂಬಗಳು ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿವೆ. ಇದಕ್ಕಿಂತ ಬೇರೆ ಸಾಕ್ಷಿ ಏನು ಬೇಕಾಗಿದೆ ಎಂದು ಪ್ರಶ್ನಿಸಿದರು.

    ಈ ಸರ್ಕಾರ ಆರಂಭದಿಂದಲೂ ಹಗರಣಗಳ ಮೇಲೆ ಹಗರಣ ನಡೆಸುತ್ತಿದೆ. ಬರೀ ಭ್ರಷ್ಟಾಚಾರ ಆಪಾದನೆಯಲ್ಲ. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ವಾಲೀಕಿ ನಿಗಮದಲ್ಲಿ 100% ಭ್ರಷ್ಟಾಚಾರ ಅವರೇ ಒಪ್ಪಿಕೊಂಡಿದ್ದಾರೆ. ಚಂದ್ರಶೇಖರ್ ಆತ್ಮಹತ್ಯೆಯಿಂದ ಈ ಪ್ರಕರಣ ಹೊರಗೆ ಬಂತು ಎಂದು ಹೇಳಿದರು.

    ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಎಸ್ ಐ ಪೋಸ್ಟ್ ಗೆ ವರ್ಗಾವಣೆಗೆ 35 ಲಕ್ಷ , ಇದರಲ್ಲೂ ಸಾಕ್ಷ್ಯ ಇದೆಯಲ್ಲವೇ? ಮುಡಾದಲ್ಲೂ ಸಾಕ್ಷಿ ಇದೆ. ಗುತ್ತಿಗೆದಾರ ಸಚಿನ್ ಆತಹತ್ಯೆ ಪ್ರಕರಣದಲ್ಲೂ ಸಾಕ್ಷಿ ಇದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

    March 25, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋನಿಗರಹಳ್ಳಿ ಗ್ರಾಮದ ರಮೇಶ್ ಬಿನ್ ನರಸಿಂಹಯ್ಯ (ಸುಮಾರು…

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.