nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಸುಧಾಕರ್ ಮತ್ತೊಮ್ಮೆ ಶಾಸಕರಾಗಲಿ: ಹುಟ್ಟುಹಬ್ಬದ ದಿನ ಅಭಿಮಾನಿಗಳಿಂದ ಶುಭಹಾರೈಕೆ
    ಜಿಲ್ಲಾ ಸುದ್ದಿ March 30, 2022

    ಡಿ.ಸುಧಾಕರ್ ಮತ್ತೊಮ್ಮೆ ಶಾಸಕರಾಗಲಿ: ಹುಟ್ಟುಹಬ್ಬದ ದಿನ ಅಭಿಮಾನಿಗಳಿಂದ ಶುಭಹಾರೈಕೆ

    By adminMarch 30, 2022No Comments2 Mins Read
    d sudhakar

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ  ಮಾಜಿ ಸಚಿವ ಡಿ.ಸುಧಾಕರ್‌ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.

    ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿ ಹರಿಕಾರರಾದ ಡಿ.ಸುಧಾಕರ್ ರವರು ಮತ್ತೊಮ್ಮೆ ಜಯಶಾಲಿಯಾಗಲಿ ಎಂದು ಇದೇ ವೇಳೆ ಕಾರ್ಯಕರ್ತರು ಶುಭ ಹಾರೈಸಿ ಘೋಷಣೆ ಕೂಗಿದರು.


    Provided by
    Provided by

    ಈ ವೇಳೆ ಮಾತನಾಡಿದ ಡಿ ಸುಧಾಕರ್, ಈ  ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟ ಅಭಿಮಾನ ಇಂದಿಗೂ ಸಹ  ಕಡಿಮೆಯಾಗಿಲ್ಲ. ಅವರ ಆಶಯಗಳು  ಹುಸಿಯಾಗದಂತೆ ಈವರೆಗೆ ನಾನು ನಡೆದುಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿಯಾಗಿ ಇರುತ್ತೇನೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ , ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇ ಶ್ವರ ಸ್ವಾಮಿ , ನಗರ ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಸುರೇಖಾಮಣಿ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್.ಗೌರಿ, ಮುರುಳಿಧರನ್ ಹಿರಿಯೂರು , ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಕಂದಿಕೆರೆ ಸುರೇಶ ಬಾಬು, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾನಂದಿನಿ ಗೌಡ ನಗರಸಭೆ ಅಧ್ಯಕ್ಷೆ ಶಂಸುನ್ನಿಸಾ , ಉಪಾಧ್ಯಕ್ಷ ಬಿ.ಎನ್.ಪ್ರಕಾಶ್ , ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್‌ ಬಾಬು, ಮಾಜಿ ಸದಸ್ಯರಾದ ಗೀತಾ ನಾಗಕುಮಾರ್, ಪ್ರಕಾಶ್ ಮೂರ್ತಿ, ನಾಗೇಂದ್ರ ನಾಯ್ಕ, ಪಾಪಣ್ಣ, ಚಿಗಳಿ ಕಟ್ಟೆ ಕಾಂತರಾಜ್, ಸದಾನಂದ ಅಣ್ಣೀಶ್, ಚಿದಾನಂದ ಸ್ವಾಮಿ, ಸೇವಾದಳ ವೆಂಕಟೇಶ್, ಗಿರೀಶ್ ನಾಯಕ, ವಿ.ಶಿವಕುಮಾರ್ , ಸುಜಾತಾ, ರಜಿಯಾ ಸುಲ್ತಾನ, ಪಿ.ಡಿ.ಕೋಟೆ ತಿಮ್ಮಣ್ಣ, ವಿ.ವಿ.ಪುರ ಗ್ರಾಮದ ಪಿ.ಎ.ಸಿ.ಎಸ್. ಸೆಕ್ರೆಟರಿಯಾದ ಎಸ್.ಎಸ್.  ರಂಗಪ್ಪ, ಕೋಳಿ ಪ್ರಭುಯಾದವ್ , ಕೃಷ್ಣಪೂಜಾರಿ, ಹಿರಿಯೂರು ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು , ಅಧ್ಯಕ್ಷರು, ಉಪಾಧ್ಯಕ್ಷರುಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಇತರರು ಉಪಸ್ಥಿತರಿದ್ದರು.

    ವರದಿ :ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ

    December 30, 2025

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.