nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ಜಿಲ್ಲಾ ಸುದ್ದಿ February 23, 2022

    ವಿಜೃಂಭಣೆಯಿಂದ ನಡೆದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಕರ್ಪೂರದಾರತಿ

    By adminFebruary 23, 2022No Comments1 Min Read
    karpuradarati

    ಹಿರಿಯೂರು:  ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಕರ್ಪೂರದಾರತಿ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ನಡೆಯಿತು.

    ಜಾತ್ರೆಯಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾಶ್ರೀನಿವಾಸ್ ಅವರು ಭಾಗಿಯಾಗಿದ್ದರು. ಇನ್ನೂ ಕರ್ಪೂರದಾರತಿ ಪೂಜೆಯಲ್ಲಿ ಮೊದಲ ಕರ್ಪೂರದಾರತಿಯನ್ನು ನಗರ ಸಭಾ ಸದಸ್ಯರಾದ ಈ .ಮಂಜುನಾಥ್ 64,500 ರೂಪಾಯಿಗೆ ನಡೆಸಿದರು.

    ಎರಡನೆಯ ಕರ್ಪೂರದ ಆರತಿಯನ್ನು ಮಾಹಿ ಜ್ಯೂಯಲರ್ಸ್ ಮಾಲೀಕ  ಕೌಶಿಕ್ ನಾಯ್ಡು 35,500 ರೂಪಾಯಿಗಳಿಗೆ  ನಡೆಸಿದರು. ಮೂರನೇ  ಕರ್ಪೂರದಾರತಿಯನ್ನು  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೇತ್ರಾವತಿ ಅರುಣ್ ಕುಮಾರ್ ಬ್ಯಾಡರಹಳ್ಳಿ ಅವರು  31,500 ರೂಪಾಯಿಗಳಿಗೆ ನಡೆಸಿದರು.

    ಈ ಸಂದರ್ಭದಲ್ಲಿಹಿರಿಯೂರು ತಾಲ್ಲೂಕಿನ ಶಾಸಕಿ  ಪೂರ್ಣಿಮಾ ಅವರು ಸ್ವಾಮಿಗೆ ಕರ್ಪೂರದಾರತಿಯನ್ನು ಬೆಳಗಿದರು. ಬಳಿಕ  ಕೌಶಿಕ್ ನಾಯ್ಡು ಅವರಿಗೆ ಶಾಲು ಹೊದಿಸಿ ಗೌರವಿಸಿದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ವಿ, ನಗರಸಭೆ ಅಧ್ಯಕ್ಷರಾದ ಶಂಶುದ್ ಉನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಕೌಶಿಕ್ ನಾಯ್ಡು , ಜಿ.ಎಲ್.ಮೂರ್ತಿ, ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಆರ್.ನಾಗೇಂದ್ರ ನಾಯ್ಕ, ಆರ್.ರವಿಚಂದ್ರ ನಾಯ್ಕ ನಗರಸಭೆ ಸದಸ್ಯರಾದ ಮಂಜುನಾಥ್, ಸುರೇಖಾ ಮಣಿ, ಯಶೋಧರ,ಶಿವರಂಜನಿ, ಮಮತ, ಹಾಗೂ ಗ್ರಾಮಲೆಕ್ಕಾಧಿಕಾರಿಗಳಾದ ಮಾಯವರ್ಮ ಆರ್ ., ‌ಗಿರೀಶ್ , ರಾಜು , ಮಂಜುನಾಥ್ , ಬಬ್ಬೂರು ಶಿವಣ್ಣ, ಐಮಂಗಲ ಹೋಬಳಿಯ ರಾಜಸ್ವ ನಿರೀಕ್ಷಕರಾದ ಗೋಪಿ ನಾಯ್ಕ , ಪೋಲಿಸ್ ಸಿಬ್ಬಂದಿ ವರ್ಗದವರಾದ ಮಹಂತೇಶ್, ಸಿದ್ದಪ್ಪ, ಶಿವಮೂರ್ತಿ, ಪ್ರವೀಣ್ , ಪಿ ಎಸ್ ಐ ಅನುಸೂಯಮ್ಮ , ಚಂದ್ರಪ್ಪ , ಪ್ರಸನ್ನ , ಅನಿಲ್ ಕುಮಾರ್ , ಚಿದಾನಂದ್ , ಇಬ್ರಾಹಿಂ ಖಲೀಲ್ , ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು , ಮುಖಂಡರುಗಳು ಇತರರು ಸಹ  ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ವರದಿ: ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    Leave A Reply Cancel Reply

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.