nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026
    Facebook Twitter Instagram
    ಟ್ರೆಂಡಿಂಗ್
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    • ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ
    • ಬೆಂಕಿ ಆಕಸ್ಮಿಕ: ಪೌರಕಾರ್ಮಿಕನ ಮನೆ ಸುಟ್ಟು ಭಸ್ಮ: ಪರಿಹಾರಕ್ಕೆ ಸಿಪಿಎಂ ಒತ್ತಾಯ
    • ಮಹಿಳೆಯರ ಶಕ್ತಿ– ಸಮಾಜದ ಪ್ರಗತಿಯ ನಿಜವಾದ ಅಡಿಪಾಯ
    • ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಸಂಕಷ್ಟದಲ್ಲಿ ಕೆಲಸ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಯನ್ನು ಮುಂದುವರಿಸಲು ಒತ್ತಾಯ
    ತುಮಕೂರು March 11, 2022

    ಕೊರೊನಾ ಸಂಕಷ್ಟದಲ್ಲಿ ಕೆಲಸ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಯನ್ನು ಮುಂದುವರಿಸಲು ಒತ್ತಾಯ

    By adminMarch 11, 2022No Comments1 Min Read
    guthige nwakara

    ತುಮಕೂರು: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನ ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು, ಕೊರೊನಾ ಸೋಂಕಿತರನ್ನು ಆರೈಕೆ ಮಾಡಿದ ಗುತ್ತಿಗೆ ನೌಕರರನ್ನು ಮುಂದುವರಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

    ತುಮಕೂರು ಘಟಕದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ರವರ ನೇತೃತ್ವದಲ್ಲಿ ಗುತ್ತಿಗೆ ನೌಕರರ ನೇತೃತ್ವದ ತಂಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.


    Provided by
    Provided by

    ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಿದ ಕೊರೊನಾ ವಾರಿಯರ್ಸ್ ಗಳ ಗುತ್ತಿಗೆ ಅವಧಿ ಈ ತಿಂಗಳು ಮುಗಿಯುತ್ತಿದ್ದು, ಇರುವವರೆಗೂ ಅಲ್ಪ ಅವಧಿಗೆ ಕೆಲಸ ನಿರ್ವಹಿಸಿದ ನಾವು, ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸಿದ್ದೇವೆ. ಆದರೆ ಈಗ ಗುತ್ತಿಗೆ ಅವಧಿ ಮುಗಿದು ಈ ತಿಂಗಳು ಅವರ ಸೇವೆ ಕೊನೆಗೊಳ್ಳಲಿದೆ. ಸರ್ಕಾರ ಗುತ್ತಿಗೆ ನೌಕರರ ಸೇವೆಯನ್ನು ಗುರುತಿಸಿ ಕೆಲಸದಲ್ಲಿ ಮುಂದುವರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

    ಕೊರೊನಾ ಸಂಕಷ್ಟ ಕಾಲದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು 46 ಶುಶ್ರೂಷಕರು, 8 ಲ್ಯಾಬ್ ಟೆಕ್ನಿಷಿಯನ್ ಗಳು, 26 ಗ್ರೂಪ್ ಡಿ ಸೇರಿದಂತೆ ಒಟ್ಟಾರೆಯಾಗಿ 87 ಮಂದಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿದ್ದೇವೆ. ಕೊರೊನಾ 1, 2 ಹಾಗೂ 3 ಅಲೆಯ ಅವಧಿಯಲ್ಲಿ ನಾವು ನಮ್ಮ ಮನೆ, ಸಂಸಾರ, ಮಕ್ಕಳನ್ನು ಬಿಟ್ಟು ಬಂದು ರಾಜ್ಯದ ಸಾರ್ವಜನಿಕರ ಸೇವೆಗಾಗಿ ನಮ್ಮ ಪ್ರಾಣ ಪಣವಾಗಿಟ್ಟು ಹಗಲು-ರಾತ್ರಿ ಶ್ರಮಿಸಿದ್ದೇವೆ.

    ಈಗ ನಮ್ಮ ಗುತ್ತಿಗೆ ಅವಧಿ ಮುಗಿಯುತ್ತಿದ್ದು, ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬರುವಂತಾಗಿದೆ ಹಾಗಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು ಹಾಲಿ ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಮುಂದುವರಿಸಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿರುವುದಾಗಿ ತುಮಕೂರು ಜಿಲ್ಲಾ ಆಸ್ಪತ್ರೆಯ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬೆಂಕಿ ಆಕಸ್ಮಿಕ: ಪೌರಕಾರ್ಮಿಕನ ಮನೆ ಸುಟ್ಟು ಭಸ್ಮ: ಪರಿಹಾರಕ್ಕೆ ಸಿಪಿಎಂ ಒತ್ತಾಯ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸರಗೂರು:  ನಮ್ಮ ತಂದೆ ಕಾಲದಿಂದಲೂ ನಮಗೆ ಮಾದಿಗ ಸಮುದಾಯದವರು ಜೊತೆಯಲ್ಲಿ ಇದ್ದು ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ತಾಲ್ಲೂಕಿನಲ್ಲಿ ಮಾದಿಗ ಸಮುದಾಯ…

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.