nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಮೂರನೇ ಅಲೆ ಎದುರಾಗುವ ಭೀತಿ: ಸೂಕ್ತ ಕ್ರಮಕ್ಕೆ ಇಕ್ಬಾಲ್ ಅಹಮದ್ ಒತ್ತಾಯ
    ತುಮಕೂರು January 4, 2022

    ಕೊರೊನಾ ಮೂರನೇ ಅಲೆ ಎದುರಾಗುವ ಭೀತಿ: ಸೂಕ್ತ ಕ್ರಮಕ್ಕೆ ಇಕ್ಬಾಲ್ ಅಹಮದ್ ಒತ್ತಾಯ

    By adminJanuary 4, 2022No Comments2 Mins Read

    ತುಮಕೂರು:  ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಅತಿ ವೇಗವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದ್ದು, ಜನವರಿ ಕೊನೆಯ ಅಥವಾ ಫೆಬ್ರವರಿ ಮೂರನೇ ಅಲೆ ಅಪ್ಪಳಿಸುವ ಬಗ್ಗೆ ಈಗಾಗಲೇ ಕಾನ್ಪುರದ ಐಐಟಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಗರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಮನವಿ ಮಾಡಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೊರೊನಾ ಎರಡನೇ ಅಲೆಯ ಬಗ್ಗೆ ತಜ್ಞರ ವರದಿಯನ್ನು ಕಡೆಗಣಿಸಿತ್ತು. ಅದರ ಪರಿಣಾಮ ಲಕ್ಷಾಂತರ ಜನ ಜೀವ ಕಳೆದುಕೊಳ್ಳುವಂತಾಗಿದ್ದು ದುರಂತ ಇತಿಹಾಸ ಎಂದರು.


    Provided by
    Provided by
    Provided by

    ಓಮಿಕ್ರಾನ್ ಕೊರೊನಾ ರೂಪಾಂತರ ತಳಿಗಳಲ್ಲೇ ಅತಿ ಕ್ಷಿಪ್ರವಾಗಿ ಹರಡುವ ಗುಣ ಹೊಂದಿದೆ. ಭಾರತದಂತಹ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಸೋಂಕು ಹರಡುವ ಸಾಧ್ಯತೆ ಇನ್ನೂ ಹೆಚ್ಚು. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೋಂಕು ತಡೆಗೆ ಈಗಾಗಲೇ ಮುಂದಾಗಬೇಕು. ಆಕ್ಸಿಜನ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳಿಗೆ ಈಗಿನಿಂದಲೇ ಆದ್ಯತೆ ನೀಡಬೇಕು ಎಂದಿ ಒತ್ತಾಯಿಸಿದರು.

    ಓಮಿಕ್ರಾನ್ ವಿಚಾರದಲ್ಲಿ ಜನರು ಕೂಡ ಮೈ ಮರೆಯಬಾರದೆಂದು ವಿನಂತಿಸುತ್ತೇನೆ. ಸೋಂಕು ತಡೆಗೆ ಸ್ವಯಂ ಜಾಗೃತಿಯು ಅತಿ ಮುಖ್ಯ. ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆಯಿದೆ. ಎರಡನೆ ಅಲೆಯ ದುರಂತದ ಇತಿಹಾಸ ಮರುಕಳಿಸದಂತೆ ನೋಡಿಕೊಳ್ಳುವಲ್ಲಿ ಸಾರ್ವಜನಿಕರ ಪಾತ್ರವೂ ಮಹತ್ತರವಾಗಿದೆ ಎಂದು ಅವರು ಹೇಳಿದರು.

    ಜಿಲ್ಲೆಯಲ್ಲಿ ಕೊರೊನಾ ಮೊದಲನೆ ಮತ್ತು ಎರಡನೆ ಅಲೆಯ ಸಂದರ್ಭದಲ್ಲಿ ಸಾಮಾಜಿಕ ಕಳಕಳಿಯುಳ್ಳ  ಅನೇಕ ಸಮಾಜ ಸೇವಕರು, ಅನ್ನದಾನ, ದಿನಸಿ ಕಿಟ್ ವಿತರಣೆ ಮಾಡಿದ್ದಾರೆ.  ಅಂತಿಮ ಸಂಸ್ಕಾರ ಕೂಡ ಮಾಡಿದ್ದಾರೆ  ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ವಿವಿಧ ಸಮಾಜದವರು ಆಸ್ಪತ್ರೆಗಳನ್ನ ತೆರೆದು ಜನರಲ್ಲಿ ಶಕ್ತಿ ತುಂಬಿ ಜೀವ ರಕ್ಷಣೆ ಮಾಡಿದ್ದಾರೆ. ಇವರೆಲ್ಲರ ಸೇವೆಯು ಇನ್ನು ಮುಂದೆಯೂ ಅವಶ್ಯಕವಾಗಿದೆ ಎಂದರು.

    ಮುಂಜಾಗ್ರತೆ ಕ್ರಮಗಳನ್ನು ತಗೆದುಕೊಳ್ಳುವಲ್ಲಿ ಸ್ವಲ್ಪವೂ ಎಡವಿದ್ದಲ್ಲಿ ಕೈಚೆಲ್ಲುವ ಹಂತ  ತಲುಪುವ ಆಶಂಕೆ ಇರುವುದರಿಂದ ಮುನ್ನೆಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಹಿಂದೆ  ಸೇವೆ ಸಲ್ಲಿಸಿರುವ  ಕೊರೊನಾ ವಾರಿಯರ್ಸಗಳ ಸಭೆಯನ್ನು ಕರೆದು  ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿ  ಕರೋನ ಮುಕ್ತ ಸಮಾಜ ನಿರ್ಮಾಣ ಮಾಡಲು ಮುಂದಾಗ ಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಕಾರ್ಯೋನ್ಮುಖರಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕ್ರಮಗಳನ್ನು ಅನುಸರಿಸಿ ಹೆಚ್ಚು ಸಾವು ನೋವುಗಳಿಂದ ಜನರ ರಕ್ಷಣೆ ಮಾಡಬೇಕಂದು  ಅವರ ಮನವಿ ಮಾಡಿದರು.

    ವರದಿ:  ರಾಜೇಶ್ ರಂಗನಾಥ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?

    September 27, 2025

    ತುಮಕೂರು: ಸೆ.26– 27ರಂದು ಕೃತಕ ಬುದ್ಧಿಮತ್ತೆ ಸಮ್ಮೇಳನ

    September 25, 2025

    ಪೌರ ಕಾರ್ಮಿಕರಿಗೆ ವಸತಿ ನಿರ್ಮಿಸಲು 15 ಎಕರೆ ಜಾಗ ಗುರುತು: ಶಾಸಕ ಜಿ.ಬಿ.ಜ್ಯೋತಿಗಣೇಶ್

    September 24, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.