nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!

    November 27, 2025

    ಡಕಾಯಿತಿಗೆ ಸಂಚು: ಐವರ ಬಂಧನ

    November 27, 2025

    ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ

    November 27, 2025
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
    • ಡಕಾಯಿತಿಗೆ ಸಂಚು: ಐವರ ಬಂಧನ
    • ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
    • ನ.30 ರಂದು ಅಮೋಘ ಸಂಗೀತ ಕಛೇರಿ
    • ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ
    • ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
    • ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ
    • ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಸುಧಾಕರ್ ಮತ್ತೊಮ್ಮೆ ಶಾಸಕರಾಗಲಿ: ಹುಟ್ಟುಹಬ್ಬದ ದಿನ ಅಭಿಮಾನಿಗಳಿಂದ ಶುಭಹಾರೈಕೆ
    ಜಿಲ್ಲಾ ಸುದ್ದಿ March 30, 2022

    ಡಿ.ಸುಧಾಕರ್ ಮತ್ತೊಮ್ಮೆ ಶಾಸಕರಾಗಲಿ: ಹುಟ್ಟುಹಬ್ಬದ ದಿನ ಅಭಿಮಾನಿಗಳಿಂದ ಶುಭಹಾರೈಕೆ

    By adminMarch 30, 2022No Comments2 Mins Read
    d sudhakar

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ  ಮಾಜಿ ಸಚಿವ ಡಿ.ಸುಧಾಕರ್‌ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.

    ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿ ಹರಿಕಾರರಾದ ಡಿ.ಸುಧಾಕರ್ ರವರು ಮತ್ತೊಮ್ಮೆ ಜಯಶಾಲಿಯಾಗಲಿ ಎಂದು ಇದೇ ವೇಳೆ ಕಾರ್ಯಕರ್ತರು ಶುಭ ಹಾರೈಸಿ ಘೋಷಣೆ ಕೂಗಿದರು.


    Provided by
    Provided by

    ಈ ವೇಳೆ ಮಾತನಾಡಿದ ಡಿ ಸುಧಾಕರ್, ಈ  ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟ ಅಭಿಮಾನ ಇಂದಿಗೂ ಸಹ  ಕಡಿಮೆಯಾಗಿಲ್ಲ. ಅವರ ಆಶಯಗಳು  ಹುಸಿಯಾಗದಂತೆ ಈವರೆಗೆ ನಾನು ನಡೆದುಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿಯಾಗಿ ಇರುತ್ತೇನೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ , ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇ ಶ್ವರ ಸ್ವಾಮಿ , ನಗರ ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಸುರೇಖಾಮಣಿ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್.ಗೌರಿ, ಮುರುಳಿಧರನ್ ಹಿರಿಯೂರು , ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಕಂದಿಕೆರೆ ಸುರೇಶ ಬಾಬು, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾನಂದಿನಿ ಗೌಡ ನಗರಸಭೆ ಅಧ್ಯಕ್ಷೆ ಶಂಸುನ್ನಿಸಾ , ಉಪಾಧ್ಯಕ್ಷ ಬಿ.ಎನ್.ಪ್ರಕಾಶ್ , ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್‌ ಬಾಬು, ಮಾಜಿ ಸದಸ್ಯರಾದ ಗೀತಾ ನಾಗಕುಮಾರ್, ಪ್ರಕಾಶ್ ಮೂರ್ತಿ, ನಾಗೇಂದ್ರ ನಾಯ್ಕ, ಪಾಪಣ್ಣ, ಚಿಗಳಿ ಕಟ್ಟೆ ಕಾಂತರಾಜ್, ಸದಾನಂದ ಅಣ್ಣೀಶ್, ಚಿದಾನಂದ ಸ್ವಾಮಿ, ಸೇವಾದಳ ವೆಂಕಟೇಶ್, ಗಿರೀಶ್ ನಾಯಕ, ವಿ.ಶಿವಕುಮಾರ್ , ಸುಜಾತಾ, ರಜಿಯಾ ಸುಲ್ತಾನ, ಪಿ.ಡಿ.ಕೋಟೆ ತಿಮ್ಮಣ್ಣ, ವಿ.ವಿ.ಪುರ ಗ್ರಾಮದ ಪಿ.ಎ.ಸಿ.ಎಸ್. ಸೆಕ್ರೆಟರಿಯಾದ ಎಸ್.ಎಸ್.  ರಂಗಪ್ಪ, ಕೋಳಿ ಪ್ರಭುಯಾದವ್ , ಕೃಷ್ಣಪೂಜಾರಿ, ಹಿರಿಯೂರು ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು , ಅಧ್ಯಕ್ಷರು, ಉಪಾಧ್ಯಕ್ಷರುಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಇತರರು ಉಪಸ್ಥಿತರಿದ್ದರು.

    ವರದಿ :ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ

    November 26, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!

    November 27, 2025

    ತುಮಕೂರು: ಮಹಿಳೆಯೊಬ್ಬರಿಗೆ ಕಳ್ಳನೊಬ್ಬ ಚಾಕು ತೋರಿಸಿ, ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಹೇಮಾ…

    ಡಕಾಯಿತಿಗೆ ಸಂಚು: ಐವರ ಬಂಧನ

    November 27, 2025

    ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ

    November 27, 2025

    ನ.30 ರಂದು ಅಮೋಘ ಸಂಗೀತ ಕಛೇರಿ

    November 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.