nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

    June 17, 2026

    ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

    June 17, 2026

    ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    • ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?
    • ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ
    • ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ರಾಷ್ಟ್ರ ಧ್ವಜಕ್ಕೆ ಅಪಮಾನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
    ತುರುವೇಕೆರೆ February 22, 2022

    ತುರುವೇಕೆರೆ: ರಾಷ್ಟ್ರ ಧ್ವಜಕ್ಕೆ ಅಪಮಾನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

    By adminFebruary 22, 2022No Comments1 Min Read
    turuvekere congress

    Provided by
    Provided by

    ತುಮಕೂರು:  ತುರುವೇಕೆರೆ ಪಟ್ಟಣದಲ್ಲಿ, ಕಾಂಗ್ರೆಸ್ ಮುಖಂಡ ಚೌದ್ರಿ ಟಿ, ರಂಗಪ್ಪ ನವರ ನೇತೃತ್ವದಲ್ಲಿ, ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ  ರಾಷ್ಟ್ರ ಧ್ವಜಕ್ಕೆ ಮಾಡಿದ ಅಪಮಾನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿತು.

    ಪಟ್ಟಣದ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ , ನೂರಾರು ಸಂಖ್ಯೆಯ ಪಕ್ಷದ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ,  ತಾಲ್ಲೂಕು ತಹಸೀಲ್ದಾರ್ ರವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

    ಮೆರವಣಿಗೆಯಲ್ಲಿ ಈಶ್ವರಪ್ಪ ವಿರುದ್ಧ ಘೋಷಣೆ ಕೂಗುತ್ತಾ,  ಬಿತ್ತಿ ಪತ್ರಗಳನ್ನು ಹಿಡಿದು ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ, ವಜಾಗೊಳಿಸುವಂತೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಎ. ಐ.ಸಿ.ಸಿ. ಸದಸ್ಯ ಸುಬ್ರಹ್ಮಣ್ಯ ಶ್ರೀಕಂಠೇಗೌಡ,  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಡಿ.ಕೆ. ಅವರ ತಂದೆಯವರ ಬಗ್ಗೆಯೂ ಅಸಂವಿಧಾನಿಕ ಪದವನ್ನು ಬಳಕೆ ಮಾಡಿ ಮಾತನಾಡಿದ್ದಾರೆ. ದೇಶದ್ರೋಹದ ಮಾತುಗಳನ್ನಾಡಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ.

    ಇವರನ್ನು ಈ ಕೂಡಲೇ  ರಾಜ್ಯಸರ್ಕಾರವು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಶಾಸಕ ಸ್ಥಾನವನ್ನು ವಜಾಗೊಳಿಸ ಬೇಕು ಎಂದು ಒತ್ತಾಯಿಸಿದರು.

    ಬಿ.ಎಸ್.ವಸಂತಕುಮಾರ್, ಟಿ.ಎನ್. ಶಿವರಾಜ್, ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ನಾರಾಯಣ ಗೌಡ, ಮಹೇಂದ್ರ, ಸ್ವರ್ಣಕುಮಾರ್, ಕೃಷ್ಣರಾಜ ಅರಸ್, ಡಿ.ಪಿ.ವೇಣುಗೋಪಾಲ್, ಯುವ ಮುಖಂಡ ನವೀನ್, ಕೀರ್ತಿ ಮತ್ತಿತರ ಬೆಂಬಲಿಗರು ಹಾಜರಿದ್ದರು.

    ವರದಿ: ಸುರೇಶ್ ಬಾಬು. ಎಂ., ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

    June 17, 2026

    ತುಮಕೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ. ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ,…

    ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

    June 17, 2026

    ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

    June 17, 2026

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.