nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಹೆಚ್ಚಿದೆ, ಜಾತ್ರೆ ನಡೆಯುವುದಿಲ್ಲ ಬರಬೇಡಿ: ರೈತರಿಗೆ ತಹಸೀಲ್ದಾರ್ ಮನವಿ
    ಕೊರಟಗೆರೆ January 20, 2022

    ಕೊರೊನಾ ಹೆಚ್ಚಿದೆ, ಜಾತ್ರೆ ನಡೆಯುವುದಿಲ್ಲ ಬರಬೇಡಿ: ರೈತರಿಗೆ ತಹಸೀಲ್ದಾರ್ ಮನವಿ

    By adminJanuary 20, 2022No Comments2 Mins Read
    jathre

    ಕೊರಟಗೆರೆ : ತಾಲ್ಲೂಕಿನ  ಹೊಳವನಹಳ್ಳಿ ಹೋಬಳಿಯ ಸುಪ್ರಸಿದ್ಧ ಕಮನೀಯ ಕ್ಷೇತ್ರದ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ಪ್ರತಿ ವರ್ಷವೂ ಸಂಕ್ರಾಂತಿ ಮುಗಿದ ಮಾರನೇ ದಿನ ರಾಸುಗಳ ಜಾತ್ರೆ ಪ್ರಾರಂಭವಾಗಿ, ಸುಮಾರು ಹತ್ತರಿಂದ ಹದಿನೈದು ದಿನಗಳ ಕಾಲ ಭಾರೀ ರಾಸುಗಳ ಜಾತ್ರೆ ನಡೆಯುತ್ತಿತ್ತು. ರಾಸುಗಳ ಜಾತ್ರೆ ಮುಗಿದ ನಂತರ ಶ್ರೀ ಆಂಜನೇಯ ಸ್ವಾಮಿಯ  ಬ್ರಹ್ಮರಥೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ ಕೊವಿಡ್ ಹಿನ್ನೆಲೆಯಲ್ಲಿ ಜಾತ್ರೆಗೆ ನಿರ್ಬಂಧ ಹಾಕಲಾಗಿದೆ.

    ಕೊವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ  ಜಾತ್ರೆ ನಡೆದಂತೆ ತಾಲ್ಲೂಕು ಆಡಳಿತವು  ನಿರ್ಬಂಧವನ್ನು ವಿಧಿಸಿದ್ದು, ಈ ವಿಚಾರ ತಿಳಿಯದೇ  ರಾಸುಗಳನ್ನು ಮಾರಲು ಮತ್ತು ಕೊಳ್ಳಲು ಬಂದ ರೈತರು ನಿರಾಸೆಯಿಂದ ತಮ್ಮ ಊರಿಗೆ ತೆರಳುವಂತಾಗಿದೆ.


    Provided by
    Provided by

    ಈ ಸಂಬಂಧ ತಾಲೂಕ ದಂಡಾಧಿಕಾರಿ ನಹಿದಾ ಜಮ್ ಜಮ್ ಮಾತನಾಡಿ, ತಾಲ್ಲೂಕಿನಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭ ಜಾತ್ರೆ ಉರೂಸ್ ಇನ್ನಿತರ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಮುಖೇನ ಸೂಚನೆ ಹೊರಡಿಸಲಾಗಿದೆ. ಆದರೂ ಕ್ಯಾಮೆನಹಳ್ಳಿಯ ಜಾತ್ರೆ ಇದೆ ಎಂದುಕೊಂಡು ಜನರು ಜಾನುವಾರುಗಳನ್ನು  ಮಾರಲು ಮುಂದಾಗಿದ್ದಾರೆ .ಆದರೆ ಈಗ ಇದ್ಯಾವುದೂ ನಡೆಯುವುದಕ್ಕೆ ಅವಕಾಶವಿಲ್ಲ ಕಾರಣ ಕೊರೊನಾ ಎಂಬ ಮಾಹಾಮಾರಿಯು ರಾಜ್ಯ ಜಿಲ್ಲೆ ಸೇರಿದಂತೆ  ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಆದ್ದರಿಂದ ಸಾರ್ವಜನಿಕರು ಅಧಿಕಾರಿಗಳ ಜತೆ ಸೌಮ್ಯದಿಂದ ವರ್ತಿಸಿ ಅಧಿಕಾರಿಗಳು ಹೇಳಿದಂತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು  ಕಾಯ್ದುಕೊಂಡು ಯಾವುದೇ ರೋಗರುಜಿನಗಳು ಬರದಂತೆ ಸಹಕರಿಸಿ  ದಯವಿಟ್ಟು ಯಾವುದೇ ಜಾತ್ರೆ ಸಮಾರಂಭಗಳನ್ನು ಇಂತಹ ಸಮಯದಲ್ಲಿ ಮಾಡಬೇಡಿ ಎಂದು ರೈತರು ಹಾಗೂ ಸಾರ್ವಜನಿಕರಲ್ಲಿ  ಮನವಿ ಮಾಡಿದರು .

