nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 40 ವರ್ಷ ಶಿಕ್ಷೆ, 2 ಲಕ್ಷ ದಂಡ!
    ತುಮಕೂರು April 29, 2025

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 40 ವರ್ಷ ಶಿಕ್ಷೆ, 2 ಲಕ್ಷ ದಂಡ!

    By adminApril 29, 2025No Comments1 Min Read
    pocso act

    ತುಮಕೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಾವತಿಯನ್ನಾಗಿಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯ 40 ವರ್ಷಗಳ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

    ಕುಮಾರ್ ಅಲಿಯಾಸ್ ಕುಮಾರಸ್ವಾಮಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು.  ನೊಂದ ಬಾಲಕಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿದ್ದ ಈತ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರ ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಜನವರಿ 3, 2023ರಂದು ಬಾಲಕಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ದಾಖಲಾದ ದೂರಿನಂತೆ  ಡಾ.ನವೀನ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿದ್ದು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು.


    Provided by
    Provided by

    ನ್ಯಾಯಾಲಯದ ವಿಚಾರಣೆಯಲ್ಲಿ ಅಭಿಯೋಜನೆಯ ಪರವಾಗಿ ಮಾಡಲಾದ ಸಾಕ್ಷಿಗಳು ಮತ್ತು ದಾಖಲೆಗಳಿಂದ ಕುಮಾರಸ್ವಾಮಿಯ ಮೇಲಿನ ಆರೋಪ ಸಾಬೀತಾಗಿದ್ದು,  ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿಗೆ  40 ವರ್ಷಗಳ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ  10 ಲಕ್ಷ ರೂಪಾಯಿ ಹಾಗೂ ದಂಡದ ಮೊತ್ತದಲ್ಲಿ 2 ಲಕ್ಷ ರೂ. ಸೇರಿದಂತೆ ಒಟ್ಟು 12 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ತುಮಕೂರು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು.

    ವರದಿ: ಶಿವಕುಮಾರ್ ಮೇಷ್ಟ್ರುಮನೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ದೊಡ್ಡ ಬಂಡಾಯದ ಬಿಸಿ…

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.