nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026
    Facebook Twitter Instagram
    ಟ್ರೆಂಡಿಂಗ್
    • ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ಮಹಿಳೆಯ ಜಾತಿ ನಿಂದನೆ ಬರ್ಬರ ಹತ್ಯೆ ಪ್ರಕರಣ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    ತುಮಕೂರು November 21, 2024

    ದಲಿತ ಮಹಿಳೆಯ ಜಾತಿ ನಿಂದನೆ ಬರ್ಬರ ಹತ್ಯೆ ಪ್ರಕರಣ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    By adminNovember 21, 2024No Comments2 Mins Read
    jail

    ತುಮಕೂರು: ದಲಿತ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ನಂತರ ಹಲ್ಲೆ ನಡೆಸಿ ಕೊಲೆ ಮಾಡಿದ್ದ 21 ಮಂದಿ ಅಪರಾಧಿಗಳಿಗೆ ತುಮಕೂರು 3 ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    1) ರಂಗನಾಥ್ ಜಿ.ಎಸ್ ಬಿನ್ ಸುಬ್ಬಣ್ಣ, 2)ಮಂಜುಳ ಕೋಂ ರಂಗನಾಥ, 3)ರಾಜು @ ದೇವರಾಜು ಬಿನ್ ಅಪ್ಪಯ್ಯ 4)ಶ್ರೀನಿವಾಸ ಬಿನ್ ದೊಡ್ಡಮನೆ ರಾಮಯ್ಯ, 5)ಸ್ವಾಮಿ @ ಆನಂದಸ್ವಾಮಿ ಬಿನ್ ಗಂಗಣ್ಣ, 6)ವೆಂಕಟಸ್ವಾಮಿ ಬಿನ್ ಗಂಗಪ್ಪ, 7) ವೆಂಕಟೇಶ್ ಬಿನ್ ತಿಮ್ಮಣ್ಣ, 8) ನಾಗರಾಜು ಬಿನ್ ಸಿದ್ದರಾಮಶೆಟ್ಟಿ, 9)ರಾಜಪ್ಪ @ ರಾಮಯ್ಯ ಬಿನ್ ಸಿದ್ದರಾಮಶೆಟ್ಟಿ, 10)ಮೀಸೆ ಹನುಮಂತಯ್ಯ ಬಿನ್ ರಾಮಶೆಟ್ಟಿ, 11) ಗಂಗಾಧರ @ ಗಂಗಣ್ಣ ಬಿನ್ ಸುಬ್ಬಶೆಟ್ಟಿ, 12) ಸತ್ಯಪ್ಪ @ ಸತೀಶ ಬಿನ್ ನಂಜಪ್ಪ, 13)ನಂಜುಂಡಯ್ಯ ಬಿನ್ ನಂಜಪ್ಪ, 14) ಚಂದ್ರಶೇಖರ್ @ ಚಂದ್ರಯ್ಯ ಬಿನ್ ಕುರುಡ ಗಂಗಪ್ಪ, 15)ರಂಗಣ್ಣ @ ರಾಮಯ್ಯ ಬಿನ್ ಸಿದ್ದರಾಮಶೆಟ್ಟರು. 16) ಉಮೇಶ ಬಿನ್ ರಾಮಯ್ಯ, ಸುಮಾರು 40 ವರ್ಷ, ಜಿರಾಯ್ತಿ, ಗೋಪಾಲಪುರ , ಚಿಕ್ಕನಾಯಕನಹಳ್ಳಿ ತಾಲ್ಲೂಕ್, ತುಮಕೂರು ಜಿಲ್ಲೆ.17) ಬುಳ್ಳೆ ಹನುಮಂತಯ್ಯ ಬಿನ್ ಸಿದ್ದರಾಮಯ್ಯ, 18)ಚನ್ನಮ್ಮ @ ಚಿನ್ನಮ್ಮ ಕೋಂ ರಂಗಯ್ಯ ರಾಜಪ್ಪ . ಸುಮಾರು 45 ವರ್ಷ, ಜಿರಾಯ್ತಿ, ಗೋಪಾಲಪುರ, ಚಿಕ್ಕನಾಯಕನಹಳ್ಳಿ ತಾಲ್ಲೂಕ್, ತುಮಕೂರು ಜಿಲ್ಲೆ. 19) ಜಯಣ್ಣ @ ಜಯಕುಮಾರ್ @ ನರಸಿಂಗಯ್ಯ ಬಿನ್ ನರಸಿಂಹಯ್ಯ, 20)ಕೆ.ಜಿ.ಮಂಜು ಬಿನ್ ಜವರಪ್ಪ , 21) ಸ್ವಾಮಿ ಬಿನ್ ರಾಜಣ್ಣ ಸೇರಿದಂತೆ ಒಟ್ಟು 21 ಜನ ಆರೋಪಿಗಳಿಗೆ ಇಂದು ಜೀವಾವಧಿ ಶಿಕ್ಷೆ ಮತ್ತು 5,000 ದಂಡ ವಿಧಿಸಿ ಆದೇಶಿಸಿ ತೀರ್ಪು ನೀಡಿದೆ.


    Provided by
    Provided by

    ಈ ಪ್ರಕರಣದ ಸಂಬಂದ ಹಂದನಕೆರೆ ಪೊಲೀಸ್ ಠಾಣಾ ಮೊನಂ:44/2010 ಕಲಂ:143,147,148,302 ರೆ/ವಿ 149 ಐಪಿಸಿ ಮತ್ತು 3(10).(1) ಎಸ್.ಸಿ/ಎಸ್.ಟಿ ಆಕ್ಟ್ -1989 ಪ್ರಕರಣ ದಾಖಲಾಗಿತ್ತು.

