nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ

    January 20, 2026

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ
    • ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ್ಶನ್‌ಗೆ ಇರುವ ಎಣ್ಣೆಯ ಚಟ ಈ ಸ್ಥಿತಿಗೆ ತಂದಿದೆ- ಉಮಾಪತಿ
    ರಾಜ್ಯ ಸುದ್ದಿ June 19, 2024

    ದರ್ಶನ್‌ಗೆ ಇರುವ ಎಣ್ಣೆಯ ಚಟ ಈ ಸ್ಥಿತಿಗೆ ತಂದಿದೆ- ಉಮಾಪತಿ

    By adminJune 19, 2024No Comments2 Mins Read
    umapathi

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನವಾಗಿದ್ದು, ಇದೀಗ ದರ್ಶನ್ ವಿರುದ್ಧ ನಿರ್ಮಾಪಕ ಉಮಾಪತಿ ಗೌಡ ಟೀಕೆ ಮಾಡಿದ್ದಾರೆ. ಉಮಾಪತಿ ಗೌಡ ನಟ ದರ್ಶನ್‌ ವಿರುದ್ಧ ಮೊದಲಿನಿಂದಲೂ ಕಿಡಿಕಾರುತ್ತಲೇ ಬಂದಿದ್ದು, ಇದೀಗ ಮತ್ತೊಮ್ಮೆ, ನಟನ ವಿರುದ್ಧ ಟೀಕೆ ಮಾಡಿದ್ದಾರೆ.

    ಉಮಾಪತಿ ಅವರು ಮಾಡಿದ ಪಾಪ ಕರ್ಮಗಳು ಅವರನ್ನೇ ಕಿತ್ತು ತಿನ್ನುತ್ತಿದೆ ಎಂದು ಹೇಳಿದ್ದಾರೆ. ನಾನು ದರ್ಶನ್ ಅವರಿಂದ ದೂರಾಗಿದ್ದು ಒಳ್ಳೆಯದ್ದೇ ಆಯಿತು. ಭಗವಂತ ನನ್ನನ್ನು ಕಾಪಾಡಿದ. ವ್ಯಕ್ತಿ ಬೆಳೆಯಬೇಕಾದ್ರೆ, ಗುರು ಮತ್ತು ಗುರಿ ಇರಬೇಕು. ಇಲ್ಲ ಅಂದ್ರೆ ಈ ರೀತಿ ಆಗುತ್ತದೆ. ಇನ್ನು ಕೋಟಿ ಆಸ್ತಿ, ಬೆಲೆ ಬಾಳುವ ಕಾರು, ಮನೆ ಇದ್ಯಾವುದು ಲೆಕ್ಕಕ್ಕೆ ಬರೋದಿಲ್ಲ, ದೇಹದಲ್ಲಿ ರೋಗ ಇದ್ರೆ ಏನು ಪ್ರಯೋಜನ. ದರ್ಶನ್ ಗೆ ಸ್ವಲ್ಪ ಕೋಪ ಜಾಸ್ತಿ ಎಂದು ಉಮಾಪತಿ ಗೌಡ ಹೇಳಿದ್ದಾರೆ.


    Provided by
    Provided by

    ದರ್ಶನ್  ಮಾಡಿರೋದು ಅಪರಾಧ. ಕಾನೂನಿನಲ್ಲಿ ಏನಾಗುತ್ತೋ ಆಗಲಿ. ರೇಣುಕಾ ಸ್ವಾಮಿ ಕುಟುಂಬದ ಜತೆ ನಾನು ನಿಲ್ಲುತ್ತೇನೆ. ದರ್ಶನ್ ರಿಂದ ಇದುವರೆಗೂ ಶೋಷಣೆಗೆ ಒಳಗಾದವರು ಹಲವರು ಇದ್ದಾರೆ. ಅವರು ಈ ಕೊಲೆಗೆ ಕಾರಣ ಯಾಕಂದ್ರೆ ದರ್ಶನ್ ದಬ್ಬಾಳಿಕೆ ಯನ್ನು ಸಹಿಸಿಕೊಂಡು ಬಂದಿರೋದು ತಪ್ಪು. ಇದನ್ನ ವಿರೋಧಿಸಬೇಕು. ಮಾಡಿರೋ ಕರ್ಮಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಪ್ಪು ಮಾಡಿದರೆ ಶಿಕ್ಷೆ ಆಗಲೇ ಬೇಕು ಎಂದು ಹೇಳಿದ್ದಾರೆ.

    ಇನ್ನು ತನಗೆ ಎರಡು ಮುಖವಿದೆ ಎಂದು ದರ್ಶನ್‌ ಹೇಳಿರುವ ಮಾತಿಗೂ ಪ್ರತಿಕ್ರಿಯೆ ನೀಡಿದ ಉಮಾಪತಿ, ‘ದರ್ಶನ್ ಎರಡು ಮುಖ ಏನು ಅಂತ ಗೊತ್ತಾಗಿದೆ. ಮೈಸೂರಲ್ಲಿ ನನ್ನ ಮೇಲೆ ಗನ್ ಇಟ್ಟಿದ್ದರು. ನನ್ನನ್ನು ಶೂಟ್‌ ಮಾಡೋಕೆ ಪ್ರಯತ್ನ ಮಾಡಿದ್ರು.

    ಇನ್ನು ಎಣ್ಣೆ ಏಟಲ್ಲಿ ಸಾಕಷ್ಟು ಗಲಾಟೆ ಆಗಿವೆ. ಎಣ್ಣೆ ಕೊಡಿಸಿದ್ದು ಕಡಿಮೆ ಆಯ್ತು ಅಂತ ರಾಬರ್ಟ್ ಸಿನಿಮಾ ಬಿಡುಗಡೆಗೆ ತೊಂದರೆ ಮಾಡಿದ್ದೂ ಇದೆ. ಅವತ್ತು ದರ್ಶನ್ ಜತೆ ಗಲಾಟೆ ಆದಾಗ ನನ್ನ ಮಗಳು ಬಂದು ನನ್ನ ತಬ್ಬಿಕೊಂಡು ಅತ್ತಿದ್ದಳು. ಬೇಸರದಿಂದ ನನ್ನ ಅಮ್ಮ ದೇವರ ಮೇಲೆ ಎಲ್ಲವನ್ನೂ ಬಿಡು ಅಂಥ ಹೇಳಿದ್ದರು. ಇವತ್ತು ಆತನ ಸ್ಥಿತಿ ಹೀಗಾಗಿದೆ ಎಂದು ಉಮಾಪತಿ ಗೌಡ ಟೀಕೆ ಮಾಡಿದ್ದಾರೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ

    January 20, 2026

    ಶಿರಾ: ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಈ ನಾಡು ಕಂಡ ಅಪರೂಪದ ಮುಖ್ಯಮಂತ್ರಿಗಳಾಗಿದ್ದು, ಅವರ…

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.