nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’

    December 23, 2025

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ

    December 23, 2025

    ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!

    December 23, 2025
    Facebook Twitter Instagram
    ಟ್ರೆಂಡಿಂಗ್
    • ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
    • ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ
    • ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
    • ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
    • ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
    • ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ
    • ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
    • ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೈಹಿಕ ಸದೃಢತೆಯ ಬಗ್ಗೆ ಕಾಳಜಿವಹಿಸುವ ಅಗತ್ಯವಿದೆ | ಡಿವೈಎಸ್‍ ಪಿ ಸಿದ್ದಾರ್ಥ ಗೋಯಲ್
    ತಾಲೂಕು ಸುದ್ದಿ November 1, 2021

    ದೈಹಿಕ ಸದೃಢತೆಯ ಬಗ್ಗೆ ಕಾಳಜಿವಹಿಸುವ ಅಗತ್ಯವಿದೆ | ಡಿವೈಎಸ್‍ ಪಿ ಸಿದ್ದಾರ್ಥ ಗೋಯಲ್

    By adminNovember 1, 2021No Comments2 Mins Read
    tipaturu news

    ತಿಪಟೂರು: ಪ್ರತಿಯೊಬ್ಬ ಮಾನವನ ಜೀವನದಲ್ಲಿಯೂ ಕ್ರೀಡೆ ಅವಿಭಾಜ್ಯ ಅಂಗವಾಗಬೇಕಿದ್ದು, ದೈಹಿಕ ಸದೃಢತೆಯ ಬಗ್ಗೆ ಕಾಳಜಿವಹಿಸುವ ಅಗತ್ಯವಿದೆ. ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಡಿವೈಎಸ್‍ ಪಿ ಸಿದ್ದಾರ್ಥ ಗೋಯಲ್ ತಿಳಿಸಿದರು.

    ನಗರದ ಅರಳಿಕಟ್ಟೆಯ ಬಳಿ ತಿಪಟೂರು ಸ್ಫೋರ್ಟ್ ಕ್ಲಬ್ ಮತ್ತು ರೋಟರಿ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ 20ನೇ ವರ್ಷದ ಪುರುಷರ ಮತ್ತು ಮಹಿಳೆಯರ ರಾಜ್ಯಮಟ್ಟದ ರಸ್ತೆ ಓಟದ ಸ್ಫರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿವೈಎಸ್‍ ಪಿ ಸಿದ್ದಾರ್ಥ ಗೋಯಲ್, ಕ್ರೀಡೆ ಇಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ ಎಂದರು.


    Provided by
    Provided by

    ಸ್ಫರ್ಧಾ ಮನೋಭಾವನೆಯಿಂದ ಭಾಗವಹಿಸಿ ತಮ್ಮ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ವೃದ್ಧಿಸಿಕೊಳ್ಳುವತ್ತ ಚಿತ್ತವನ್ನು ಹರಿಸಬೇಕಿದೆ. ಆರೋಗ್ಯ ಹಾಗೂ ಸುಸ್ಥಿರತೆಗೆ ಕ್ರೀಡೆ ಹೆಚ್ಚು ಬಲವನ್ನು ನೀಡುವಂತದ್ದಾಗಿದ್ದು ಅದರ ಮಹತ್ವವನ್ನು ಅರಿತುಕೊಂಡು ತಾರತಮ್ಯವಿಲ್ಲದೇ ತೋಡಗಿಸಿಕೊಳ್ಳಬೇಕು.ಸೋಲು-ಗೆಲುವು ಕ್ರೀಡೆಗಳಲ್ಲಿ ಸಾಮಾನ್ಯವಾಗಿದ್ದು ತಮ್ಮ ಮನೋಸ್ಥೈರ್ಯವನ್ನು ಸೋತಾಗ ಹೆಚ್ಚಿಸಿಕೊಳ್ಳಬೇಕೆ ಹೊರತು ಕುಗ್ಗಿಸಿಕೊಳ್ಳಬಾರದು ಹದಿಹರೆಯದವರಿಂದ ಹಿಡಿದು ಎಲ್ಲಾ ವಯೋಮಾನದವರು ದಿನನಿತ್ಯವೂ ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸದೃಢತೆಯನ್ನು ಸಂಪಾದಿಸಿಕೊಳ್ಳಬೇಕು ಎಂದು ಹೇಳಿದರು.

