nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

    April 1, 2026

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026
    Facebook Twitter Instagram
    ಟ್ರೆಂಡಿಂಗ್
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    • ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ
    • ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಸುಧಾಕರ್ ಮತ್ತೊಮ್ಮೆ ಶಾಸಕರಾಗಲಿ: ಹುಟ್ಟುಹಬ್ಬದ ದಿನ ಅಭಿಮಾನಿಗಳಿಂದ ಶುಭಹಾರೈಕೆ
    ಜಿಲ್ಲಾ ಸುದ್ದಿ March 30, 2022

    ಡಿ.ಸುಧಾಕರ್ ಮತ್ತೊಮ್ಮೆ ಶಾಸಕರಾಗಲಿ: ಹುಟ್ಟುಹಬ್ಬದ ದಿನ ಅಭಿಮಾನಿಗಳಿಂದ ಶುಭಹಾರೈಕೆ

    By adminMarch 30, 2022No Comments2 Mins Read
    d sudhakar

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ  ಮಾಜಿ ಸಚಿವ ಡಿ.ಸುಧಾಕರ್‌ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.

    ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿ ಹರಿಕಾರರಾದ ಡಿ.ಸುಧಾಕರ್ ರವರು ಮತ್ತೊಮ್ಮೆ ಜಯಶಾಲಿಯಾಗಲಿ ಎಂದು ಇದೇ ವೇಳೆ ಕಾರ್ಯಕರ್ತರು ಶುಭ ಹಾರೈಸಿ ಘೋಷಣೆ ಕೂಗಿದರು.


    Provided by
    Provided by

    ಈ ವೇಳೆ ಮಾತನಾಡಿದ ಡಿ ಸುಧಾಕರ್, ಈ  ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟ ಅಭಿಮಾನ ಇಂದಿಗೂ ಸಹ  ಕಡಿಮೆಯಾಗಿಲ್ಲ. ಅವರ ಆಶಯಗಳು  ಹುಸಿಯಾಗದಂತೆ ಈವರೆಗೆ ನಾನು ನಡೆದುಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿಯಾಗಿ ಇರುತ್ತೇನೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ , ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇ ಶ್ವರ ಸ್ವಾಮಿ , ನಗರ ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಸುರೇಖಾಮಣಿ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್.ಗೌರಿ, ಮುರುಳಿಧರನ್ ಹಿರಿಯೂರು , ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಕಂದಿಕೆರೆ ಸುರೇಶ ಬಾಬು, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾನಂದಿನಿ ಗೌಡ ನಗರಸಭೆ ಅಧ್ಯಕ್ಷೆ ಶಂಸುನ್ನಿಸಾ , ಉಪಾಧ್ಯಕ್ಷ ಬಿ.ಎನ್.ಪ್ರಕಾಶ್ , ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್‌ ಬಾಬು, ಮಾಜಿ ಸದಸ್ಯರಾದ ಗೀತಾ ನಾಗಕುಮಾರ್, ಪ್ರಕಾಶ್ ಮೂರ್ತಿ, ನಾಗೇಂದ್ರ ನಾಯ್ಕ, ಪಾಪಣ್ಣ, ಚಿಗಳಿ ಕಟ್ಟೆ ಕಾಂತರಾಜ್, ಸದಾನಂದ ಅಣ್ಣೀಶ್, ಚಿದಾನಂದ ಸ್ವಾಮಿ, ಸೇವಾದಳ ವೆಂಕಟೇಶ್, ಗಿರೀಶ್ ನಾಯಕ, ವಿ.ಶಿವಕುಮಾರ್ , ಸುಜಾತಾ, ರಜಿಯಾ ಸುಲ್ತಾನ, ಪಿ.ಡಿ.ಕೋಟೆ ತಿಮ್ಮಣ್ಣ, ವಿ.ವಿ.ಪುರ ಗ್ರಾಮದ ಪಿ.ಎ.ಸಿ.ಎಸ್. ಸೆಕ್ರೆಟರಿಯಾದ ಎಸ್.ಎಸ್.  ರಂಗಪ್ಪ, ಕೋಳಿ ಪ್ರಭುಯಾದವ್ , ಕೃಷ್ಣಪೂಜಾರಿ, ಹಿರಿಯೂರು ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು , ಅಧ್ಯಕ್ಷರು, ಉಪಾಧ್ಯಕ್ಷರುಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಇತರರು ಉಪಸ್ಥಿತರಿದ್ದರು.

    ವರದಿ :ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ

    March 31, 2026

    ಬೀದರ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ದುರ್ಮರಣ

    March 31, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    ಸಂಪಾದಕೀಯ ಭಾರತದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಇತಿಹಾಸದಲ್ಲಿ ಕೆಲವರು ಮಾತ್ರ ತಮ್ಮ ಬದುಕಿನ ಮೂಲಕವೇ ಒಂದು ಯುಗವನ್ನು ರೂಪಿಸುತ್ತಾರೆ. ಅಂತಹ…

    ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

    April 1, 2026

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.