nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ

    December 28, 2025

    ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ

    December 28, 2025

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ
    • ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
    • ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
    • ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
    • ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
    • ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ
    • ನಮ್ಮೂರ ಶಾಲೆ ಉಳಿಸಿ:  ಎಐಡಿಎಸ್‌ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ
    • “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಸಂಕಷ್ಟದಲ್ಲಿ ಕೆಲಸ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಯನ್ನು ಮುಂದುವರಿಸಲು ಒತ್ತಾಯ
    ತುಮಕೂರು March 11, 2022

    ಕೊರೊನಾ ಸಂಕಷ್ಟದಲ್ಲಿ ಕೆಲಸ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಯನ್ನು ಮುಂದುವರಿಸಲು ಒತ್ತಾಯ

    By adminMarch 11, 2022No Comments1 Min Read
    guthige nwakara

    ತುಮಕೂರು: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನ ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು, ಕೊರೊನಾ ಸೋಂಕಿತರನ್ನು ಆರೈಕೆ ಮಾಡಿದ ಗುತ್ತಿಗೆ ನೌಕರರನ್ನು ಮುಂದುವರಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

    ತುಮಕೂರು ಘಟಕದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ರವರ ನೇತೃತ್ವದಲ್ಲಿ ಗುತ್ತಿಗೆ ನೌಕರರ ನೇತೃತ್ವದ ತಂಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.


    Provided by
    Provided by

    ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಿದ ಕೊರೊನಾ ವಾರಿಯರ್ಸ್ ಗಳ ಗುತ್ತಿಗೆ ಅವಧಿ ಈ ತಿಂಗಳು ಮುಗಿಯುತ್ತಿದ್ದು, ಇರುವವರೆಗೂ ಅಲ್ಪ ಅವಧಿಗೆ ಕೆಲಸ ನಿರ್ವಹಿಸಿದ ನಾವು, ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸಿದ್ದೇವೆ. ಆದರೆ ಈಗ ಗುತ್ತಿಗೆ ಅವಧಿ ಮುಗಿದು ಈ ತಿಂಗಳು ಅವರ ಸೇವೆ ಕೊನೆಗೊಳ್ಳಲಿದೆ. ಸರ್ಕಾರ ಗುತ್ತಿಗೆ ನೌಕರರ ಸೇವೆಯನ್ನು ಗುರುತಿಸಿ ಕೆಲಸದಲ್ಲಿ ಮುಂದುವರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

    ಕೊರೊನಾ ಸಂಕಷ್ಟ ಕಾಲದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು 46 ಶುಶ್ರೂಷಕರು, 8 ಲ್ಯಾಬ್ ಟೆಕ್ನಿಷಿಯನ್ ಗಳು, 26 ಗ್ರೂಪ್ ಡಿ ಸೇರಿದಂತೆ ಒಟ್ಟಾರೆಯಾಗಿ 87 ಮಂದಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿದ್ದೇವೆ. ಕೊರೊನಾ 1, 2 ಹಾಗೂ 3 ಅಲೆಯ ಅವಧಿಯಲ್ಲಿ ನಾವು ನಮ್ಮ ಮನೆ, ಸಂಸಾರ, ಮಕ್ಕಳನ್ನು ಬಿಟ್ಟು ಬಂದು ರಾಜ್ಯದ ಸಾರ್ವಜನಿಕರ ಸೇವೆಗಾಗಿ ನಮ್ಮ ಪ್ರಾಣ ಪಣವಾಗಿಟ್ಟು ಹಗಲು-ರಾತ್ರಿ ಶ್ರಮಿಸಿದ್ದೇವೆ.

    ಈಗ ನಮ್ಮ ಗುತ್ತಿಗೆ ಅವಧಿ ಮುಗಿಯುತ್ತಿದ್ದು, ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬರುವಂತಾಗಿದೆ ಹಾಗಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು ಹಾಲಿ ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಮುಂದುವರಿಸಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿರುವುದಾಗಿ ತುಮಕೂರು ಜಿಲ್ಲಾ ಆಸ್ಪತ್ರೆಯ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ

    December 28, 2025

    ನಮ್ಮೂರ ಶಾಲೆ ಉಳಿಸಿ:  ಎಐಡಿಎಸ್‌ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ

    December 27, 2025

    ವಿದ್ಯಾರ್ಥಿಗಳ ಕಡೆ ಕುವೆಂಪು ಭಾವಗೀತೆಗಳ ನಡೆ: ಕುವೆಂಪು ಗೀತೆಗಳಲ್ಲಿ ಮಾನವೀಯತೆ ಸ್ಪರ್ಶ

    December 27, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ

    December 28, 2025

    ತುರುವೇಕೆರೆ: ತಾಲೂಕಿನ ಎಲ್ಲಾ ಜನಾಂಗಗಳ ಮುಖಂಡರುಗಳು ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ತಾಲೂಕು ಕೇಂದ್ರದಲ್ಲಿ ಸಂವಿಧಾನ ಶಿಲ್ಪಿಬಾಬಾ ಸಾಹೇಬ್ ಅಂಬೇಡ್ಕರ್…

    ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ

    December 28, 2025

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.