nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಸಂಕಷ್ಟದಲ್ಲಿ ಕೆಲಸ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಯನ್ನು ಮುಂದುವರಿಸಲು ಒತ್ತಾಯ
    ತುಮಕೂರು March 11, 2022

    ಕೊರೊನಾ ಸಂಕಷ್ಟದಲ್ಲಿ ಕೆಲಸ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಯನ್ನು ಮುಂದುವರಿಸಲು ಒತ್ತಾಯ

    By adminMarch 11, 2022No Comments1 Min Read
    guthige nwakara

    ತುಮಕೂರು: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನ ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು, ಕೊರೊನಾ ಸೋಂಕಿತರನ್ನು ಆರೈಕೆ ಮಾಡಿದ ಗುತ್ತಿಗೆ ನೌಕರರನ್ನು ಮುಂದುವರಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

    ತುಮಕೂರು ಘಟಕದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ರವರ ನೇತೃತ್ವದಲ್ಲಿ ಗುತ್ತಿಗೆ ನೌಕರರ ನೇತೃತ್ವದ ತಂಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.


    Provided by
    Provided by

    ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಿದ ಕೊರೊನಾ ವಾರಿಯರ್ಸ್ ಗಳ ಗುತ್ತಿಗೆ ಅವಧಿ ಈ ತಿಂಗಳು ಮುಗಿಯುತ್ತಿದ್ದು, ಇರುವವರೆಗೂ ಅಲ್ಪ ಅವಧಿಗೆ ಕೆಲಸ ನಿರ್ವಹಿಸಿದ ನಾವು, ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸಿದ್ದೇವೆ. ಆದರೆ ಈಗ ಗುತ್ತಿಗೆ ಅವಧಿ ಮುಗಿದು ಈ ತಿಂಗಳು ಅವರ ಸೇವೆ ಕೊನೆಗೊಳ್ಳಲಿದೆ. ಸರ್ಕಾರ ಗುತ್ತಿಗೆ ನೌಕರರ ಸೇವೆಯನ್ನು ಗುರುತಿಸಿ ಕೆಲಸದಲ್ಲಿ ಮುಂದುವರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

    ಕೊರೊನಾ ಸಂಕಷ್ಟ ಕಾಲದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು 46 ಶುಶ್ರೂಷಕರು, 8 ಲ್ಯಾಬ್ ಟೆಕ್ನಿಷಿಯನ್ ಗಳು, 26 ಗ್ರೂಪ್ ಡಿ ಸೇರಿದಂತೆ ಒಟ್ಟಾರೆಯಾಗಿ 87 ಮಂದಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿದ್ದೇವೆ. ಕೊರೊನಾ 1, 2 ಹಾಗೂ 3 ಅಲೆಯ ಅವಧಿಯಲ್ಲಿ ನಾವು ನಮ್ಮ ಮನೆ, ಸಂಸಾರ, ಮಕ್ಕಳನ್ನು ಬಿಟ್ಟು ಬಂದು ರಾಜ್ಯದ ಸಾರ್ವಜನಿಕರ ಸೇವೆಗಾಗಿ ನಮ್ಮ ಪ್ರಾಣ ಪಣವಾಗಿಟ್ಟು ಹಗಲು-ರಾತ್ರಿ ಶ್ರಮಿಸಿದ್ದೇವೆ.

    ಈಗ ನಮ್ಮ ಗುತ್ತಿಗೆ ಅವಧಿ ಮುಗಿಯುತ್ತಿದ್ದು, ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬರುವಂತಾಗಿದೆ ಹಾಗಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು ಹಾಲಿ ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಮುಂದುವರಿಸಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿರುವುದಾಗಿ ತುಮಕೂರು ಜಿಲ್ಲಾ ಆಸ್ಪತ್ರೆಯ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.