    ಇನ್ನೂ ಜಾತ್ರೆ ಇದೆ ಎಂದು ಆಗಮಿಸಿದ್ದ ರೈತರೊಬ್ಬರು ಮಾತನಾಡಿ, ಬಹಳ ವರ್ಷಗಳಿಂದ ನಾವು ಈ ಜಾತ್ರೆಗೆ ಬರುತ್ತಿದ್ದೆವು. ನಾವಲ್ಲದೆ ರಾಜ್ಯದ ಅನೇಕ ಭಾಗಗಳಿಂದ ರೈತರು ಬರುತ್ತಿದ್ದರು. ಜಾನುವಾರುಗಳನ್ನು ಮಾರುವುದು, ತೆಗೆದುಕೊಳ್ಳುವುದು ಮಾಡುತ್ತಿದ್ದೆವು. ಆದರೆ ಈ ಬಾರಿ ಜಾತ್ರೆ ಇದೆ ಎಂದುಕೊಂಡು ಬಂದಿದ್ದವು. ಇಲ್ಲಿಗೆ ಬಂದಾಗ ಅರ್ಥವಾಯ್ತು. ಪೋಲಿಸ್ ಅಧಿಕಾರಿಗಳು  ಜಾತ್ರೆ ನಡೆಯುವುದಿಲ್ಲ,  ಊರುಗಳಿಗೆ ಹಿಂತಿರುಗಿ ಎಂದು ತಿಳಿಸಿದರು. ಅದರಂತೆ ನಾವು ವಾಪಸ್ ತೆರಳುತ್ತಿದ್ದೇವೆ ಎಂದು ನಿರಾಸೆ ವ್ಯಕ್ತಪಡಿಸಿದರು.

    ಇನ್ನೂ ಈ ವಿಚಾರವಾಗಿ ದೇವಸ್ಥಾನದ  ಸಮಿತಿ ಅಧ್ಯಕ್ಷ ಬಾಲರಾಜು ಮಾತನಾಡಿ,  ನಾವು ಈಗಾಗಲೇ ಜಾತ್ರೆ ನಡೆಯುವುದಿಲ್ಲ ಎಂದು ಪಾಂಪ್ಲೆಟ್ ಮುಖಾಂತರ ಎಲ್ಲಾ ಹಳ್ಳಿಗಳಿಗೂ ಹಾಗೂ ನಮ್ಮ ತಾಲ್ಲೂಕಿನ ಗಡಿ ಭಾಗದವರೆಗೂ ತಿಳಿಸಿದ್ದೇವೆ. ಆದರೂ ಕೆಲವು ಕಿಡಿಗೇಡಿಗಳು ಮಾಡಿರುವ ವದಂತಿಯಿಂದ ಜಾತ್ರೆಯಿದೆ ಎಂದು ತಿಳಿದುಕೊಂಡು ರೈತರು ದೂರದ ಊರುಗಳಿಂದ ಆಗಮಿಸಿದ್ದರು. ಅವರಿಗೆ ಜಾತ್ರೆ ಇಲ್ಲವೆಂದು ಅರ್ಥ ಮಾಡಿಸಿ  ವಾಪಸ್ ಕಳುಹಿಸುತ್ತಿದ್ದೇವೆ ಎಂದು ತಿಳಿಸಿದರು.

    ವರದಿ:  ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.