nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತದೇಹ ಕಸ ಹಾಕುವ ಪ್ಲಾಸ್ಟಿಕ್ ನಲ್ಲಿ ತುಂಬಿದ್ದರು: ಟಿ.ಬಿ.ಜಯಚಂದ್ರ
    ರಾಜ್ಯ ಸುದ್ದಿ February 19, 2025

    ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತದೇಹ ಕಸ ಹಾಕುವ ಪ್ಲಾಸ್ಟಿಕ್ ನಲ್ಲಿ ತುಂಬಿದ್ದರು: ಟಿ.ಬಿ.ಜಯಚಂದ್ರ

    By adminFebruary 19, 2025No Comments1 Min Read
    t b jayachandra

    ತುಮಕೂರು: ಕುಂಭಮೇಳದ ಒಂದು ನಗ್ನ ಸತ್ಯ ಏನು ಅಂದ್ರೆ, ಬೆಳಗಾವಿಯಿಂದ ಹೋಗಿದ್ದಂತಹ 60 ಜನರಲ್ಲಿ 4 ಜನ ಪ್ರಾಣ ತೆತ್ತರು. ಕಾಲ್ತುಳಿತದಿಂದ ಪ್ರಾಣಬಿಟ್ರು. ಅವರ ಬಾಡಿಗಳನ್ನ ಊರಿಗೆ ಕಳುಹಿಸಬೇಕು ಅಂತೇಳಿ, ಡೆಲ್ಲಿಯಲ್ಲಿದ್ದ ನಾನು ಪ್ರಯಾಗರಾಜ್ ಗೆ ಹೋಗಿದ್ದೆ. ಅವಾಗ ಬಾಡಿಗಳನ್ನ ಕಸದ ಹಾಕೋ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ರು ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

    ತುಮಕೂರಿನ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೃತದೇಹಗಳನ್ನು ಶಾಸ್ತ್ರೋಕ್ತವಾಗಿ ಬೆಳಗಾವಿಯ ಅವರ ಸಂಬಂಧಿಕರಿಗೆ ತಲುಪಿಸುವ ಕೆಲಸ ಮಾಡಿದ್ವಿ. ಇಂತಹ ಪ್ರಯಾಗರಾಜ್ ನಲ್ಲಿ ಕುಂಭಮೇಳ ಮಾಡಬೇಕು ಅಂದ್ರೆ, ಲಾ ಅಂಡ್ ಆರ್ಡರ್ ನಿರ್ವಹಣೆ ಆಯಾ ರಾಜ್ಯಕ್ಕೆ ಸೇರಿದ್ದು, ಕಾಲ್ತುಣಿತಕ್ಕೆ ಹೊಣೆಗಾರರು ಯಾರು ಅಂದ್ರೆ ಅಲ್ಲಿನ ಸರ್ಕಾರ ಎಂದರು.


    Provided by
    Provided by

    ಆ ಜವಾಬ್ದಾರಿಯನ್ನ ಅಲ್ಲಿನ ಸರ್ಕಾರನೇ ಹೊರಬೇಕು. ಆದರೆ ಹೊರ್ತಿರಲಿಲ್ಲ. ಸಂವಿಧಾನಬದ್ದವಾಗಿ ಆ ರಾಜ್ಯದಲ್ಲಿ ಕೆಲಸ ಆಗ್ತಿಲ್ಲ ಅನ್ನೊ ಭಾವನೆ ಬರುತ್ತೆ. ಇವತ್ತು ಎಲ್ಲೋ ಒಂದು ಕಡೆಗೆ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ರೆ ಪಾಪಗಳು ಕಳೆದೊಗ್ತದೆ ಅನ್ನೋ ಭಾವನೆ ಇರುತ್ತೆ. ಅದು ಅವರವರ ನಂಬಿಕೆ. ನಂಬಿಕೆಯ ವಿರುದ್ಧ ನಾವು ಮಾತಾಡೋಕೆ ಬರಲ್ಲ. ವ್ಯವಸ್ಥೆ ಮಾಡಬೇಕಾದ ಜವಾಬ್ದಾರಿ ರಾಜ್ಯ ಸರ್ಕಾರಗಳು ಹೊರಬೇಕು. ಲಾ ಅಂಡ್ ಆರ್ಡರ್ ಫೆಲ್ಯೂರ್ ಎದ್ದು ಕಾಣ್ತಿದೆ ಎಂದರು.

    ಅಲ್ಲಿ ಬ್ಯಾಕ್ಟೀರಿಯಾ ಕಂಟಾಮೇಷನ್ ಆಗಿದೆ. ಆ ನೀರು ಸ್ನಾನ ಮಾಡಲು ಯೋಗ್ಯವಲ್ಲ ಅನ್ನೋ ಮಾತು ಮಾಧ್ಯಮದಲ್ಲಿ ಬಂದಿದೆ ಎಂದು ಅವರು ಹೇಳಿದರು.
    ನಮ್ಮಲ್ಲಿ ಒಂದು ಗಾದೆ ಮಾತಿದೆ. ಗಂಗಾ ಪಾನಿ, ತುಂಬಾ ಸ್ನಾನ ಎಂಬ ಗಾದೆ ಇದೆ. ಅಂದ್ರೆ ಸ್ನಾನ ಮಾಡೋಕೆ ತುಂಗೆ ಪವಿತ್ರ. ಕುಡಿಯೋದಕ್ಕೆ ಗಂಗೆ ನೀರು ಒಳ್ಳೆದು. ಕಾಶಿ, ಗಂಗೆಯಿಂದ ಬಂದ ನೀರು ಪವಿತ್ರ ಎನ್ನುವಂತ ನಂಬಿಕೆ ಹಿಂದೂಗಳಲ್ಲಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

     

    admin
    • Website

    Related Posts

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.