    ಕ್ರೀಡೆಗಳಲ್ಲಿ ಬಹಳ ಉತ್ಸಾಹದಿಂದ ಯುವಕರು ಪಾಲ್ಗೊಂಡು ಬೇರೆ-ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರುವಂತೆ ಕ್ರೀಡಾ ಕ್ಷೇತ್ರಗಳಲ್ಲಿಯೂ ಸಾಧನೆಯನ್ನು ಮಾಡಿ ತೋರಿಸಬೇಕಾಗಿ ಎಂದು ಹೇಳಿದರು, ತಿಪಟೂರು ಸ್ಫೋರ್ಟ್ ಕ್ಲಬ್‍ನ ಗೌರವಾಧ್ಯಕ್ಷ ಲೋಕೇಶ್ವರ ಮಾತನಾಡಿ, ಕಳೆದ 3-4 ದಶಕಗಳಿಂದ ತಾಲ್ಲೂಕಿನಲ್ಲಿ ನಡೆಸಿರುವ ಕ್ರೀಡಾ ಸ್ಫರ್ಧೆಗಳಲ್ಲಿ ನೂರಾರು ಕ್ರೀಡಾ ಪಟುಗಳು ನಾಡಿಗೆ ಪರಿಚಯಿಸಿಕೊಂಡಿದ್ದಾರೆ. ಕ್ರೀಡೆ ನಮ್ಮ ಜೀವನದ ಅವಿಭಾಜ್ಯ ಅಂಗವೆಂದು ಪ್ರತಿಯೊಬ್ಬರು ಭಾವಿಸಿ ಬೇರೆ ಬೇರೆ ಚಟುವಟಿಕೆಗಳ ಜೊತೆಗೆ ತಮ್ಮ ಸೃಜನಶೀಲ ಶಕ್ತಿಯನ್ನು ಪ್ರದಶೀಲ ಶಕ್ತಿಯನ್ನು ಪ್ರದರ್ಶಿಸಿಕೊಳ್ಳಬೇಕು. ಯಾವುದೇ ಹಿಂಜರಿಕೆಯಿಲ್ಲದೇ ಸ್ಫರ್ಧೆಗಳಲ್ಲಿ ನೇರ ಪೈಪೋಟಿಗೆ ಇಳಿದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಮ್ಮ ಹೆಸರನ್ನು ಛಾಪಿಸಿಕೊಳ್ಳಬೇಕು, ಉತ್ತಮ ಆರೋಗ್ಯ, ಸದೃಢವ್ಯಕ್ತಿತ್ವ, ಸಚ್ಛಾರಿತ್ರಗಳಿಂದ ಸಂಪನ್ನರಾಗಿರುವ ಶ್ರೇಷ್ಠ ಕ್ರೀಡಾ ವ್ಯಕ್ತಿಗಳು ಯುವ ಪೀಳಿಗೆಗೆ ಆದರ್ಶವಾಗಬೇಕಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಕುಮಾರ ಆಸ್ಪತ್ರೆಯ ವೈದ್ಯ ಡಾ.ಶ್ರೀಧರ್, ರೋಟರಿ ಸಂಸ್ಥೆ ಅಧ್ಯಕ್ಷ ಅಶೋಕ್, ನಗರಸಭೆಯ ಉಪಾಧ್ಯಕ್ಷ ಸೊಪ್ಪು ಗಣೇಶ್, ಎಪಿಎಂಸಿ ಉಪಾಧ್ಯಕ್ಷ ತರಕಾರಿ ನಾಗರಾಜು, ಕಲ್ಪತರು ವಿದ್ಯಾಸಂಸ್ಥೆ ಖಜಾಂಜಿ ಟಿ,ಎಸ್,ಶಿವಪ್ರಸಾದ್, ಕಾರ್ಯದರ್ಶಿ ಎಂ,ಆರ್ ಸಂಗಮೇಶ್,ನಗರಸಭೆಯ ಸದಸ್ಯರುಗಳಾದ ಡಾ.ಓಹಿಲಾ ಗಂಗಾಧರ್, ಆಶ್ರೀಫಾ ಬಾನು, ಭಾರತಿ ಮಂಜುನಾಥ್, ನಗರಠಾಣೆಯ ಸಬಿಇನ್ಸ್‍ಪೆಕ್ಟರ್ ದ್ರಾಕ್ಷಾಯಣಿ ಮುಂತಾದವರು ಹಾಜರಿದ್ದರು,

    admin
    • Website

    Related Posts

    ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ

    December 23, 2025

    ಈಡಿಗ ಸಮುದಾಯವನ್ನು ಸರ್ಕಾರ ಕಡೆಗಣಿಸಿದೆ: ಪ್ರಣವಾನಂದ ಸ್ವಾಮೀಜಿ ಆರೋಪ

    December 18, 2025

    ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು

    December 13, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’

    December 23, 2025

    ಬೆಂಗಳೂರು: ಪ್ರತಿಷ್ಠಿತ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು (BIFFes) ಇದೇ ಜನವರಿ 29ರಿಂದ ಫೆಬ್ರವರಿ 6, 2026ರ ವರೆಗೆ ನಡೆಯಲಿದ್ದು,…

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ

    December 23, 2025

    ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!

    December 23, 2025

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.