nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ದಾಖಲೆ ತಿದ್ದುಪಡಿ ಇನ್ಮುಂದೆ ಸುಲಭ!:  ಮನೆ ಬಾಗಿಲಲ್ಲೇ ನಡೆಯಲಿದೆ ‘ಇ–ಪೌತಿ’ ಕಾರ್ಯ

    January 30, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಅಗ್ರಹಾರ ಗ್ರಾ.ಪಂ.ಅಧ್ಯಕ್ಷ ಸಿ.ಡಿ.ಪ್ರಭಾಕರ್ ಅಧ್ಯಕ್ಷತೆಯಲ್ಲಿ ವಿಶೇಷ ಚೇತನರ ಸಭೆ

    January 30, 2026
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ದಾಖಲೆ ತಿದ್ದುಪಡಿ ಇನ್ಮುಂದೆ ಸುಲಭ!:  ಮನೆ ಬಾಗಿಲಲ್ಲೇ ನಡೆಯಲಿದೆ ‘ಇ–ಪೌತಿ’ ಕಾರ್ಯ
    • ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!
    • ಅಗ್ರಹಾರ ಗ್ರಾ.ಪಂ.ಅಧ್ಯಕ್ಷ ಸಿ.ಡಿ.ಪ್ರಭಾಕರ್ ಅಧ್ಯಕ್ಷತೆಯಲ್ಲಿ ವಿಶೇಷ ಚೇತನರ ಸಭೆ
    • ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು: ‘ನಿಧಿ’ ಇರುವ ಸೂಚನೆ ಎಂದು ಗ್ರಾಮಸ್ಥರಲ್ಲಿ ಕುತೂಹಲ!
    • ಕನಕಶ್ರೀ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಪ್ರೀತಿಸಿ ಮದುವೆಯಾದ ಜೋಡಿಗೆ ‘’ಕೊಚ್ಚಿ ಹಾಕ್ತೀನಿ, ಕಡೀತೀನಿ ಅಂತ ಬೆದರಿಕೆ: ಪೊಲೀಸ್ ರಕ್ಷಣೆ ಕೋರಿದ ಪ್ರೇಮಿಗಳು
    • ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!
    • ಕೈ ಬದಲು ಕಾಲು ತೋರಿಸಬೇಕಿತ್ತೇ?: ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ, ಸದನ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾಬಾ ನೌಕರನ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
    ರಾಜ್ಯ ಸುದ್ದಿ January 15, 2022

    ಡಾಬಾ ನೌಕರನ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

    By adminJanuary 15, 2022No Comments1 Min Read
    arrest

    ಡಾಬಾ ನೌಕರನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

    ಬಂಧಿತರ ಪೈಕಿ ಇಬ್ಬರು ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ, ಸುಲಿಗೆ, ದರೋಡೆಗೆ ಸಂಚು, ಅಪಹರಣ ಮತ್ತು ಗಲಾಟೆ ಪ್ರಕರಣಗಳಲ್ಲಿ ಬಾಗಿಯಾಗಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.


    Provided by
    Provided by

    ನಗರದ ಯೂಟರ್ನ್ ಡಾಬಾದಲ್ಲಿ ಕಳೆದ ಮೂರು ವರ್ಷಗಳಿಂದ ಹಾಸನ ಮೂಲದ ಮನೋಜ್(19) ಕೆಲಸ ಮಾಡಿಕೊಂಡಿದ್ದನು.

    ಡಿ.23ರಂದು ಈ ಡಾಬಾಗೆ ಬಂದಿದ್ದ ಆರೋಪಿಗಳು ಊಟ ಮಾಡಿದ ಬಳಿಕವೂ ತುಂಬಾ ಹೊತ್ತು ಕುಳಿತು ಮಾತನಾಡುತ್ತ್ರಿವುದನ್ನು ಗಮನಿಸಿದ ಸಿಬ್ಬಂದಿ ತಡವಾಯ್ತು ಬಾಗಿಲು ಹಾಕಬೇಕು. ಬಿಲ್ ನೀಡುವಂತೆ ಕೇಳಿದಾಗ ಸಿಬ್ಬಂದಿ ಜೊತೆ ಜಗಳವಾಗಿ ಹೋಗಿದ್ದಾರೆ. ರಾತ್ರಿ 12 ಗಂಟೆ ಸುಮಾರಿನಲ್ಲಿ ಮತ್ತೆ ಈ ಡಾಬಾ ಬಳಿ ಬಂದ ಆರೋಪಿಗಳು ಡಾಬಾದ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾರೆ.

    ಆ ವೇಳೆ ನೌಕರ ಮನೋಜ್ ಶಾರ್ಟ್‍ಸಕ್ರ್ಯೂಟ್ ಆಗಿರಬಹುಹದೆಂದು ತಿಳಿದು ಬಾಗಿಲು ತೆಗೆಯುತ್ತಿದ್ದಂತೆ ಆರೋಪಿಗಳು ಈತನ ಮೇಲೆ ಪೆಟ್ರೋಲ್ ಎರಚಿದ್ದರಿಂದ ಬೆಂಕಿತಾಗಿ ಗಂಭೀರ ಸುಟ್ಟಗಾಯಗಳಾಗಿತ್ತು. ತಕ್ಷಣ ಮನೋಜ್‍ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಡಿ.28ರಂದು ಮನೋಜ್ ಮೃತಪಟ್ಟಿದ್ದಾನೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಟಿವಿ ಪರಿಶೀಲಿಸಿ ಅದರಲ್ಲಿನ ದೃಶ್ಯಾವಳಿ ಆಧರಿಸಿ ಮೂವರು ಆರೋಪಿಗಳನ್ನು ಬಂಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಗಳು ಕುಡಿದ ಮತ್ತಿನಲ್ಲಿ ಈ ಕೃತ್ಯ ವೆಸಗಿದ್ದಾರೆಯೇ ಅಥವಾ ದ್ವೇಷದಿಂದ ನೌಕರನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರಾ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.ಈ ಘಟನೆ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    ಕೈ ಬದಲು ಕಾಲು ತೋರಿಸಬೇಕಿತ್ತೇ?: ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ, ಸದನ ಮುಂದೂಡಿಕೆ

    January 30, 2026

    Leave A Reply Cancel Reply

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಆಸ್ತಿ ದಾಖಲೆ ತಿದ್ದುಪಡಿ ಇನ್ಮುಂದೆ ಸುಲಭ!:  ಮನೆ ಬಾಗಿಲಲ್ಲೇ ನಡೆಯಲಿದೆ ‘ಇ–ಪೌತಿ’ ಕಾರ್ಯ

    January 30, 2026

    ಬೆಂಗಳೂರು: ರಾಜ್ಯದ ರೈತರಿಗೆ ಹಾಗೂ ಭೂ ಮಾಲೀಕರಿಗೆ ಕಂದಾಯ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಜಮೀನಿನ ಮೂಲ ಮಾಲೀಕರು ಮೃತಪಟ್ಟ…

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಅಗ್ರಹಾರ ಗ್ರಾ.ಪಂ.ಅಧ್ಯಕ್ಷ ಸಿ.ಡಿ.ಪ್ರಭಾಕರ್ ಅಧ್ಯಕ್ಷತೆಯಲ್ಲಿ ವಿಶೇಷ ಚೇತನರ ಸಭೆ

    January 30, 2026

    ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು: ‘ನಿಧಿ’ ಇರುವ ಸೂಚನೆ ಎಂದು ಗ್ರಾಮಸ್ಥರಲ್ಲಿ ಕುತೂಹಲ!

    January 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.