ಪಾವಗಡ: ತಾಲ್ಲೂಕು, ನಿಡಿಗಲ್ ಹೋಬಳಿ ಮಂಗಳವಾಡ ಗ್ರಾಮದಲ್ಲಿ ಅಂಬೇಡ್ಕರ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪಂದ್ಯಾಕೂಟದಲ್ಲಿ ಕ್ರೀಡಾ ಅಭಿಮಾನಿಗಳಿಗೆ ಬೆಂಗಳೂರಿನ ಮಹಾಲಕ್ಷ್ಮಿಪುರಂನ ಶ್ರೀ ಸಾಯಿ ಲಾ ಚೇಂಬರ್ಸ್ ವತಿಯಿಂದ ಟ್ರೋಫಿ ನೀಡಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ಮಂಜುನಾಥ್, ಮಂಗಳವಾಡ ಗ್ರಾಮದ ಮುಖಂಡರಾದ ಧನಂಜಯ್, ಕಾಂತರಾಜ್, ನರಸೇಗೌಡ, ಮಂಜುನಾಥ್, ಬೆಟ್ಟದ ತಿಮ್ಮಣ್ಣ, ಹನುಮಂತರಾಯ, ರಾಮಣ್ಣ, ಭೂತಣ್ಣ, ಮದ್ದೆ ಮಲ್ಲಿಕಾರ್ಜುನ್, ರಾಜಣ್ಣ, ದೇವಲಕೆರೆ ಅಜಯ್ ಗೌಡ ಇನ್ನೂ ಅನೇಕ ಮುಖಂಡರು ಹಾಜರಿದ್ದರು.
ವರದಿ: ನಂದೀಶ್, ಕೊಟ್ಟೂರು ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB