nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ
    ರಾಜ್ಯ ಸುದ್ದಿ April 24, 2024

    ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ

    By adminApril 24, 2024No Comments2 Mins Read
    saragooru

    ಸರಗೂರು: ಮಂಗಳವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಪುತ್ರ ಸುನೀಲ್ ಬೋಸ್ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ ಮಾಡಿದರು.

    ಸರಗೂರು ಪಟ್ಟಣದ ಮಹಾವೀರ ಸರ್ಕಲ್ ಬಳಿ ಸಾಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಹೂವಿನ ಹಾರ ಹಾಕಿ ಹೂ ಚೆಲ್ಲಿ, ನಂತರ ರೋಡ್ ಶೋ ನಲ್ಲಿ ಒಂದನೇ ಮುಖ್ಯ ರಸ್ತೆ ಹಾಗೂ ಎರಡನೇ ಮುಖ್ಯ ಮೆರವಣಿಗೆ ಮೂಲಕ ಮತಯಾಚನೆ ಮಾಡಿ, ಸಂತೆ ಮಾಸ್ತಮ್ಮ ದೇವಸ್ಥಾನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ಈ ವೇಳೆ ಮಾತನಾಡಿದ ಅವರು, ನನ್ನನ್ನು ಹತ್ತಿರದಿಂದ ಬಲ್ಲ ಜನರಿಗೆ, ಎಲ್ಲರನ್ನೂ ಪ್ರೀತಿಸುವ ನನ್ನ ಸ್ವಭಾವ ಗೊತ್ತು. ಈ ಕ್ಷೇತ್ರಕ್ಕೆ ಒಳ್ಳೆಯ, ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡಿದ್ದೇವೆ. ನಿಸ್ವಾರ್ಥವಾಗಿ ಸಂವಿಧಾನದ ಆಶಯಗಳಿಗೆ ಬದ್ಧನಾಗಿ ಕೆಲಸ ಮಾಡಬೇಕೆಂಬ ಆಶಯ ಹೊಂದಿದ್ದೇನೆ ಎಂದರು.

    ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಜನರು ಬಿಜೆಪಿ ಸರ್ಕಾರದ ವಿರೋದಿಯಾಗಿದ್ದಾರೆ.. ಬಡಜನರಿಗೆ ಅನ್ಯಾಯವಾಗಿದೆ. ಬಡವರ ಪರ ಮುಖ್ಯಮಂತ್ರಿಯವರ ಬಜೆಟ್, ಧ್ರುವ ನಾರಾಯಣ ಅವರ ಅವಧಿಯಲ್ಲಿ ದೊರೆತ ಕೇಂದ್ರ ಯೋಜನೆಗಳು, ಮತ ದಾರರು ಕಾಂಗ್ರೆಸ್ ಬಗ್ಗೆ ಇಟ್ಟಿರುವ ವಿಶ್ವಾಸದಿಂದ ಈ ಬಾರಿ ಚುನಾವಣೆಯನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯನವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ನೀಡಿದ್ದಾರೆ. ಲೋಕಸಭಾ ಸದಸ್ಯರಾಗಿದ್ದಆರ್. ಧ್ರುವನಾರಾಯಣ್ ಹಾಗೂ ನಾನು ಸೇರಿ ಎಚ್ ಡಿ ಕೋಟೆ ಮತ್ತು ಸರಗೂರು ತಾಲ್ಲೂಕಿಗೆ ಅಭಿವೃದ್ದಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಭರವಸೆಗಳನ್ನು ಈಡೇರಿಸಿದ್ದಾರೆ. ಈ ಬಾರಿ ಐದು ಗ್ಯಾರಂಟಿಗಳನ್ನು ನೀಡಿ ಬಡವರ ಪರ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ ಬಿಜೆಪಿ ಸರ್ಕಾರ ಇದ್ದ ಸಮಯದಲ್ಲಿ ಒಂದು ರೂಪಾಯಿ ಅನುದಾನ ಕೊಡಲಿಲ್ಲ.ಬಿಜೆಪಿ ಪಕ್ಷದಿಂದ ತಾಲ್ಲೂಕಿಗೆ ಯಾವ ಕೊಡುಗೆ ದೊರೆತಿದೆ ಎಂಬುದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 5 ಗ್ಯಾರಂಟಿ ಗಳನ್ನು ಈಡೇರಿಸಿದ್ದಾರೆ.  ಹಾಗಾಗಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮತದಾರ ಬಂಧುಗಳಲ್ಲಿ ಸಚಿವ ಎಚ್ ಸಿ ಮಹದೇವಪ್ಪ ಮನವಿ ಮಾಡಿದರು. ರೋಡ್ ಶೋ ನಲ್ಲಿ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಹಾಗೂ ಸಾಮಾಜದ ಬಂಧುಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದರು.

    ಈ ಸಂದರ್ಭದಲ್ಲಿ  ಮಾಜಿ ಜಿಪಂ ಸದಸ್ಯರು ಪಿ ರವಿ ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ನಂದಿನಿ, ಟೌನ್ ಅಧ್ಯಕ್ಷ ನಾಗರಾಜು, ಪುರಸಭೆ ಸದಸ್ಯ ಎಚ್ ಸಿ ನರಸಿಂಹಮೂರ್ತಿ, ಮಾಜಿ ಸಚಿವ ಎಂ ಶಿವಣ್ಣ,  ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿರ್ವಾಳ್ ಬಸವರಾಜು,ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು,,ಪಪಂ ಸದಸ್ಯರು ಶ್ರೀನಿವಾಸ ಚಲುವಕೃಷ್ಣ, ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕಲ್ಲಂಬಾಳು ನಾಗಣ್ಣ, ಪುಟ್ಟಸ್ವಾಮಿ, ಹಾದನೂರು ಪ್ರಕಾಶ್,ಮೈ ಮುಲ್ ನಿರ್ದೇಶಕ ಈರೇಗೌಡ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಹೂವಿನಕೊಳ ಸಿದ್ಧರಾಜು, ಎಪಿಎಂಸಿ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಟೌನ್ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಮಂಜುನಾಥ,ಮುಖಂಡರು ಸೀತಾರಾಮ್,ಅಣ್ಣಯ್ಯ ಸ್ವಾಮಿ,ಶಂಭುಲಿಂಗನಾಯಕ, ಪುರದಕಟ್ಟೆ ಬಸವರಾಜು ಗುರುಸ್ವಾಮಿ,ಎಸ್ಎಸ್ ಪ್ರಭುಸ್ವಾಮಿ, ಕೆಂಡಗಣ್ಣಸ್ವಾಮಿ, ರಮೇಶ್ ರಂಗನಾಥ, , ಸುಭಾನ್ ಮರಿದೇವಯ್ಯ,ಗ್ರಾಮೀಣ ಮಹೇಶ್, ಪ್ರಕಾಶ್ ಚಂದ್ರ, ಜಯಕುಮಾರ್, ಮಣಿ, ಉಯ್ಯಂಬಳ್ಳಿ ನಾಗರಾಜು, ಮಂಜುನಾಥ್, ಚನ್ನಿಪುರ ನಾಗರಾಜು, ಮಣಿಕಂಠ, ಲೋಕೇಶ್, ಮಸಹಳ್ಳಿ ಸೂರ್ಯ, ಮಹೇಶ್, ಇನ್ನೂ ಮುಖಂಡರು ಸೇರಿದಂತೆ ಹಾಗೂ ಕಾರ್ಯಕರ್ತರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ…

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.