nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | 19 ಕಡೆಗಳಲ್ಲಿನ ನೀರಿನ ಮಾದರಿಗಳು ಕುಡಿಯಲು ಯೋಗ್ಯವಲ್ಲ: ವರದಿ

    October 18, 2025

    ಹುಲಿ ದಾಳಿಗೆ ಗಾಯಗೊಂಡ ರೈತನ ಮನೆಗೆ ಜೆಡಿಎಸ್ ಮುಖಂಡ ಕೃಷ್ಣನಾಯಕ ಭೇಟಿ!

    October 18, 2025

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | 19 ಕಡೆಗಳಲ್ಲಿನ ನೀರಿನ ಮಾದರಿಗಳು ಕುಡಿಯಲು ಯೋಗ್ಯವಲ್ಲ: ವರದಿ
    • ಹುಲಿ ದಾಳಿಗೆ ಗಾಯಗೊಂಡ ರೈತನ ಮನೆಗೆ ಜೆಡಿಎಸ್ ಮುಖಂಡ ಕೃಷ್ಣನಾಯಕ ಭೇಟಿ!
    • ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ
    • ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು: ಅರಣ್ಯಾಧಿಕಾರಿಗಳಿಗೆ ರೈತರಿಂದ ಗಡುವು
    • ಶಿರಾ: ಮನೆಯ ಬೀಗ ಒಡೆದು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
    • ಶಿಕ್ಷಕ ರಾಜಗೋಪಾಲ ಅವರಿಗೆ ‘ಕರ್ನಾಟಕ ವಾಲ್ಮೀಕಿರತ್ನ ಪ್ರಶಸ್ತಿ – 2025’
    • ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ
    • ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ: ನಾಗರಾಜು
    ಜಿಲ್ಲಾ ಸುದ್ದಿ April 17, 2024

    ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ: ನಾಗರಾಜು

    By adminApril 17, 2024No Comments1 Min Read
    nagaraju

    ಸರಗೂರು: ಯಾರ ಕೈಯಲ್ಲಿ ಕೂಡ ಸಂವಿಧಾನವನ್ನು ಬದಲಾವಣೆ ಮಾಡಲು ಸಾದ್ಯವಿಲ್ಲ. ಏಕೆಂದರೆ ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ ಎಂದು ಸಂವಿಧಾನ ಬಗ್ಗೆ ಮಾತನಾಡುವವರಿಗೆ ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಎಚ್ಚರಿಕೆ ನೀಡಿದರು.

    ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರದಂದು ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಮಾತನಾಡಿ, “ಈ ಭಾಗದಲ್ಲಿ ದಿ ಮಾಜಿ ಆರ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಎಸ್ ಚಿಕ್ಕಮಾದು ರವರು ಶಾಸಕರಾಗಿದ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ತಾಲೂಕು” ಎಂದು ಘೋಷಣೆ ಮಾಡಿದರು ಎಂದರು.


    Provided by
    Provided by
    Provided by

    ಎಚ್ ಸಿ ಮಹದೇವಪ್ಪ ರವರು ಲೋಕೋಪಯೋಗಿ ಸಚಿವರಾಗಿದ್ದ ಸಮಯದಲ್ಲಿ, ರಸ್ತೆಗಳಲ್ಲಿ ತುಂಬಾ ಸಮಸ್ಯೆಗಳು ಇದ್ದವು. ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದ ರಸ್ತೆಯಲ್ಲಿ ಒಬ್ಭ ವ್ಯಕ್ತಿ ಬೈಕ್ ನಲ್ಲಿ ತಿರುಗಾಡಲು ಸಾಧ್ಯವಾಗುತ್ತಿರಲಿಲ್ಲ.

    ಹಾದನೂರು ಎಂಸಿ ತಳಲು ಬಿ ಮಟಕೆರೆ ದೇವಲಾಪುರ ಹಾಗೂ ಇತರ ಗ್ರಾಮಗಳಿಗೆ ರಸ್ತೆ ಇರಲಿಲ್ಲ. ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಅಭಿವೃದ್ಧಿ ಪಡಿಸಲು ಸಾಕಷ್ಟು ಅನುದಾನವನ್ನು ಮಾಡಿಸಿಕೊಂಡು ಅಭಿವೃದ್ಧಿ ಮಾಡಿದರು ಎಂದು ನಾಗರಾಜು ತಿಳಿಸಿದರು.

    ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರ 10 ವರ್ಷಗಳಿಂದ ಜನರಿಗೆ ಕಪ್ಪು ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ನೀಡುತ್ತಾ ಬರುತ್ತಿದ್ದಾರೆ.ಬಿಜೆಪಿ ನಾಯಕರು ಅದರ ಜೊತೆಯಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೊಂಡು ಸುತ್ತಾಟ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರಿಗೆ ಹೆಚ್ಚಿನ ಬಹುಮತವನ್ನು ನೀಡುತ್ತೇವೆ ಎಂದು ಹೇಳಿದರು.

    ವರದಿ: ಹಾದನೂರು ಚಂದ್ರ


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಹುಲಿ ದಾಳಿಗೆ ಗಾಯಗೊಂಡ ರೈತನ ಮನೆಗೆ ಜೆಡಿಎಸ್ ಮುಖಂಡ ಕೃಷ್ಣನಾಯಕ ಭೇಟಿ!

    October 18, 2025

    ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು: ಅರಣ್ಯಾಧಿಕಾರಿಗಳಿಗೆ ರೈತರಿಂದ ಗಡುವು

    October 17, 2025

    ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!

    October 17, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | 19 ಕಡೆಗಳಲ್ಲಿನ ನೀರಿನ ಮಾದರಿಗಳು ಕುಡಿಯಲು ಯೋಗ್ಯವಲ್ಲ: ವರದಿ

    October 18, 2025

    ತುಮಕೂರು: ಜಿಲ್ಲೆಯಲ್ಲಿ 40 ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಅದರಲ್ಲಿ 19 ಮಾದರಿಗಳು ಕುಡಿಯಲು ಯೋಗ್ಯವಾಗಿಲ್ಲ ಎಂಬ ಆತಂಕಕಾರಿ ವರದಿ…

    ಹುಲಿ ದಾಳಿಗೆ ಗಾಯಗೊಂಡ ರೈತನ ಮನೆಗೆ ಜೆಡಿಎಸ್ ಮುಖಂಡ ಕೃಷ್ಣನಾಯಕ ಭೇಟಿ!

    October 18, 2025

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025

    ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು: ಅರಣ್ಯಾಧಿಕಾರಿಗಳಿಗೆ ರೈತರಿಂದ ಗಡುವು

    October 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.