nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಡಿಸೆಂಬರ್ 30ರಂದು ಸಂತಪುರದಲ್ಲಿ ಬೃಹತ್ ರಕ್ತದಾನ ಶಿಬಿರ

    December 27, 2025

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    ಕೊರಟಗೆರೆ | ಇಂದು ಹಾಲು ಶೇಖರಣಾ ಘಟಕ ಉದ್ಘಾಟಿಸಲಿರುವ ಡಾ.ಜಿ.ಪರಮೇಶ್ವರ್

    December 27, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಡಿಸೆಂಬರ್ 30ರಂದು ಸಂತಪುರದಲ್ಲಿ ಬೃಹತ್ ರಕ್ತದಾನ ಶಿಬಿರ
    • ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ
    • ಕೊರಟಗೆರೆ | ಇಂದು ಹಾಲು ಶೇಖರಣಾ ಘಟಕ ಉದ್ಘಾಟಿಸಲಿರುವ ಡಾ.ಜಿ.ಪರಮೇಶ್ವರ್
    • ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
    • ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
    • ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ
    • ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
    • ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ರಾಷ್ಟ್ರ ಧ್ವಜಕ್ಕೆ ಅಪಮಾನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
    ತುರುವೇಕೆರೆ February 22, 2022

    ತುರುವೇಕೆರೆ: ರಾಷ್ಟ್ರ ಧ್ವಜಕ್ಕೆ ಅಪಮಾನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

    By adminFebruary 22, 2022No Comments1 Min Read
    turuvekere congress

    ತುಮಕೂರು:  ತುರುವೇಕೆರೆ ಪಟ್ಟಣದಲ್ಲಿ, ಕಾಂಗ್ರೆಸ್ ಮುಖಂಡ ಚೌದ್ರಿ ಟಿ, ರಂಗಪ್ಪ ನವರ ನೇತೃತ್ವದಲ್ಲಿ, ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ  ರಾಷ್ಟ್ರ ಧ್ವಜಕ್ಕೆ ಮಾಡಿದ ಅಪಮಾನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿತು.

    ಪಟ್ಟಣದ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ , ನೂರಾರು ಸಂಖ್ಯೆಯ ಪಕ್ಷದ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ,  ತಾಲ್ಲೂಕು ತಹಸೀಲ್ದಾರ್ ರವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.


    Provided by
    Provided by

    ಮೆರವಣಿಗೆಯಲ್ಲಿ ಈಶ್ವರಪ್ಪ ವಿರುದ್ಧ ಘೋಷಣೆ ಕೂಗುತ್ತಾ,  ಬಿತ್ತಿ ಪತ್ರಗಳನ್ನು ಹಿಡಿದು ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ, ವಜಾಗೊಳಿಸುವಂತೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಎ. ಐ.ಸಿ.ಸಿ. ಸದಸ್ಯ ಸುಬ್ರಹ್ಮಣ್ಯ ಶ್ರೀಕಂಠೇಗೌಡ,  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಡಿ.ಕೆ. ಅವರ ತಂದೆಯವರ ಬಗ್ಗೆಯೂ ಅಸಂವಿಧಾನಿಕ ಪದವನ್ನು ಬಳಕೆ ಮಾಡಿ ಮಾತನಾಡಿದ್ದಾರೆ. ದೇಶದ್ರೋಹದ ಮಾತುಗಳನ್ನಾಡಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ.

    ಇವರನ್ನು ಈ ಕೂಡಲೇ  ರಾಜ್ಯಸರ್ಕಾರವು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಶಾಸಕ ಸ್ಥಾನವನ್ನು ವಜಾಗೊಳಿಸ ಬೇಕು ಎಂದು ಒತ್ತಾಯಿಸಿದರು.

    ಬಿ.ಎಸ್.ವಸಂತಕುಮಾರ್, ಟಿ.ಎನ್. ಶಿವರಾಜ್, ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ನಾರಾಯಣ ಗೌಡ, ಮಹೇಂದ್ರ, ಸ್ವರ್ಣಕುಮಾರ್, ಕೃಷ್ಣರಾಜ ಅರಸ್, ಡಿ.ಪಿ.ವೇಣುಗೋಪಾಲ್, ಯುವ ಮುಖಂಡ ನವೀನ್, ಕೀರ್ತಿ ಮತ್ತಿತರ ಬೆಂಬಲಿಗರು ಹಾಜರಿದ್ದರು.

    ವರದಿ: ಸುರೇಶ್ ಬಾಬು. ಎಂ., ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಚಿರತೆ ಸಿಕ್ಕರೂ  ಗ್ರಾಮಸ್ಥರಲ್ಲಿ ದೂರವಾಗದ ಆತಂಕ

    December 24, 2025

    ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ

    December 23, 2025

    ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ

    December 18, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಡಿಸೆಂಬರ್ 30ರಂದು ಸಂತಪುರದಲ್ಲಿ ಬೃಹತ್ ರಕ್ತದಾನ ಶಿಬಿರ

    December 27, 2025

    ಔರಾದ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇದೇ ಡಿಸೆಂಬರ್ 30ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ…

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    ಕೊರಟಗೆರೆ | ಇಂದು ಹಾಲು ಶೇಖರಣಾ ಘಟಕ ಉದ್ಘಾಟಿಸಲಿರುವ ಡಾ.ಜಿ.ಪರಮೇಶ್ವರ್

    December 27, 2025

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.