    28.06.2010 ರಂದು ರಾತ್ರಿ ಸುಮಾರು 11:30 ಗಂಟೆಗೆ ಪಿರ್ಯಾದಿರವರಾದ ಕರಿಯಮ್ಮ ಕೋಂ ಕುಮಾರಯ್ಯ, 45 ವರ್ಷ, ಆದಿ ಕರ್ನಾಟಕ ಜನಾಂಗ, ಗೋಪಾಲಪುರ ಗ್ರಾಮ, ಚಿ.ನಾ.ಹಳ್ಳಿ ತಾಲ್ಲೂಕ್ ಇವರು ನೀಡಿದ ಅಖಿತ ಅಂಶವೇನೆಂದರೆ, ನನ್ನ ಅತ್ತಿಗೆ ಹೊನ್ನಮ್ಮರವರಿಗೆ ಸೇರಿದ ಮರಗಳನ್ನು ಊರಿನ ಕೆಲವರು ತೆಗೆದುಕೊಂಡು ಹೋಗಿರುವ ಬಗ್ಗೆ ಹೊನ್ನಮ್ಮರವರು ಹಂದನಕೆರೆ ಪೊಲೀಸ್ ಠಾಣಿಗೆ ದೂರು ನೀಡಿದ್ದರು. 28.06.2010 ರಂದು ಮಧ್ಯಾಹ್ನ ಸುಮಾರು 3 ಗಂಟೆ ಸಮಯಕ್ಕೆ ಹೊನ್ನಮ್ಮ ಹುಳಿಯಾರಿಗೆ ಹೋಗಿ ಸಂಜೆ 07:30 ಕ್ಕೆ ವಾಪಸ್ ಗೋಪಾಲಪುರಕ್ಕೆ ಬಂದಾಗ ಮೀನಮ್ಮ ಅವರ ಮನೆ ಮುಂದೆ ಆರೋಪಿಗಳು ಅಕ್ರಮ ಗುಂಪು ಕಟ್ಟಿಕೊಂಡು ಕೊಲೆ ಮಾಡುವ ಉದ್ದೇಶದಿಂದ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ, ನಂತರ ಹಲ್ಲೆ ಮಾಡಿ ಅಲ್ಲಿಯೇ ಇದ್ದ ಬಾಕ್ಸ್ ಚರಂಡಿಗೆ ಎಳೆದು ಹೊನ್ನಮ್ಮಳ ಮೇಲೆ ಆರೋಪಿತರು ಕಲ್ಲುಗಳನ್ನು ತಲೆಯ ಮೇಲೆ ಹಾಗೂ ಹೊಟ್ಟೆಯ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದರು.

    ಈ ಸಂಬಂಧ ಹಂದನಕೆರೆ ಪೊಲೀಸ್ ಠಾಣಾ ಮೊನಂ:44/2010 ಕಲಂ:143,147,148,302 ರೆ/ವಿ 149 ಐಪಿಸಿ ಮತ್ತು 3(10).(11) ಎಸ್.ಸಿ/ಎಸ್.ಟಿ ಆಕ್ಟ್ -1989 ರೀತ್ಯಾ ಹಂದನಕೆರೆ ಪೊಲೀಸ್ ಠಾಣೆಯ ಎ.ಎಸ್.ಐ ಗಂಗಾಧರಯ್ಯರವರು ಪ್ರಕರಣ ದಾಖಲು ಮಾಡಿದ್ದರು.
    ತಿಪಟೂರು ಉಪವಿಭಾಗದ, ಪೊಲೀಸ್ ಉಪಾಧೀಕ್ಷಕರಾದ ಶಿವರುದ್ರಸ್ವಾಮಿ ತನಿಖೆ ಕೈಗೊಂಡು ಒಟ್ಟು 27 ಆರೋಪಿತರುಗಳ ವಿರುದ್ಧ ದೋಷಾರೋಪಣ ಪಟ್ಟಿಯನ್ನು ತುಮಕೂರಿನ 3 ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

    ಪ್ರಕರಣವು ಸ್ಟೇಷಲ್ ಸಿಸಿ 167/2010ರಲ್ಲಿ ವಿಚಾರಣೆ ನಡೆದಿದ್ದು, ಸದರಿ ಪ್ರಕರಣದಲ್ಲಿ 21 ಜನ ಆರೋಪಿತರುಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. 21 ಆರೋಪಿಗಳಲ್ಲಿ 19 ಜನ ಪುರುಷ ಆರೋಪಿತರುಗಳು ಹಾಗೂ ಇಬ್ಬರೂ ಮಹಿಳಾ ಆರೋಪಿಗಳಿದ್ದರು.
    ಪ್ರಕರಣದ ವಿಚಾರಣೆಯನ್ನು 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ನಾಗೀರೆಡ್ಡಿ ನಡೆಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕಿ ಬಿ.ಎಸ್.ಜ್ಯೋತಿ ರವರು ವಾದ ಮಂಡನೆ ಮಾಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಹಾವೇರಿ: ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯ ವಿಷಯವಾಗಿರುವ ‘ಅಧಿಕಾರ ಹಂಚಿಕೆ’ ಅಥವಾ ‘ಅಧಿಕಾರ ಹಸ್ತಾಂತರ’ದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.