nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ: ನಾಗರಾಜು
    ಜಿಲ್ಲಾ ಸುದ್ದಿ April 17, 2024

    ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ: ನಾಗರಾಜು

    By adminApril 17, 2024No Comments1 Min Read
    nagaraju

    ಸರಗೂರು: ಯಾರ ಕೈಯಲ್ಲಿ ಕೂಡ ಸಂವಿಧಾನವನ್ನು ಬದಲಾವಣೆ ಮಾಡಲು ಸಾದ್ಯವಿಲ್ಲ. ಏಕೆಂದರೆ ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ ಎಂದು ಸಂವಿಧಾನ ಬಗ್ಗೆ ಮಾತನಾಡುವವರಿಗೆ ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಎಚ್ಚರಿಕೆ ನೀಡಿದರು.

    ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರದಂದು ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಮಾತನಾಡಿ, “ಈ ಭಾಗದಲ್ಲಿ ದಿ ಮಾಜಿ ಆರ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಎಸ್ ಚಿಕ್ಕಮಾದು ರವರು ಶಾಸಕರಾಗಿದ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ತಾಲೂಕು” ಎಂದು ಘೋಷಣೆ ಮಾಡಿದರು ಎಂದರು.


    Provided by

    ಎಚ್ ಸಿ ಮಹದೇವಪ್ಪ ರವರು ಲೋಕೋಪಯೋಗಿ ಸಚಿವರಾಗಿದ್ದ ಸಮಯದಲ್ಲಿ, ರಸ್ತೆಗಳಲ್ಲಿ ತುಂಬಾ ಸಮಸ್ಯೆಗಳು ಇದ್ದವು. ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದ ರಸ್ತೆಯಲ್ಲಿ ಒಬ್ಭ ವ್ಯಕ್ತಿ ಬೈಕ್ ನಲ್ಲಿ ತಿರುಗಾಡಲು ಸಾಧ್ಯವಾಗುತ್ತಿರಲಿಲ್ಲ.

    ಹಾದನೂರು ಎಂಸಿ ತಳಲು ಬಿ ಮಟಕೆರೆ ದೇವಲಾಪುರ ಹಾಗೂ ಇತರ ಗ್ರಾಮಗಳಿಗೆ ರಸ್ತೆ ಇರಲಿಲ್ಲ. ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಅಭಿವೃದ್ಧಿ ಪಡಿಸಲು ಸಾಕಷ್ಟು ಅನುದಾನವನ್ನು ಮಾಡಿಸಿಕೊಂಡು ಅಭಿವೃದ್ಧಿ ಮಾಡಿದರು ಎಂದು ನಾಗರಾಜು ತಿಳಿಸಿದರು.

    ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರ 10 ವರ್ಷಗಳಿಂದ ಜನರಿಗೆ ಕಪ್ಪು ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ನೀಡುತ್ತಾ ಬರುತ್ತಿದ್ದಾರೆ.ಬಿಜೆಪಿ ನಾಯಕರು ಅದರ ಜೊತೆಯಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೊಂಡು ಸುತ್ತಾಟ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರಿಗೆ ಹೆಚ್ಚಿನ ಬಹುಮತವನ್ನು ನೀಡುತ್ತೇವೆ ಎಂದು ಹೇಳಿದರು.

    ವರದಿ: ಹಾದನೂರು ಚಂದ್ರ


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.