nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹದಿನೈದು ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಯಕ್ಷರ  ಜಿನಮಂದಿರ ನಿರ್ಮಾಣ
    ಜಿಲ್ಲಾ ಸುದ್ದಿ December 27, 2024

    ಹದಿನೈದು ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಯಕ್ಷರ  ಜಿನಮಂದಿರ ನಿರ್ಮಾಣ

    By adminDecember 27, 2024No Comments1 Min Read

    ಬೇಲೂರು: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಜೈನರ ಗುತ್ತಿಯಲ್ಲಿ 15 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಎಚ್ಚರ ಜೀವನಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

    ಬೆಂಗಳೂರಿನ ಉದ್ಯಮಿ ವಿ.ಜೆ.ಬ್ರಹ್ಮದೇವಯ್ಯ, ತ್ರಿಶಾಲಾ ಬ್ರಹ್ಮದೇವಯ್ಯ ದಂಪತಿಗಳು ಭೂಮಿ ಪೂಜೆ ನೆರವೇರಿಸಿದರು .


    Provided by
    Provided by

    ಕ್ಷೇತ್ರಪಾಲ ಪೂಜೆ, ವಾಸ್ತು ದೇವತೆ ಪೂಜೆ, ವಾಯು, ಮೇಘ, ಅಗ್ನಿ ಪೂಜೆಗಳೊಂದಿಗೆ ನೆರವೇರಿಸಿ,  ಕಳಸ ಸ್ಥಾಪನೆ ,ವಿವಿಧ ದ್ರವ್ಯಗಳೊಂದಿಗೆ ಭೂಮಿ ಪೂಜೆ ನೆರವೇರಿಸಿ ತೀರ್ಥಂಕರರಿಗೆ ಆರೋಗ್ಯ ಗಳನ್ನು ಸಮರ್ಪಿಸಿ ಶಾಂತಿ ಮಂತ್ರ ಪಠಿಸಲಾಯಿತು .

    ಮುನಿಶ್ರೀ ವೀರಸಾಗರ ಮಹಾರಾಜರು  ಆಶೀರ್ವಚನ ನೀಡಿ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ, ಆರೋಗ್ಯ, ಶಿಕ್ಷಣ ಸೇವೆ ನೀಡುವತ್ತ  ಹೆಜ್ಜೆ ಇಡಲಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಎ.ಬಿ .ಕಾಂತರಾಜು, ಶಶಿಕುಮಾರ್ ಧವನ್  ಜೈನ, ನಾಗಚಂದ್ರ, ಮನ್ಮಥರಾಜು, ರೇಖಾ ಧವನ್ , ಅಂಜನ, ಶಶಿಕುಮಾರ್ , ನಿಶ್ಚಲ್ , ಮಂಜುಳಾ, ಧನ ಕೀರ್ತಿ, ವಸುಮತಿ , ಪದ್ಮ ಪ್ರಭು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜೈನ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು, ಶ್ರಾವಕ –ಶ್ರಾವಕಿಯರು ಉಪಸ್ಥಿತರಿದ್ದರು.

    ವರದಿ: ಜೆ.ರಂಗನಾಥ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.