nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Facebook Twitter Instagram
    ಟ್ರೆಂಡಿಂಗ್
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
    ತುಮಕೂರು February 8, 2025

    ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

    By adminFebruary 8, 2025No Comments2 Mins Read

    ತುಮಕೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿಗಳಿಗಾಗಿ ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ‘ಯುವಜನ ಹಾಗೂ ಸಹಕಾರ’ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಬಿದರಕಟ್ಟೆಯ ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಅನೇಕ ಸೌಲಭ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುತ್ತಿದೆ. ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ರಾಜ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದರು.

    ಎಲ್ಲಾ ಕಾರ್ಯಗಳನ್ನು ಸರ್ಕಾರ ನಿಭಾಯಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಇಂತಹ ಸರ್ಕಾರೇತರ ಸಂಸ್ಥೆಗಳು ಜನೋಪಯೋಗಿ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಧ್ಯಯನದ ಹಂತದಲ್ಲೇ ಸಹಕಾರಿ ಚಳುವಳಿ ಬಗ್ಗೆ ತಿಳಿದುಕೊಂಡು ಅದನ್ನು ಬಲಪಡಿಸಲು ಶ್ರಮಿಸಬೇಕು ಎಂದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ ಮಾತನಾಡಿ, ಸಹಕಾರಿ ಸಂಘಗಳಿಗೆ ಯುವಜನತೆಯ ಬೆಂಬಲ ಬೇಕು. ಎಲ್ಲಾ ಕಾಲೇಜುಗಳ ಆವರಣದಲ್ಲಿ ಸಹಕಾರಿ ಸಂಘಗಳನ್ನು ಸ್ಥಾಪಿಸಲು ಪ್ರಯತ್ನ ಮಾಡಬೇಕು ಎಂದರು.

    ಇಲ್ಲಿಯವರೆಗೂ 37 ಸಾವಿರ ಕೋಟಿ ರೂ. ಸಾಲವನ್ನು ಸಹಕಾರ ಸಂಸ್ಥೆಗಳು ನೀಡಿವೆ. ಸಮಾಜವನ್ನು ಅಭಿವೃದ್ಧಿ ಮಾಡುವುದೇ ನಮ್ಮ ಮುಖ್ಯ ಗುರಿ ಎಂದರು.

    ಗ್ರಾಮೀಣ ವಿದ್ಯಾರ್ಥಿನಿ ಒಬ್ಬರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದು ಸಾಧನೆಯ ವಿಚಾರ. ಸಹಕಾರಿ ಸಂಸ್ಥೆಗಳಲ್ಲಿ ಅನೇಕ ಉದ್ಯೋಗಾವಕಾಶಗಳಿದ್ದು ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ನಿರ್ದೇಶಕ ಸಿ.ಪಿ. ವಿಜಯ ಮಾತನಾಡಿ ಅಮುಲ್, ನಂದಿನಿ, ಡಿಸಿಸಿ ಬ್ಯಾಂಕ್ ಇಂತಹ ಹಲವಾರು ಸಹಕಾರಿ ಸಂಸ್ಥೆಗಳು ಸಮಾಜದಲ್ಲಿ ವಿಶ್ವಾಸಾರ್ಹತೆಯನ್ನು ಪಡೆದಿವೆ ಎಂದರು.

    ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ., ರಾಷ್ಟ್ರೀಯ ಸಹಕಾರಿ ಯೂನಿಯನ್ ವಿಶ್ರಾಂತ ನಿರ್ದೇಶಕ ಡಾ.ಎ.ಆರ್. ಶ್ರೀನಾಥ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಸರಗೂರು:  ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ರಾಗಿ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ರಾಗಿ ಮೆದೆ ಸಂಪೂರ್ಣ…

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.