nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜಯಪುರ ಜಿಲ್ಲೆಯ 2.50 ಲಕ್ಷ ರೈತರ ಖಾತೆಗೆ ಬೆಳೆಹಾನಿ ಪರಿಹಾರ
    ಜಿಲ್ಲಾ ಸುದ್ದಿ May 15, 2024

    ವಿಜಯಪುರ ಜಿಲ್ಲೆಯ 2.50 ಲಕ್ಷ ರೈತರ ಖಾತೆಗೆ ಬೆಳೆಹಾನಿ ಪರಿಹಾರ

    By adminMay 15, 2024No Comments2 Mins Read
    t bhubalan

    ವಿಜಯಪುರ: ಮುಂಗಾರು ವೈಫಲ್ಯ ಹಾಗೂ ಮಳೆ ಕೊರತೆಯಿಂದಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ತಾಲ್ಲೂಕು ಎಂದು ಘೋಷಿಸಿದ್ದು, ಜಿಲ್ಲೆಯ ಬೆಳೆಹಾನಿಯಾದ ರೈತರ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಪರಿಹಾರ ಹಣ ಜಮೆ ಮಾಡಲಾಗುತ್ತಿದ್ದು, ಜಿಲ್ಲೆಯ 2,50,063 ರೈತರಿಗೆ ₹360.10 ಕೋಟಿ ಹಣವನ್ನು ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗಿದೆ.

    ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆಯಾಗಿರುವ ಕುರಿತು https://parihara.karnataka.gov.in/service92/ ಜಾಲತಾಣದಿಂದ ಪರಿಶೀಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.


    Provided by
    Provided by

    ಸಹಾಯವಾಣಿ: ಜಿಲ್ಲಾಧಿಕಾರಿಗಳ ಕಚೇರಿ ವಿಜಯಪುರ 08352- 221261 ಹಾಗೂ ಟೋಲ್ ಫ್ರೀ ಸಂಖ್ಯೆ 1077, ಉಪ ವಿಭಾಗಾಧಿಕಾರಿಗಳು ವಿಜಯಪುರ 083521- 295286, ಉಪವಿಭಾಗಾಧಿಕಾರಿಗಳು ಇಂಡಿ 08359- 225003, ಉಪನಿರ್ದೇಶಕರು ತೋಟಗಾರಿಕೆ ಇಲಾಖೆ, ವಿಜಯಪುರ 08352- 250244 ಸಂಪರ್ಕಿಸಬಹುದಾಗಿದೆ.

    ಜೊತೆಗೆ ವಿಜಯಪುರ ತಹಶೀಲ್ದಾರ್ ಮೊ. 08352- 355731, ಬಬಲೇಶ್ವರ ತಹಶೀಲ್ದಾರ ಮೊ.8310504205, 9686073390, ತಿಕೋಟಾ ತಹಶೀಲ್ದಾರ್ ಮೊ.87624 80811, 94805 32696, ಬಸವನಬಾಗೇವಾಡಿ ತಹಶೀಲ್ದಾರ್ ಮೊ.80504 26663, 91084 82599, ನಿಡಗುಂದಿ ತಹಶೀಲ್ದಾರ್ ಮೊ.70191 78075,99026 34186, ಕೊಲ್ಹಾರ ತಹಶೀಲ್ದಾರ್ ದೂ.08426-200252, ಮುದ್ದೇಬಿಹಾಳ ತಹಶೀಲ್ದಾರ್ 08356- 220227, ತಾಳಿಕೋಟೆ ತಹಶೀಲ್ದಾರ ಮೊ.94497 52854, ಇಂಡಿ ತಹಶೀಲ್ದಾರ್ ದೂ.08359- 225020, ಚಡಚಣ ತಹಶೀಲ್ದಾರ್ ಮೊ. 94839 52337, 97401 83529, ಸಿಂದಗಿ ತಹಶೀಲ್ದಾರ್ ದೂ.08488-221235, ದೇವರಹಿಪ್ಪರಗಿ ತಹಶೀಲ್ದಾರ್ 08424-283222, ಆಲಮೇಲ ತಹಶೀಲ್ದಾರ್ ಮೊ.7353343228, ವಿಪತ್ತು ನಿರ್ವಹಣೆಗಾರರ ಮೊ.7019682740 ಸಂಖ್ಯೆಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

    ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೆ ಫ್ರೂಟ್ಸ್ ಐಡಿ ಮಾಡಿಕೊಳ್ಳದ ರೈತರು ಕೂಡಲೇ ತಮ್ಮ ಆಧಾರ, ಬ್ಯಾಂಕ್ ಖಾತೆ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿ ಮಾಡಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದ್ದು, ಫ್ರೂಟ್ಸ್ ಐಡಿ ಇಲ್ಲದ ರೈತರು ಪರಿಹಾರ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ

    January 2, 2026

    ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ

    December 30, 2025

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.