nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    • ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ದಿನಗಣನೆ, ವೇದಿಕೆ ನಿರ್ಮಾಣಕ್ಕೆ ಪೂಜೆ
    ತುಮಕೂರು January 14, 2025

    39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ದಿನಗಣನೆ, ವೇದಿಕೆ ನಿರ್ಮಾಣಕ್ಕೆ ಪೂಜೆ

    By adminJanuary 14, 2025No Comments2 Mins Read
    tumakuru

    ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇದೇ ತಿಂಗಳು 18 ಮತ್ತು 19ರಂದು ಕುಣಿಗಲ್‌ ರಸ್ತೆಯ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿಎಸ್‌ ಎಸ್ ಐ ಟಿ ಆವರಣದ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಇಂದು ಪೂಜೆ ಸಲ್ಲಿಸಲಾಯಿತು.

    ಇದೇ ತಿಂಗಳ ಜನವರಿ18ರಂದು ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಆಶಯದಂತೆ ಕಾರ್ಯಕ್ರಮ ಮೂಡಿ ಬರಲಿದೆ, ಇದೇ ದಿನ ಬೆಳಗ್ಗೆ 8 ರಿಂದ ಟೌನ್ ಹಾಲ್ ವೃತ್ತದಿಂದ ನಡೆಯಲಿರುವ ಪತ್ರಕರ್ತರ ಬೃಹತ್ ಮೆರವಣಿಗೆ ಐತಿಹಾಸಿಕವಾಗಲಿದ್ದು, ಎಲ್ಲಾ ಪತ್ರಕರ್ತರು ಶಿಸ್ತು ಸಂಯಮದಿಂದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರ್‌ ಅವರು ತಿಳಿಸಿದ್ದಾರೆ.


    Provided by
    Provided by

    ಕಾ.ನಿ.ಪ. ಜಿಲ್ಲಾಘಟಕದ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್‌ ಅವರು ಮಾತನಾಡಿ, ಕಲ್ಪತರು ನಾಡಿನಲ್ಲಿ ಮೊದಲ ಬಾರಿಗೆ ನಡೆಯಲಿರುವ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ಇತಿಹಾಸ ನಿರ್ಮಾಣ ಮಾಡಲಿದ್ದು,  ಅನೇಕ ವಿಶೇಷತೆಗಳಿಂದ ಸಮ್ಮೇಳನ ಮೂಡಿಬರಲಿದೆ ಕಲ್ಪತರು ನಾಡಿನ ಎಲ್ಲಾ ಸಂಘ ಸಂಸ್ಥೆಯ ಮುಖ್ಯಸ್ಥರು ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಮ್ಮೇಳನಕ್ಕೆ ತಮ್ಮದೇ ಆದ ಸಹಕಾರ, ಸಲಹೆ ನೀಡಿದ್ದು ಸಮ್ಮೇಳನದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ, ಎರಡು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಸುಗ್ಗಿ ಸಂಕ್ರಾಂತಿಯ ಸಂದರ್ಭದಲ್ಲಿ ವಿಶೇಷ ವೆನಿಸಲಿದೆ, 39ನೇ ಪತ್ರಕರ್ತರ ಸಮ್ಮೇಳನದ ಅಂಗವಾಗಿ ತುಮಕೂರು ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುಮಾರು 15 ಸಾಧಕರನ್ನ ಗುರುತಿಸಿ ಗೌರವಾರ್ಥವಾಗಿ ಕಲ್ಪತರು ರತ್ನ ಎಂಬ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಕಾನಿ.ಪ. ಉಪಾಧ್ಯಕ್ಷ ಚಿಕ್ಕಿರಪ್ಪಅವರು ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ನಡೆಯಲಿರುವ ಪತ್ರಕರ್ತರ ಸಮ್ಮೇಳನ ಬಹಳ ಅದ್ದೂರಿಯಾಗಿ ಮೂಡಿ ಬರಲಿದ್ದು, ಇದಕ್ಕೆ ಮುಖ್ಯಕಾರಣ ಹಲವು ಉಪ ಸಮಿತಿಗಳ ಕೆಲಸ ಕಾರ್ಯ ಪತ್ರಕರ್ತ ಸಂಘಟನೆಯ ಎಲ್ಲಾ ಸದಸ್ಯರುಗಳು ಹಾಗೂ ಉಪಸಮಿತಿಯ ಅಧ್ಯಕ್ಷರುಗಳ ಕಾರ್ಯವೈಖರಿಯಿಂದಾಗಿ ಹಾಗೂ ವಿಭಿನ್ನತೆಗಳಿಂದ ಸಮ್ಮೇಳನ ಯಶಸ್ವಿಗೊಳ್ಳಲಿದ್ದು, ಸಮ್ಮೇಳನದಲ್ಲಿ ನಡೆಯುವ ಹಲವು ಘೋಷ್ಠಿಗಳು ಗಮನ ಸೆಳೆಯಲಿದೆ ಎಂದು ತಿಳಿಸಿದರು.

    ವೇದಿಕೆ ನಿರ್ಮಾಣ ಪೂಜಾ ಸಮಯದಲ್ಲಿ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಎಚ್.ಎಸ್.ಪರಮೇಶ್, ಸ್ಮರಣ ಸಂಚಿಕೆ ಸಮಿತಿಯ ಹರೀಶ್‌ ಆಚಾರ್ಯ, ಪ್ರಚಾರ ಸಮಿತಿಯ ಸಂಚಾಲಕರುಗಳಾದ ರೇಣುಕಾ ಮತ್ತು ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ

    February 1, 2026

    Comments are closed.

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ–2026’ ಅನ್ನು ಜಾರಿಗೆ ತರದಂತೆ ತಡೆಯಲು…

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.