nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ: ನಾಗರಾಜು
    ಜಿಲ್ಲಾ ಸುದ್ದಿ April 17, 2024

    ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ: ನಾಗರಾಜು

    By adminApril 17, 2024No Comments1 Min Read
    nagaraju

    ಸರಗೂರು: ಯಾರ ಕೈಯಲ್ಲಿ ಕೂಡ ಸಂವಿಧಾನವನ್ನು ಬದಲಾವಣೆ ಮಾಡಲು ಸಾದ್ಯವಿಲ್ಲ. ಏಕೆಂದರೆ ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ ಎಂದು ಸಂವಿಧಾನ ಬಗ್ಗೆ ಮಾತನಾಡುವವರಿಗೆ ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಎಚ್ಚರಿಕೆ ನೀಡಿದರು.

    ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರದಂದು ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಮಾತನಾಡಿ, “ಈ ಭಾಗದಲ್ಲಿ ದಿ ಮಾಜಿ ಆರ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಎಸ್ ಚಿಕ್ಕಮಾದು ರವರು ಶಾಸಕರಾಗಿದ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ತಾಲೂಕು” ಎಂದು ಘೋಷಣೆ ಮಾಡಿದರು ಎಂದರು.


    Provided by
    Provided by

    ಎಚ್ ಸಿ ಮಹದೇವಪ್ಪ ರವರು ಲೋಕೋಪಯೋಗಿ ಸಚಿವರಾಗಿದ್ದ ಸಮಯದಲ್ಲಿ, ರಸ್ತೆಗಳಲ್ಲಿ ತುಂಬಾ ಸಮಸ್ಯೆಗಳು ಇದ್ದವು. ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದ ರಸ್ತೆಯಲ್ಲಿ ಒಬ್ಭ ವ್ಯಕ್ತಿ ಬೈಕ್ ನಲ್ಲಿ ತಿರುಗಾಡಲು ಸಾಧ್ಯವಾಗುತ್ತಿರಲಿಲ್ಲ.

    ಹಾದನೂರು ಎಂಸಿ ತಳಲು ಬಿ ಮಟಕೆರೆ ದೇವಲಾಪುರ ಹಾಗೂ ಇತರ ಗ್ರಾಮಗಳಿಗೆ ರಸ್ತೆ ಇರಲಿಲ್ಲ. ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಅಭಿವೃದ್ಧಿ ಪಡಿಸಲು ಸಾಕಷ್ಟು ಅನುದಾನವನ್ನು ಮಾಡಿಸಿಕೊಂಡು ಅಭಿವೃದ್ಧಿ ಮಾಡಿದರು ಎಂದು ನಾಗರಾಜು ತಿಳಿಸಿದರು.

    ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರ 10 ವರ್ಷಗಳಿಂದ ಜನರಿಗೆ ಕಪ್ಪು ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ನೀಡುತ್ತಾ ಬರುತ್ತಿದ್ದಾರೆ.ಬಿಜೆಪಿ ನಾಯಕರು ಅದರ ಜೊತೆಯಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೊಂಡು ಸುತ್ತಾಟ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರಿಗೆ ಹೆಚ್ಚಿನ ಬಹುಮತವನ್ನು ನೀಡುತ್ತೇವೆ ಎಂದು ಹೇಳಿದರು.

    ವರದಿ: ಹಾದನೂರು ಚಂದ್ರ


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.