nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತರ ಪ್ರವೇಶಕ್ಕೆ ನಿರ್ಬಂಧ: ದೇವಸ್ಥಾನಕ್ಕೆ ಕಂದಾಯ ಅಧಿಕಾರಿಗಳ ಭೇಟಿ
    ಗುಬ್ಬಿ March 31, 2022

    ದಲಿತರ ಪ್ರವೇಶಕ್ಕೆ ನಿರ್ಬಂಧ: ದೇವಸ್ಥಾನಕ್ಕೆ ಕಂದಾಯ ಅಧಿಕಾರಿಗಳ ಭೇಟಿ

    By adminMarch 31, 2022No Comments2 Mins Read
    temple

    ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಸಾಗಸಂದ್ರ ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ದಲಿತರ ಪ್ರವೇಶವನ್ನು ಅಲ್ಲಿನ ಅರ್ಚಕರು ನಿರ್ಬಂಧ ಹಾಕಿದ್ದಾರೆ ಎಂದು ತಹಶೀಲ್ದಾರ್ ಅವರಿಗೆ ದಲಿತ  ಸೇನೆಯ ಮುಖಂಡರು ಸೋಮವಾರ ಮನವಿ ಕೊಟ್ಟ ಹಿನ್ನಲೆಯಲ್ಲಿ ಸಾಗಸಂದ್ರ ಶ್ರೀ ಕೆಂಪಮ್ಮ ದೇವಾಲಯಕ್ಕೆ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಶ್ರೀನಿವಾಸ್ ಬುಧವಾರ ಭೇಟಿ ನೀಡಿ ಸಾಗಸಂದ್ರ ದೇವಾಲಯದಲ್ಲಿ ಅರ್ಚಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಜತೆ ಸಭೆ ನಡೆಸಿದರು.

    ಸಭೆಯಲ್ಲಿ ಮಾತನಾಡಿದ ಅರ್ಚಕ ದೊಡ್ಡಕೆಂಪಯ್ಯ ಸುಮಾರು ವರ್ಷಗಳಿಂದ ದೇವಾಲಯಕ್ಕೆ ಸಾಕಷ್ವು ಭಕ್ತಾಧಿಗಳು ಬರುತ್ತಾರೆ ನಾವು ಯಾರನ್ನು ಕೂಢ ಗಲಾಟಿ ಮಾಡಿ ಹೊರಗಡೆ ನಿಲ್ಲಿಸಿಲ್ಲ ಇದರ ಹಿಂದೆ  ಕಾಣದ ಕೈಗಳು ಉದ್ದೇಶ ಪೂರ್ವಕವಾಗಿ ಗಲಾಟೆ ಮಾಡಿಸಬೇಕು ಅಂಥ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ನಮ್ಮಲ್ಲಿ ಸಾಕಷ್ವು ದಲಿತರು ದೇವಾಲಯಕ್ಕೆ ಬರುತ್ತಾರೆ ನಮ್ಮಲ್ಲಿ ಯಾವುದೇ ಜಾತಿ ಭೆಧವಿಲ್ಲದೆ ಎಲ್ಲರಿಗೂ ಸಮಾನವಾಗಿ ಪೂಜೆಗಳನ್ನು ಅರ್ಚಕರು ಮಾಡಿಕೊಟ್ಟಿದ್ದಾರೆ. ದಲಿತರನ್ನು ನಾವು ಅವಮಾನಿಸಿಲ್ಲ ಎಂದರು.


    Provided by

    ದೇವಾಲಯ ಕಾರ್ಯದರ್ಶಿ ಅ.ನ‌.ಲಿಂಗಪ್ಪ ಮಾತನಾಡಿ, ನಾನು ಸುಮಾರು ವರ್ಷಗಳಿಂದ ಅಮ್ಮನವರ ದಾಸೋಹ ಕಾರ್ಯದ ಉಸ್ತುವರಿಯಾಗಿದ್ದೇನೆ. ಇಲ್ಲಿ ಯಾವುದೇ ಜಾತಿ ಭೇದಭಾವ ಮಾಡಿಲ್ಲ. ದಲಿತರು ಎಲ್ಲರೂ ಸಹ ದೇವಾಲಯಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಮುಜಾರಾಯಿ ದೇವಾಲಯದಲ್ಲಿ ಎಲ್ಲರಿಗೂ ಕೂಡ ಅಮ್ಮನವರ ದರ್ಶನ ಇರುತ್ತದೆ. ನಮ್ಮಲ್ಲಿ ಯಾವುದೇ ಅರ್ಚಕರು ದಲಿತರನ್ನು ಅವಮಾನಿಸಿಲ್ಲ. ದೇವಾಲಯಕ್ಕೆ ಬರುವ ಭಕ್ತರನ್ನು ಪ್ರೀತಿಯಿಂದ ಪೂಜಾ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು. ಮಾಹಿತಿ ಕೊಟ್ಟವರೇ ಇಲ್ಲಿಗೆ ಬಂದಿಲ್ಲ ದೇವಾಲಯದ ಅರ್ಚಕರು ದಲಿತರನ್ನು ಅವಮಾನಿಸಿದ ಸಾಕ್ಷಿ ಇದ್ದಾರೆ ಕೊಡಲಿ, ಆಗ ಎಲ್ಲರನ್ನೂ ಕರೆಸಿ ಮಾತಡೋಣ. ಆದರೆ ಸಾಕ್ಷಿಯೇ ಇಲ್ಲ, ಜಾತ್ರೆ ಸಮಯದಲ್ಲಿ ಬೇಕು ಅಂಥ ಜಗಳ ಮಾಡೋದಕ್ಕೆ.  ಇವೆಲ್ಲ ಸುಳ್ಕು ಮಾಹಿತಿ. ಸುಳ್ಳು ಮಾಹಿತಿ ಕೊಟ್ಟವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು. ಸ್ಥಳದಲ್ಲಿ ಸಾಗಸಂದ್ರ ಗ್ರಾಮಸ್ಥರು ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

     ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ತುಮಕೂರು: ಮೈಸೂರಿನ ಜೆಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 3 ವರ್ಷಗಳ ಅವಧಿಯ ವಿವಿಧ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಹ…

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.