nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ

    October 17, 2025

    ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌

    October 17, 2025

    ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!

    October 17, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ
    • ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌
    • ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!
    • ರೈತನ ಮೇಲೆ ಭೀಕರ ದಾಳಿ ನಡೆಸಿದ ಹುಲಿ: ಕಣ್ಣು, ಮುಖ ವಿರೂಪಗೊಂಡು ಗಂಭೀರ ಸ್ಥಿತಿಯಲ್ಲಿ ರೈತ
    • ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ
    • 21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ
    • ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ
    • ಗೂಡ್ಸ್‌ ಆಟೋ ಪಲ್ಟಿಯಾಗಿ 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ: ಆ್ಯಂಬುಲೆನ್ಸ್ ನಾಪತ್ತೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್‌ ಈ ದೇಶವನ್ನು ಅರಾಜಕತೆಗೆ ದೂಡಲು ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ
    ರಾಷ್ಟ್ರೀಯ ಸುದ್ದಿ April 2, 2024

    ಕಾಂಗ್ರೆಸ್‌ ಈ ದೇಶವನ್ನು ಅರಾಜಕತೆಗೆ ದೂಡಲು ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ

    By adminApril 2, 2024No Comments1 Min Read
    modhi

    ಉತ್ತರಾಖಂಡ: ಅಧಿಕಾರದಿಂದ ಹೊರಗುಳಿದು 10 ವರ್ಷಗಳು ಕಳೆದ ಬಳಿಕ ದೇಶದಲ್ಲಿ ಕಿಚ್ಚು ಹೊತ್ತಿಸುವ ಮಾತನಾಡುತ್ತಾರೆ, ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡುವ ಮಾತೇ? ಎಂದು ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

    ಉತ್ತರಾಖಂಡದ ರುದ್ರಪುರದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ನೀಡಿದ್ದ ದೇಶ ವಿಭಜನೆ ಹೇಳಿಕೆಯನ್ನು ಉಲ್ಲೇಖಿಸಿದ ಮೋದಿ, ಕರ್ನಾಟಕದ ಓರ್ವ ನಾಯಕ ದಕ್ಷಿಣ ಭಾರತವನ್ನು ದೇಶದಿಂದ ಬೇರ್ಪಡಿಸುವ ಬಗ್ಗೆ ಮಾತನಾಡುತ್ತಾರೆ. ಅಂತವರಿಗೆ ಶಿಕ್ಷೆ ನೀಡುವ ಬದಲು ಲೋಕಸಭೆ ಟಿಕೆಟ್‌ ನೀಡಿದ್ದಾರೆ. ಕಾಂಗ್ರೆಸ್‌ ಈ ದೇಶವನ್ನು ಅರಾಜಕತೆಗೆ ದೂಡಲು ಪ್ರಯತ್ನಿಸುತ್ತಿದೆ ಅವರನ್ನು ಈ ಬಾರಿ ಅಧಿಕಾರಕ್ಕೆ ಬರಲು ಬಿಡಬೇಡಿ ಎಂದು ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ.


    Provided by
    Provided by
    Provided by

    ಡಿ.ಕೆ. ಸುರೇಶ್‌ ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ, ‘ ಕರ್ನಾಟಕಕ್ಕೆ ಕೇಂದ್ರದಿಂದ ಸಾಕಷ್ಟು ಅನುದಾನ ಬರುತ್ತಿಲ್ಲ, ದಕ್ಷಿಣ ಭಾರತವನ್ನು ಪ್ರತ್ಯೇಕಿಸುವುದು ಬಿಟ್ಟು ಬೇರೆ ದಾರಿ ಕಾಣುತ್ತಿಲ್ಲ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ಈ ಹೇಳಿಕೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಮಾತನ್ನು ಇಂದು ಮೋದಿ ಮತ್ತೆ ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ

    October 17, 2025

    ತಿಪಟೂರು: ಕಾಲ ಬದಲಾಗುವಂತೆ ಮನುಷ್ಯನ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಬದಲಾಗುತ್ತಿದೆ. ಆರೋಗ್ಯದ ಬಗ್ಗೆ ಅರಿವು ಅಗತ್ಯ ಎಂದು…

    ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌

    October 17, 2025

    ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!

    October 17, 2025

    ರೈತನ ಮೇಲೆ ಭೀಕರ ದಾಳಿ ನಡೆಸಿದ ಹುಲಿ: ಕಣ್ಣು, ಮುಖ ವಿರೂಪಗೊಂಡು ಗಂಭೀರ ಸ್ಥಿತಿಯಲ್ಲಿ ರೈತ

    October 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.