nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ
    • ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ
    • ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ
    • ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ
    • ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವಿಗಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಸೂಚನೆ
    • ಭೂಕಬಳಿಕೆದಾರರಿಂದ ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ
    • ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು
    • ಭಾರತೀಯ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿನೂತನ ಮಾದರಿಯಲ್ಲಿ ಕಾಂಗ್ರೆಸ್ ಅಧಿಕಾರ ಪದಗ್ರಹಣ: ಕಂದೇಗಾಲ ಶಿವರಾಜು
    ತುಮಕೂರು March 14, 2025

    ವಿನೂತನ ಮಾದರಿಯಲ್ಲಿ ಕಾಂಗ್ರೆಸ್ ಅಧಿಕಾರ ಪದಗ್ರಹಣ: ಕಂದೇಗಾಲ ಶಿವರಾಜು

    By adminMarch 14, 2025No Comments2 Mins Read
    saragur

    ಸರಗೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ವಿನೂತನ ಮಾದರಿಯಲ್ಲಿ ಅಧಿಕಾರ ಪದಗ್ರಹಣ ನಡೆಯುತ್ತಿದೆ. ಕ್ರಿಯಾಶೀಲ ಅಧ್ಯಕ್ಷರ ಕಾರ್ಯಕ್ರಮ ಪ್ರತಿ ಕಾರ್ಯಕರ್ತರಿಗೂ ತಲುಪುವ ಉದ್ದೇಶದೊಂದಿಗೆ ನಾವುಗಳು ಕೆಲಸ ಮಾಡಬೇಕು ಎಂದು ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಹೇಳಿದರು.

    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಬ್ಲಾಕ್ ಕಾಂಗ್ರೆಸ್ ಎಚ್.ಡಿ.ಕೋಟೆ ಮತ್ತು ಸರಗೂರು ಸಮಿತಿ ವತಿಯಿಂದ ಪೂರ್ವಭಾವಿ ಹಮ್ಮಿಕೊಂಡಿದ್ದು, ಪಕ್ಷದ ಕಚೇರಿಯಲ್ಲಿ ಶುಕ್ರವಾರದಂದು ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಹಾಗೂ ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಾತನಾಡಿದರು.


    Provided by

    ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೌಡರವರ ಮಾ.17 ರಂದು ಪದಗ್ರಹಣ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಭಾಗವಹಿಸುತ್ತಿದ್ದಾರೆ. ಎರಡು ತಾಲೂಕಿನ ಬ್ಲಾಕ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಮಾ.17 ರಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿಸಿಕೊಂಡು ಹೋಗು ಬೇಕು ರಾಜ್ಯ ಸಮಿತಿ ವತಿಯಿಂದ ಕರೆ ನೀಡಿದ್ದಾರೆ. ಅದರಂತೆ ನಾವುಗಳು ಸಿದ್ದರಾಗಬೇಕು ಎಂದು ಸೂಚನೆ ನೀಡಿದರು.

    ತಾಲ್ಲೂಕಿನಿಂದ ಯುವಕರು ಹಾಗೂ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷದ ಸಂಘಟನೆಯನ್ನು ಕಾಂಗ್ರೆಸ್ ಭದ್ರಕೋಟೆಯನ್ನು ತೊರಸುಹೋಣ ಎಂದರು.
    ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಕಟ್ಟಿರುವುದು ಯುವಕರಿಂದಲ್ಲೇ ರಾಜ್ಯ ನಾಯಕರು ಯೂಥ್ ಸಂಘಟನೆ ಮಾಡಿಕೊಂಡು ಬಂದವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇನ್ನೂ ನಾಯಕರು ಯೂಥ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನಂತರ ಸರ್ಕಾರದ ಮಟ್ಟದಲ್ಲಿ ಸಚಿವ ಹಾಗೂ ವಿವಿಧ ಸ್ಥಾನಗಳಲ್ಲಿ ಇದ್ದಾರೆ. ಅದರಂತೆ ತಾವುಗಳು ಗ್ರಾಮ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಿ ಇನ್ನೂ ಉನ್ನತ ಮಟ್ಟದ ಸ್ಥಾನವನ್ನು ಪಡದುಕೊಂಡು ಜನರ ಸೇವೆ ಮಾಡಿ ತಿಳಿಸಿದರು.

    ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಅಧ್ಯಕ್ಷ ಚಾಮರಾಜು, ಎಚ್.ಡಿ.ಕೋಟೆ ಯೂಥ್ ಕಾಂಗ್ರೆಸ್ ಅಧ್ಯಕ್ಷ ಅಜರುದ್ದೀನ್, ಮಹಿಳಾ ಘಟಕದ ಅಧ್ಯಕ್ಷ ಸೌಮ್ಯ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಳಸೂರು ಬಸವರಾಜು, ಟೌನ್ ಅಧ್ಯಕ್ಷ ಸ್ಟುಡಿಯೋ ಪ್ರಕಾಶ್, ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ಶಶಿ ಪಾಟೀಲ್, ಬ್ಲಾಕ್ ಉಪಾಧ್ಯಕ್ಷ ಮನೋಜ್, ಮುಖಂಡರು ಗುತ್ತಿಗೆದಾರ ಮಂಜುನಾಥ, ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ಯಾಸಿನ್, ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ ಮೋಹನ್ ಕುಮಾರ್ ಎಂ.ಸಿ., ವಿಜಯ್, ಹೈರಿಗೆ ಮಲ್ಲೇಶ್, ಮುಳ್ಳೂರು ಲೋಕೇಶ್, ಮಸಹಳ್ಳಿ ಸೂರ್ಯ ಕುಮಾರ್, ಮೊಳೆಯೂರು ಕಾವಲ್ ನಾಗೇಂದ್ರ ಮುಂತಾದವರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025
    Our Picks

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025

    ನಾವಿಲ್ಲಿ ಕಷ್ಟದಲ್ಲಿದ್ದೇವೆ, ನೀವು ಹೇಗೆ ಸಂಭ್ರಮಿಸುತ್ತೀರಿ ಎಂದು ಗುಂಡು ಹಾರಿಸಿಯೇ ಬಿಟ್ಟ!

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ 4 ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.…

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025

    ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ

    May 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.