nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026
    Facebook Twitter Instagram
    ಟ್ರೆಂಡಿಂಗ್
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ರಾಷ್ಟ್ರ ಧ್ವಜಕ್ಕೆ ಅಪಮಾನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
    ತುರುವೇಕೆರೆ February 22, 2022

    ತುರುವೇಕೆರೆ: ರಾಷ್ಟ್ರ ಧ್ವಜಕ್ಕೆ ಅಪಮಾನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

    By adminFebruary 22, 2022No Comments1 Min Read
    turuvekere congress

    ತುಮಕೂರು:  ತುರುವೇಕೆರೆ ಪಟ್ಟಣದಲ್ಲಿ, ಕಾಂಗ್ರೆಸ್ ಮುಖಂಡ ಚೌದ್ರಿ ಟಿ, ರಂಗಪ್ಪ ನವರ ನೇತೃತ್ವದಲ್ಲಿ, ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ  ರಾಷ್ಟ್ರ ಧ್ವಜಕ್ಕೆ ಮಾಡಿದ ಅಪಮಾನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿತು.

    ಪಟ್ಟಣದ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ , ನೂರಾರು ಸಂಖ್ಯೆಯ ಪಕ್ಷದ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ,  ತಾಲ್ಲೂಕು ತಹಸೀಲ್ದಾರ್ ರವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

    ಮೆರವಣಿಗೆಯಲ್ಲಿ ಈಶ್ವರಪ್ಪ ವಿರುದ್ಧ ಘೋಷಣೆ ಕೂಗುತ್ತಾ,  ಬಿತ್ತಿ ಪತ್ರಗಳನ್ನು ಹಿಡಿದು ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ, ವಜಾಗೊಳಿಸುವಂತೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಎ. ಐ.ಸಿ.ಸಿ. ಸದಸ್ಯ ಸುಬ್ರಹ್ಮಣ್ಯ ಶ್ರೀಕಂಠೇಗೌಡ,  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಡಿ.ಕೆ. ಅವರ ತಂದೆಯವರ ಬಗ್ಗೆಯೂ ಅಸಂವಿಧಾನಿಕ ಪದವನ್ನು ಬಳಕೆ ಮಾಡಿ ಮಾತನಾಡಿದ್ದಾರೆ. ದೇಶದ್ರೋಹದ ಮಾತುಗಳನ್ನಾಡಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ.

    ಇವರನ್ನು ಈ ಕೂಡಲೇ  ರಾಜ್ಯಸರ್ಕಾರವು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಶಾಸಕ ಸ್ಥಾನವನ್ನು ವಜಾಗೊಳಿಸ ಬೇಕು ಎಂದು ಒತ್ತಾಯಿಸಿದರು.

    ಬಿ.ಎಸ್.ವಸಂತಕುಮಾರ್, ಟಿ.ಎನ್. ಶಿವರಾಜ್, ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ನಾರಾಯಣ ಗೌಡ, ಮಹೇಂದ್ರ, ಸ್ವರ್ಣಕುಮಾರ್, ಕೃಷ್ಣರಾಜ ಅರಸ್, ಡಿ.ಪಿ.ವೇಣುಗೋಪಾಲ್, ಯುವ ಮುಖಂಡ ನವೀನ್, ಕೀರ್ತಿ ಮತ್ತಿತರ ಬೆಂಬಲಿಗರು ಹಾಜರಿದ್ದರು.

    ವರದಿ: ಸುರೇಶ್ ಬಾಬು. ಎಂ., ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ

    June 30, 2026

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ–2026 ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ…

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.