nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ

    May 3, 2026

    ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್

    May 3, 2026

    ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ

    May 3, 2026
    Facebook Twitter Instagram
    ಟ್ರೆಂಡಿಂಗ್
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    • ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
    • ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 40 ವರ್ಷ ಶಿಕ್ಷೆ, 2 ಲಕ್ಷ ದಂಡ!
    ತುಮಕೂರು April 29, 2025

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 40 ವರ್ಷ ಶಿಕ್ಷೆ, 2 ಲಕ್ಷ ದಂಡ!

    By adminApril 29, 2025No Comments1 Min Read
    pocso act

    ತುಮಕೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಾವತಿಯನ್ನಾಗಿಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯ 40 ವರ್ಷಗಳ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

    ಕುಮಾರ್ ಅಲಿಯಾಸ್ ಕುಮಾರಸ್ವಾಮಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು.  ನೊಂದ ಬಾಲಕಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿದ್ದ ಈತ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರ ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಜನವರಿ 3, 2023ರಂದು ಬಾಲಕಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ದಾಖಲಾದ ದೂರಿನಂತೆ  ಡಾ.ನವೀನ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿದ್ದು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು.


    Provided by
    Provided by

    ನ್ಯಾಯಾಲಯದ ವಿಚಾರಣೆಯಲ್ಲಿ ಅಭಿಯೋಜನೆಯ ಪರವಾಗಿ ಮಾಡಲಾದ ಸಾಕ್ಷಿಗಳು ಮತ್ತು ದಾಖಲೆಗಳಿಂದ ಕುಮಾರಸ್ವಾಮಿಯ ಮೇಲಿನ ಆರೋಪ ಸಾಬೀತಾಗಿದ್ದು,  ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿಗೆ  40 ವರ್ಷಗಳ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ  10 ಲಕ್ಷ ರೂಪಾಯಿ ಹಾಗೂ ದಂಡದ ಮೊತ್ತದಲ್ಲಿ 2 ಲಕ್ಷ ರೂ. ಸೇರಿದಂತೆ ಒಟ್ಟು 12 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ತುಮಕೂರು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು.

    ವರದಿ: ಶಿವಕುಮಾರ್ ಮೇಷ್ಟ್ರುಮನೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ

    May 3, 2026

    ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ

    May 3, 2026

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ

    May 3, 2026

    ಐಡಿಹಳ್ಳಿ: ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ದಾರಿ ತಪ್ಪಿ ಕೆಟ್ಟಚಟಗಳಿಗೆ ಬಲಿಯಾಗುತ್ತಿದೆ. ಇದರಿಂದ ದೂರ ಇರಲು ಕ್ರೀಡೆಯಲ್ಲಿ ಭಾಗವಹಿಸಿ ಎಂದು…

    ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್

    May 3, 2026

    ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ

    May 3, 2026

    ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.