nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?
    • ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ
    • ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲೆಗಳಲ್ಲಿ ವಾರದ ಎರಡು ದಿನ ಸಂವಿಧಾನ ಜಾಗೃತಿ ಮೂಡಿಸಿ: ಪಟ್ಟಣದಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಸೂಚನೆ
    ಪಾವಗಡ January 26, 2025

    ಶಾಲೆಗಳಲ್ಲಿ ವಾರದ ಎರಡು ದಿನ ಸಂವಿಧಾನ ಜಾಗೃತಿ ಮೂಡಿಸಿ: ಪಟ್ಟಣದಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಸೂಚನೆ

    By adminJanuary 26, 2025No Comments2 Mins Read
    h v venkatesh

    Provided by
    Provided by

    ಪಾವಗಡ: ವಾರದ ಎರಡು ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವುದರ ಜೊತೆಗೆ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಸೂಚಿಸಿದ್ದಾರೆ.

    ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನಂತರ ಮಾತನಾಡಿದ ಅವರು ದೀನ ದಲಿತರು ಇಂದು ಉನ್ನತ ಸ್ಥಾನಗಳಲ್ಲಿ ಇರಲು ಸಂವಿಧಾನ ಅಡಿಪಾಯವಾಗಿರುತ್ತದೆ, ಇಂತಹ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಜಾಗೃತಿಯನ್ನು ಹೊಂದಿರಬೇಕು, ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರತಿವಾರ ಎರಡು ದಿನಗಳ ಕಾಲ ಅರಿವು ಮೂಡಿಸುವಂತಹ ಕಾರ್ಯಕ್ರಮಕ್ಕೆ ಮುಂದಾಗ ಬೇಕೆಂದರು.

    ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದ ತಹಶೀಲ್ದಾರ್ ಡಿ.ಎನ್.ವರದರಾಜು , ಭಾರತ ದೇಶ ಅನೇಕ ವರ್ಷಗಳ ಕಾಲ ಬೇರೆಯವರ ಕಪಿಮುಷ್ಠಿಯಲ್ಲಿದ್ದು ಸ್ವಾತಂತ್ರ್ಯ ಪಡೆದುಕೊಂಡ ಬಳಿಕ, ದೇಶದ ಜನರ ರಕ್ಷಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರೂಪಿಸಿದ್ದು ನಮ್ಮೆಲ್ಲರ ಏಳಿಗೆ ಕಾರಣವಾಗಿದೆ, ಸದ್ಯ ಪಾವಗಡ ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಮುಂದಿನ ದಿನಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದರು.

    ಪುರಸಭಾ ಅಧ್ಯಕ್ಷ ಪಿ.ಎಚ್. ರಾಜೇಶ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದ ಬಗೆ ಮತ್ತು ಸದ್ಯ ಹಿಂದುಳಿದ ವರ್ಗಗಳ ಏಳಿಗೆಗೆ ಸಂವಿಧಾನ ಯಾವ ರೀತಿ ಪರಿಣಾಮಕಾರಿಯಾಗಿದೆ ಎನ್ನುವುದನ್ನು ಕಾರ್ಯಕ್ರಮದಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕರಾದ ಲಕ್ಷ್ಮೀ ನಾರಾಯಣ ಅವರನ್ನು ಸನ್ಮಾನಿಸಲಾಗಿದ್ದು, 20ಕ್ಕೂ ಅಧಿಕ ರೈತ ರೈತರಿಗೆ ಪಹಣಿಯನ್ನು ವಿತರಿಸಲಾಗಿದೆ.
    ಕಾರ್ಯಕ್ರಮದಲ್ಲಿ ತಾಪಂ ಇಓ ಜಾನಕಿರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಸಮಾಜ ಸೇವಕ ಬತ್ತಿನೇನಿ ನಾಗೇಂದ್ರ ರಾವ್, ಸದಸ್ಯರುಗಳಾದ ರವಿ, ಇಮ್ರಾನ್, ಶ್ರೀನಿವಾಸ್ ಬಾಬು, ಗಂಗಾಧರ್, ರಾಮಲಿಂಗ, ಗ್ರಾಮಾಂತರ ವೃತ್ತ ನಿರೀಕ್ಷಕರಾದ ಗಿರೀಶ್, ನಗರ ವೃತ್ತ ನಿರೀಕ್ಷಕರಾದ ಸುರೇಶ್, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ರೈತ ಸಂಘದ ಅಧ್ಯಕ್ಷರು ಜಿ. ನರಸಿಂಹ ರೆಡ್ಡಿ, ಕಿಸಾನ್ ಸಂಘದ ಅಧ್ಯಕ್ಷರಾದ ಕೃಷ್ಣರಾವ್, ಬಿಆರ್ಸಿ ವೆಂಕಟೇಶ್, ಟಿಪಿಓ ವಿಜಯಕುಮಾರ್ ಆರ್.ಐ.ರಾಜಗೋಪಾಲ್, ನಾರಾಯಣ ಗೌಡ ಗ್ರಾಮ ಆಡಳಿತ ಅಧಿಕಾರಿ ರಾಜೇಶ್ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    ಮಧುಗಿರಿ: ತೋಟಗಾರಿಕೆ ಇಲಾಖೆ ವತಿಯಿಂದ 2026-27 ನೆ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್/ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ತೋಟಗಾರಿಕೆಯಲ್ಲಿ…

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.