nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿಕೆಗೆ ಹಾಲಿ ಶಾಸಕ ಸುರೇಶ್ ಗೌಡ ತಿರುಗೇಟು
    ತುಮಕೂರು February 14, 2025

    ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿಕೆಗೆ ಹಾಲಿ ಶಾಸಕ ಸುರೇಶ್ ಗೌಡ ತಿರುಗೇಟು

    By adminFebruary 14, 2025No Comments2 Mins Read
    suresh gowda

    ತುಮಕೂರು: ತಮ್ಮ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ವಿರುದ್ಧ ತುಮಕೂರಿನಲ್ಲಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿ, ತಿರುಗೇಟು ನೀಡಿದರು.

    ಕ್ರಿಕೆಟ್ ಸ್ಟೇಡಿಯಂ ವಿಚಾರದಲ್ಲಿ ಲಂಚ ನೀಡಿಲ್ಲ ಅಂತಾ ಹೇಳಿದ್ದಾರೆ. ಈ ವಿಚಾರವಾಗಿ ನಾನು ಮಾನನಷ್ಟ ಮೊಕದ್ದಮೆ ಹಾಕ್ತೀನಿ. ಅದು ಪ್ರೈವೆಟ್ ಕಂಪನಿ ಅದ್ರಲ್ಲಿ ಲಂಚ ಹೊಡೆಯುತ್ತಾರೆ ಅಂತಾರೆ ಅಂದ್ರೆ ಅವರಿಗೆ ಎಷ್ಟರ ಮಟ್ಟಿಗೆ ಜ್ಞಾನ ಇದೆ ಅಂತಾ ತಿಳಿದುಕೊಳ್ಳಿ. ಅವರ ತಂದೆ ಪೊಲೀಸ್ ಆಗಿದ್ದವರು ಅವರ ಕಾಲೇಜಿಗೆ ಮರಳು, ಇಟ್ಟಿಗೆ ಹೊಡೆಸಿಕೊಳ್ತಾ ಇದ್ರು ಅಂತಾ ಕೇಳಿದ್ದೇನೆ ಎಂದು ಆರೋಪಿಸಿದರು.


    Provided by
    Provided by

    ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರಿಗೆ ಕಲ್ಲು ಒಡೆಯೋ ಕೆಲಸ ಮಾಡಬಾರದು. ಗೌರಿಶಂಕರ್ ಮೂರು ಪಕ್ಷ ನೋಡಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಪರಮೇಶ್ವರ್ ಅವರು, ಅವರಿಗೆ ಜಗತ್ ಗುರುಗಳು. ಪರಮೇಶ್ವರ್ ಮ್ಯಾಚ್ ಫಿಕ್ಸ್ ಮಾಡಿ ಕೊರಟಗೆರೆಯಲ್ಲಿ ಅವರಿಗೆ ಇಲ್ಲಿ ಇವರಿಗೆ ಓಟ್ ಹಾಕಿಸಿಕೊಳ್ತಾರೆ ಎಂದು ಸುರೇಶ್ ಗೌಡ ಆರೋಪಿಸಿದರು.

    ನಾನು ಪ್ರಯಾಗ್ ರಾಜ್ ನಲ್ಲಿ ಪಾಪ ಕಳೆದುಕೊಂಡಿದ್ದೇನೋ ಪುಣ್ಯ ಪಡೆದುಕೊಂಡಿದ್ದೇನೋ ಅವರಿಗೆ ಬೇಕಿಲ್ಲ. ಅವರದ್ದೇ ಮಲ್ಲಿಕಾರ್ಜುನ ಖರ್ಗೆ ಹಿಂದೂಗಳ ಅವಹೇಳನ ಮಾಡಿದ್ರು, ಅದಕ್ಕೆ ದೆಹಲಿ ಚುನಾವಣೆಯಲ್ಲಿ ಸಂಪೂರ್ಣ ಶೂನ್ಯ ಸಂಪಾದಿಸಿದ್ದಾರೆ. ನನ್ನ ವೈಯಕ್ತಿಕ ವಿಚಾರ ಅವರಿಗೆ ಗೌರವ ತರೋದಿಲ್ಲ ಎಂದು ಸುರೇಶ್ ಗೌಡ ತಿರುಗೇಟು ನೀಡಿದರು.

