nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025
    Facebook Twitter Instagram
    ಟ್ರೆಂಡಿಂಗ್
    • ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು
    • ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್
    • ಬೀದರ್‌: ಗುಡುಗು ಸಹಿತ ಭಾರೀ ಮಳೆ
    • ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸದನದ ಕಲಾಪ ವ್ಯರ್ಥ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
    ತುಮಕೂರು February 25, 2022

    ಸದನದ ಕಲಾಪ ವ್ಯರ್ಥ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

    By adminFebruary 25, 2022No Comments1 Min Read
    bjp

    ತುಮಕೂರು: ಸದನದ ಕಲಾಪ ವ್ಯರ್ಥ ಮಾಡಿದ ಕಾಂಗ್ರೆಸ್ ಹಾಗೂ ಹರ್ಷ ಹತ್ಯೆ ಖಂಡಿಸಿ ತುಮಕೂರು ನಗರದ ಟೌನ್ ಹಾಲ್ ಸರ್ಕಲ್ ನಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಜ್ಯೋತಿ ಗಣೇಶ್,  ಕಾಂಗ್ರೆಸ್  ನವರು ಕೇವಲ ತಮ್ಮ ಒಂದು ಹುಳುಕನ್ನು ಮರೆಮಾಚಲು ಅಮೂಲ್ಯವಾದ ಕಾರ್ಯಕಲಾಪಗಳ ಸಮಯವನ್ನು ನುಂಗಿಹಾಕಿ ಮಂಗಳವಾರ ಮತ್ತು ಬುಧವಾರದಿಂದ ಗಲಾಟೆಯನ್ನು ಮಾಡಿ ಕಲಾಪವನ್ನು ಹಾಳುಮಾಡುತ್ತಿದ್ದಾರೆ. ದೇಶದ ರಾಜ್ಯದ ಮತ್ತು ಜನರ ಕಷ್ಟಗಳನ್ನು ಚರ್ಚೆ ಮಾಡುವುದಕ್ಕೆ ಅವಕಾಶ ಕೊಡದೆ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ವಿರೋಧವಾಗಿ ಕಾಂಗ್ರೆಸ್ ವರ್ತಿಸುತ್ತಿದೆ. ಹಿಜಾಬಿನ  ವಿಚಾರವನ್ನು ಮರೆಮಾಚಲು ಕೋರ್ಟಿನ ಮಧ್ಯಾಂತರ ಆದೇಶ ಇದ್ದರೂ ಕೂಡ ಎಲ್ಲೋ ಒಂದು ಕಡೆ ರಿವರ್ಸ್ ಆಗುತ್ತದೆ ಎಂದು ಹೇಳಿ ಈ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.


    Provided by

     ಈಶ್ವರಪ್ಪನವರ ಹೇಳಿಕೆ ಇಟ್ಟುಕೊಂಡು ಐದಾರು ದಿವಸಗಳಿಂದ ಸದನವನ್ನು ಹಾಳುಮಾಡುತ್ತಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಬಿಜೆಪಿಗೆ ಯಾರು ಕೂಡ ಪಾಠ ಕಲಿಸಿ ಕೊಡಬೇಕಾಗಿಲ್ಲ. ಹಿಜಾಬ್ ವಿಚಾರದಲ್ಲಿ ಇವರು ಮಾಡಿದಂತಹ ತರ್ಲೆಯಿಂದ ರಾಜ್ಯಾದ್ಯಂತ ಹೊತ್ತಿ ಉರಿಯುತ್ತಿದೆ. ಈ ಒಂದು ಉರಿಯಿಂದ ನಮ್ಮ ಒಬ್ಬ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿದೆ. ಇದಕ್ಕೆ ನೇರ ಕಾರಣ ಕಾಂಗ್ರೆಸ್ ಎಂದು ಹೇಳಿದರೆ ತಪ್ಪಾಗಲಾರದು ಎಂದು ಅವರು ಹೇಳಿದರು.

    ವರದಿ:  ಎ.ಎನ್. ಪೀರ್,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025

    ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 19, 2025

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025

    ಬೆಂಗಳೂರು: ಭಾರೀ ಮಳೆಗೆ ಬೆಂಗಳೂರಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈಟ್‌ ಫೀಲ್ಡ್‌ ನಲ್ಲಿ…

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.