nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಮನಸ್ಸುಗಳ ಸಹಕಾರವೇ ಕನ್ನಡಕ್ಕೆ ಶಕ್ತಿ: ಹೊ.ಮ.ನಾಗರಾಜು
    ಪಾವಗಡ January 28, 2024

    ಕನ್ನಡ ಮನಸ್ಸುಗಳ ಸಹಕಾರವೇ ಕನ್ನಡಕ್ಕೆ ಶಕ್ತಿ: ಹೊ.ಮ.ನಾಗರಾಜು

    By adminJanuary 28, 2024No Comments1 Min Read
    kannada sahithya

    ವೈ.ಎನ್.ಹೊಸಕೋಟೆ : ಕನ್ನಡ ಮನಸ್ಸುಗಳ ಸಹಕಾರಿ ಗುಣವೇ ಕನ್ನಡ ಬೆಳವಣಿಗೆಗೆ ಶಕ್ತಿಯಾಗಿದೆ ಎಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಹೊ.ಮ.ನಾಗರಾಜು ತಿಳಿಸಿದರು.

    ಗ್ರಾಮದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಇತ್ತೀಚೆಗೆ ಹೋಬಳಿ ಘಟಕದ ವತಿಯಿಂದ ರಂಗಸಮುದ್ರದಲ್ಲಿ ಹಮ್ಮಿಕೊಂಡಿದ್ದ ೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸು ಕಂಡಿದೆ. ಇದಕ್ಕೆ ರಂಗಸಮುದ್ರ ಮತ್ತು ಹೋಬಳಿಯ ಕನ್ನಡ ಮನಸುಗಳ ಸಹಕಾರ ಮತ್ತು ಸ್ಪಂದನೆಯೇ ಮೂಲ ಕಾರಣವಾಗಿದ್ದು, ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನಾಪೂರ್ವಕ ಧನ್ಯವಾದಗಳು. ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಘಟಕಗಳ ಪದಾಧಿಕಾರಿಗಳ ಮತ್ತು ಹಿರಿಯ ಕನ್ನಡ ಚೇತನಗಳ ಮಾರ್ಗದರ್ಶನ ಸಲಹೆ ಸೂಚನೆಗಳಂತೆ ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ರೂಪಿಸಿದ ಪರಿಣಾಮ ಯಶಸ್ವಿ ಸಮ್ಮೇಳನ ನೆರವೇರಿಸಲು ಸಾಧ್ಯವಾಗಿದೆ. ಗಡಿಭಾಗದಲ್ಲಿ ಕನ್ನಡ ನಿರಂತರವಾಗಿ ಪಸರಿಸಲು ಪ್ರತಿಯೊಬ್ಬರ ಕೊಡುಗೆ ಅಪಾರವಾಗಿದೆ ಎಂದರು.


    Provided by

    ತಾಲ್ಲೂಕು ಕಸಾಪ ಅಧ್ಯಕ್ಷ ಕಟ್ಟಾನರಸಿಂಹಮೂರ್ತಿ ಮಾತನಾಡಿ, ಕನ್ನಡ ಕಾರ್ಯಕ್ರಮ ರೂಪಿಸುವಲ್ಲಿ ಹಲವು ಎಡರು ತೊಡರುಗಳು ಬರುವುದು ಸಹಜ. ಅವುಗಳೆಲ್ಲವನ್ನೂ ಮೀರಿ ಹೋಬಳಿ ಪರಿಮಿತಿಯಲ್ಲಿ ಸಾಹಿತ್ಯ ಪರಿಷತ್ತಿನ ತತ್ವಗಳಡಿಯಲ್ಲಿ ೨ನೇ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ. ಈ ಕಾರ್ಯ ಮಾಡುವಲ್ಲಿ ಹೋಬಳಿ ಘಟಕದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ರಂಗಸಮುದ್ರ ಮತ್ತು ದೊಡ್ಡೇನಹಳ್ಳಿಯ ಜನತೆಯ ಶ್ರಮ ಫಲಿಸಿದೆ. ಮುಂದಿನ ದಿನಗಳಲ್ಲಿ ಇದೇ ರಂಗಸಮುದ್ರ ಗ್ರಾಮದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಮತ್ತಷ್ಟು ಕನ್ನಡ ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಎಂದು ತಿಳಿಸಿದರು.

    ತಾಲ್ಲೂಕು ಘಟಕದ ಕಾರ್ಯದರ್ಶಿ ಐ.ಎ.ನಾರಾಯಣಪ್ಪ ಪ್ರಾಸ್ಥಾವಿಕ ನುಡಿದರು. ಮತ್ತೋರ್ವ ಕಾರ್ಯದರ್ಶಿ ರಂಗಪ್ಪ, ರಂಗಸಮುದ್ರ ಗ್ರಾಮಪಂಚಾಯಿತಿ ಸದಸ್ಯ ನರಸಿಂಹನಾಯಕ, ಕಲಾವಿದ ಎನ್.ಅರ್.ಲಿಂಗಪ್ಪ ಮಾತನಾಡಿದರು.

    ಕಾರ್ಯಕ್ರಮದಲ್ಲಿ ರಂಗಸಮುದ್ರದ ಗ್ರಾ.ಪಂ. ಸದಸ್ಯ ಮಹಲಿಂಗಪ್ಪ, ಕಸಾಪ ಹಿರಿಯ ಸದಸ್ಯರಾದ ಇ.ವಿ.ಶ್ರೀಧರ್, ಕಲಾವಿದರಾದ ಕೋಲಾಟ ನಾಗರಾಜು, ಬಲರಾಮ, ಮರಿಸ್ವಾಮಿ, ದೈಹಿಕ ಶಿಕ್ಷಕರಾದ ಮಾಲತಿ, ಮಾರಣ್ಣ, ಹೆಚ್.ಕೆ.ಅಶ್ವಥನಾರಾಯಣ, ದೇವಿಕ, ಶಿಕ್ಷಕಿಯರಾದ ಗಿರಿಜಮ್ಮ, ಜಯಶ್ರೀ ಇತರರನ್ನು ಅಭಿನಂದಿಸಲಾಯಿತು.

    ಹೋಬಳಿ ಘಟಕದ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮುದ್ರಾಡಿ ಮತ್ತು ರಾಮಲಿಂಗಯ್ಯ, ಸದಸ್ಯರಾದ ಎ.ಓ.ನಾಗರಾಜು, ತಿರುಮಲೇಶ್, ಶ್ರೀಶೈಲಮೂರ್ತಿ, ಪಿ.ಹರಿಕೃಷ್ಣ, ಶಿವಯ್ಯ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.