nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್

    May 14, 2025

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್
    • ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು
    • ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ
    • ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ
    • ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇದೆಂಥಾ ಅನ್ಯಾಯವಯ್ಯಾ? | ದಲಿತನ ಜಮೀನಿನಲ್ಲಿ ಕಸವಿಲೇವಾರಿ ಘಟಕ!
    ಗುಬ್ಬಿ February 5, 2022

    ಇದೆಂಥಾ ಅನ್ಯಾಯವಯ್ಯಾ? | ದಲಿತನ ಜಮೀನಿನಲ್ಲಿ ಕಸವಿಲೇವಾರಿ ಘಟಕ!

    By adminFebruary 5, 2022No Comments1 Min Read

    ಗುಬ್ಬಿ:  ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಯರೇಕಾವಲ್ ನ ದಲಿತ ಮುಖಂಡ ನರಸಿಂಹಯ್ಯ ಎಂಬುವರ ಜಮೀನಿನಲ್ಲಿ ಕಸವಿಲೆವಾರಿ ಘಟಕ ಮುಂಜೂರು ಮಾಡಲಾಗಿದ್ದು ,  “ನಮ್ಮ ಗಮನಕ್ಕೆ ತರದೇ ಏಕಾಏಕಿ ಕಸವಿಲೇವಾರಿ ಘಟಕ ಮಂಜೂರು ಮಾಡಿರುವುದು ಸರಿಯಲ್ಲ ಎಂದು ನರಸಿಂಹಯ್ಯ ಆಕ್ರೋಶ ವ್ಯಕ್ತಪಡಿಸಿ, ಜಮೀನಿನಲ್ಲಿ ಪ್ರತಿಭಟನೆ ನಡೆಸಿದರು.

    ಸುಮಾರು 30 ವರ್ಷಗಳಿಂದ ನಮ್ಮ ಜಮೀನಿನಲ್ಲಿ ನಾವೇ ಉಳುಮೆ ಮಾಡಿಕೊಂಡು ಬಂದಿದ್ದು, ಜಮೀನಿನಲ್ಲಿ ಸಾಲ ಸೂಲ ಮಾಡಿ ಬೋರ್, ಟಿಸಿ , ತೆಂಗಿನ ಗಿಡಗಳನ್ನು ನೆಟ್ಟಿದ್ದೇವೆ.  ಈಗ ಏಕಾಏಕಿ ಅಧಿಕಾರಿಗಳು ನಮ್ಮ ಜಮೀನಿನಲ್ಲಿ ಕಸವಿಲೆವಾರಿ ಘಟಕ ಮಾಡುವುದಕ್ಕೆ ಮುಂದಾಗಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ನಮ್ಮ ಜಮೀನಿನಲ್ಲಿ ಕಸವಿಲೆವಾರಿ ಘಟಕ ಮಾಡುವುದಕ್ಕೆ ಅವಕಾಶ ಕೊಡಲ್ಲ. ಈ ಜಮೀನು ಬಿಟ್ಟರೆ ನಮ್ಮಗೆ ವಿಷ ಕುಡಿಯುವುದೇ ವಾಸಿ ಎಂದು ನರಸಿಂಹಯ್ಯ ಅಧಿಕಾರಿಗಳ ಮುಂದೆ ಆಕ್ರೋಶ ಹೊರ ಹಾಕಿದರು.


    Provided by

    ಈ ವೇಳೆ ಚೇಳೂರು ಪೋಲೀಸರು ಮಧ್ಯೆ ಪ್ರವೇಶಿಸಿದರು. ಗ್ರಾಮಸ್ಥರು ಹಾಗೂ ಫೋಲೀಸರ ನಡುವೆ ಮಾತಿನ ಚಕಮಾಕಿ ನಡೆಯಿತ್ತು‌.

    ಪಿಡಿಓ ಮಂಜುನಾಥ್  ಮಾತನಾಡಿ, ಮೇಲಾಧಿಕಾರಿಗಳಿಂದ ನಮಗೆ ಮಾಹಿತಿ ಬಂದಿದೆ. ಯರೇಕಾವಲ್ ಸರ್ವೆ ನಂಬರ್ ನಲ್ಲಿ ಕಸವಿಲೆವಾರಿ ಘಟಕ ಮಂಜೂರು ಆಗಿದೆ ಅಂತ. ಅದಕ್ಕೆ ನಾವು ಇಲ್ಲಿಗೆ ಬಂದು ಜಾಗ ಗುರುತಿಸಿದ್ದೇವೆ.  ಮೊನ್ನೆ ಇಓ, ನಾವು ಸ್ಥಳ ನೋಡಿ ಹೋಗಿದ್ದೆವು. ಕಸವಿಲೆವಾರಿ ಘಟಕ ಮಾಡುವುದಕ್ಕೆ ನೋಟಿಸ್ ಕಳುಹಿಸಿದ್ರು. ನಾವು ಕೂಡ ರೈತರಗೆ ನೋಟಿಸ್ ಪೋಸ್ವ್ ಮಾಡಿದೇವೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಡೆಯಿಂದ ಮಾಹಿತಿ ಬಂದಿದೆ ಈಗಲ್ಲೂ ಅಷ್ಠೇ ಸಂಬಂಧಪಟ್ಟ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಎಎಸ್ ಐ ಜಗಧೀಶ್, ಗ್ರಾಮ ಪಂಚಾಯಿತಿ ಸದಸ್ಯ ಶಂಕರಪ್ಪ, ಮುಖಂಡರಾದ ಜಗದೀಶ್ , ಮಂಜುನಾಥ್ , ನಾಗರಾಜು , ವಾಸಣ್ಣ, ನರಸಿಂಹಯ್ಯ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

    ವರದಿ: ಮಂಜುನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್

    May 14, 2025

    ತುಮಕೂರು: ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ…

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.