nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು

    December 27, 2025
    Facebook Twitter Instagram
    ಟ್ರೆಂಡಿಂಗ್
    • ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
    • ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
    • ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
    • ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ
    • ನಮ್ಮೂರ ಶಾಲೆ ಉಳಿಸಿ:  ಎಐಡಿಎಸ್‌ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ
    • “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್
    • ವಿದ್ಯಾರ್ಥಿಗಳ ಕಡೆ ಕುವೆಂಪು ಭಾವಗೀತೆಗಳ ನಡೆ: ಕುವೆಂಪು ಗೀತೆಗಳಲ್ಲಿ ಮಾನವೀಯತೆ ಸ್ಪರ್ಶ
    • ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹದಿನೈದು ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಯಕ್ಷರ  ಜಿನಮಂದಿರ ನಿರ್ಮಾಣ
    ಜಿಲ್ಲಾ ಸುದ್ದಿ December 27, 2024

    ಹದಿನೈದು ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಯಕ್ಷರ  ಜಿನಮಂದಿರ ನಿರ್ಮಾಣ

    By adminDecember 27, 2024No Comments1 Min Read

    ಬೇಲೂರು: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಜೈನರ ಗುತ್ತಿಯಲ್ಲಿ 15 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಎಚ್ಚರ ಜೀವನಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

    ಬೆಂಗಳೂರಿನ ಉದ್ಯಮಿ ವಿ.ಜೆ.ಬ್ರಹ್ಮದೇವಯ್ಯ, ತ್ರಿಶಾಲಾ ಬ್ರಹ್ಮದೇವಯ್ಯ ದಂಪತಿಗಳು ಭೂಮಿ ಪೂಜೆ ನೆರವೇರಿಸಿದರು .


    Provided by
    Provided by

    ಕ್ಷೇತ್ರಪಾಲ ಪೂಜೆ, ವಾಸ್ತು ದೇವತೆ ಪೂಜೆ, ವಾಯು, ಮೇಘ, ಅಗ್ನಿ ಪೂಜೆಗಳೊಂದಿಗೆ ನೆರವೇರಿಸಿ,  ಕಳಸ ಸ್ಥಾಪನೆ ,ವಿವಿಧ ದ್ರವ್ಯಗಳೊಂದಿಗೆ ಭೂಮಿ ಪೂಜೆ ನೆರವೇರಿಸಿ ತೀರ್ಥಂಕರರಿಗೆ ಆರೋಗ್ಯ ಗಳನ್ನು ಸಮರ್ಪಿಸಿ ಶಾಂತಿ ಮಂತ್ರ ಪಠಿಸಲಾಯಿತು .

    ಮುನಿಶ್ರೀ ವೀರಸಾಗರ ಮಹಾರಾಜರು  ಆಶೀರ್ವಚನ ನೀಡಿ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ, ಆರೋಗ್ಯ, ಶಿಕ್ಷಣ ಸೇವೆ ನೀಡುವತ್ತ  ಹೆಜ್ಜೆ ಇಡಲಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಎ.ಬಿ .ಕಾಂತರಾಜು, ಶಶಿಕುಮಾರ್ ಧವನ್  ಜೈನ, ನಾಗಚಂದ್ರ, ಮನ್ಮಥರಾಜು, ರೇಖಾ ಧವನ್ , ಅಂಜನ, ಶಶಿಕುಮಾರ್ , ನಿಶ್ಚಲ್ , ಮಂಜುಳಾ, ಧನ ಕೀರ್ತಿ, ವಸುಮತಿ , ಪದ್ಮ ಪ್ರಭು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜೈನ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು, ಶ್ರಾವಕ –ಶ್ರಾವಕಿಯರು ಉಪಸ್ಥಿತರಿದ್ದರು.

    ವರದಿ: ಜೆ.ರಂಗನಾಥ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  ಸರಕಾರಿ ಭೂಮಿಗೆ ವಾರಸುದಾರರಾಗಿರುವ ಬಡ ರೈತರಿಗೆ ಸರಕಾರ ಹಕ್ಕು ನೀಡುವ ಮೂಲಕ ಅವರನ್ನು ಬದುಕಲು ಬಿಡಬೇಕು ಎಂದು ಕರ್ನಾಟಕ…

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು

    December 27, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.