    ಗೌರಿಶಂಕರ್ ಪತ್ರಿಕಾಗೊಷ್ಟಿಗೆ ಕ್ಲಾರಿಟಿ ಕೊಡೋಕೆ ಬಂದಿದ್ದೇನೆ. ರಾಜಣ್ಣ ಮೇಲೆ ಮಾತನಾಡೋದು ಸುರೇಶ್ ಗೌಡಗೆ ತಿಳಿದಿದೆ. ಯಾವಾಗ ಯಾವ ಸಂಧರ್ಭದಲ್ಲಿ ಯಾರ ಮೇಲೆ ದಾಳಿ ಮಾಡಬೇಕು ಗೊತ್ತಿದೆ. ನಾನು ಶಾಸಕ ಯಾವ ಸಂಧರ್ಭದಲ್ಲಿ ಯಾವ ವಿಷಯ ತೆಗೆದುಕೊಳ್ಳಬೇಕು ಅಂತಾ ಗೊತ್ತಿದೆ. ಆ ಪತ್ರಿಕಾಗೋಷ್ಠಿ ಹಿಂದೆ ಯಾರು ಇದ್ದಾರೆ ಅಂತಾ ತಿಳಿದಿದೆ ಎಂದು ಅವರು ಹೇಳಿದರು.

    ಜಿ.ಪರಮೇಶ್ವರ್ ಅವರೇ ಆ ಪತ್ರಿಕಾಗೋಷ್ಠಿ ಕರೆದಿದ್ದು. ನನಗೆ ಗೌರಿಶಂಕರ್, ಪರಮೇಶ್ವರ್, ರಾಜಣ್ಣ ಮೇಲೆ ವೈಯಕ್ತಿಕ ದ್ವೇಶ ಇಲ್ಲ. ನಾನು ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಕಪ್ಪು ಭಾವುಟ ಪ್ರದರ್ಶನಕ್ಕೆ ಮುಂದಾಗಿದ್ದೆ. ಆಗ ಪರಮೇಶ್ವರ್ ಮನವಿ ಮಾಡಿ ಹಣ ಬಿಡುಗಡೆ ಮಾಡ್ತಿನಿ ಅಂದಿದ್ರು. ಈವರೆಗೂ ಯಾವುದೇ ಹಣ ಬಿಡುಗಡೆಯಾಗಿಲ್ಲ ಎಂದರು.

    ಲಿಂಕ್ ಕೆನಾಲ್ ಬಗ್ಗೆ ಪ್ರಸ್ತಾಪ ಗಣರಾಜ್ಯೋತ್ಸವದಲ್ಲಿ ಮಾತನಾಡಿದ್ರು. ರಾಜಣ್ಣ ಗೌರಿಶಂಕರ್ , ರಾಜಣ್ಣ ಗೆ ಅವರಿಗೆ ಕೇಳೋದು ಇಷ್ಟೇ. ನೀವು ಯಾಕ್ ಲಿಂಕ್ ಕೆನಾಲ್ ವಿರೋಧ ಮಾಡಬಾರದು.? ರಾಜಣ್ಣ ಅವರಿಗೆ ಕೊಡುವ ಉತ್ತರವನ್ನ ಕೊಡಿಸಬೇಕು.

    ಪರಮೇಶ್ವರ್ ಅವರು ನಮಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಒಟ್ಟು ಏಳು ತಾಲೂಕಿಗೆ ನೀರು ಮರಿಚೀಕೆ ಆಗುವ ವಿಷಯ. ಒಟ್ಟು ಏಳು ತಾಲೂಕಿಗೆ ವಂಚನೆ ಮಾಡಿ ರಾಮನಗರಕ್ಕೆ ಹರಿಸೋ ವಿಚಾರ ಕೈ ಬಿಡಬೇಕು. ಗುಬ್ಬಿ ಶಾಸಕ ವಾಸು ಸೇರಿ ಅವರಿಗೆ ಮನವಿ ಮಾಡ್ತೀವಿ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.