nammatumakuru

    Subscribe to Updates

    Get the latest creative news from FooBar about art, design and business.

    What's Hot

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026
    Facebook Twitter Instagram
    ಟ್ರೆಂಡಿಂಗ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    • ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
    • ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತದೇಹ ಕಸ ಹಾಕುವ ಪ್ಲಾಸ್ಟಿಕ್ ನಲ್ಲಿ ತುಂಬಿದ್ದರು: ಟಿ.ಬಿ.ಜಯಚಂದ್ರ
    ರಾಜ್ಯ ಸುದ್ದಿ February 19, 2025

    ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತದೇಹ ಕಸ ಹಾಕುವ ಪ್ಲಾಸ್ಟಿಕ್ ನಲ್ಲಿ ತುಂಬಿದ್ದರು: ಟಿ.ಬಿ.ಜಯಚಂದ್ರ

    By adminFebruary 19, 2025No Comments1 Min Read
    t b jayachandra

    ತುಮಕೂರು: ಕುಂಭಮೇಳದ ಒಂದು ನಗ್ನ ಸತ್ಯ ಏನು ಅಂದ್ರೆ, ಬೆಳಗಾವಿಯಿಂದ ಹೋಗಿದ್ದಂತಹ 60 ಜನರಲ್ಲಿ 4 ಜನ ಪ್ರಾಣ ತೆತ್ತರು. ಕಾಲ್ತುಳಿತದಿಂದ ಪ್ರಾಣಬಿಟ್ರು. ಅವರ ಬಾಡಿಗಳನ್ನ ಊರಿಗೆ ಕಳುಹಿಸಬೇಕು ಅಂತೇಳಿ, ಡೆಲ್ಲಿಯಲ್ಲಿದ್ದ ನಾನು ಪ್ರಯಾಗರಾಜ್ ಗೆ ಹೋಗಿದ್ದೆ. ಅವಾಗ ಬಾಡಿಗಳನ್ನ ಕಸದ ಹಾಕೋ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ರು ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

    ತುಮಕೂರಿನ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೃತದೇಹಗಳನ್ನು ಶಾಸ್ತ್ರೋಕ್ತವಾಗಿ ಬೆಳಗಾವಿಯ ಅವರ ಸಂಬಂಧಿಕರಿಗೆ ತಲುಪಿಸುವ ಕೆಲಸ ಮಾಡಿದ್ವಿ. ಇಂತಹ ಪ್ರಯಾಗರಾಜ್ ನಲ್ಲಿ ಕುಂಭಮೇಳ ಮಾಡಬೇಕು ಅಂದ್ರೆ, ಲಾ ಅಂಡ್ ಆರ್ಡರ್ ನಿರ್ವಹಣೆ ಆಯಾ ರಾಜ್ಯಕ್ಕೆ ಸೇರಿದ್ದು, ಕಾಲ್ತುಣಿತಕ್ಕೆ ಹೊಣೆಗಾರರು ಯಾರು ಅಂದ್ರೆ ಅಲ್ಲಿನ ಸರ್ಕಾರ ಎಂದರು.

    ಆ ಜವಾಬ್ದಾರಿಯನ್ನ ಅಲ್ಲಿನ ಸರ್ಕಾರನೇ ಹೊರಬೇಕು. ಆದರೆ ಹೊರ್ತಿರಲಿಲ್ಲ. ಸಂವಿಧಾನಬದ್ದವಾಗಿ ಆ ರಾಜ್ಯದಲ್ಲಿ ಕೆಲಸ ಆಗ್ತಿಲ್ಲ ಅನ್ನೊ ಭಾವನೆ ಬರುತ್ತೆ. ಇವತ್ತು ಎಲ್ಲೋ ಒಂದು ಕಡೆಗೆ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ರೆ ಪಾಪಗಳು ಕಳೆದೊಗ್ತದೆ ಅನ್ನೋ ಭಾವನೆ ಇರುತ್ತೆ. ಅದು ಅವರವರ ನಂಬಿಕೆ. ನಂಬಿಕೆಯ ವಿರುದ್ಧ ನಾವು ಮಾತಾಡೋಕೆ ಬರಲ್ಲ. ವ್ಯವಸ್ಥೆ ಮಾಡಬೇಕಾದ ಜವಾಬ್ದಾರಿ ರಾಜ್ಯ ಸರ್ಕಾರಗಳು ಹೊರಬೇಕು. ಲಾ ಅಂಡ್ ಆರ್ಡರ್ ಫೆಲ್ಯೂರ್ ಎದ್ದು ಕಾಣ್ತಿದೆ ಎಂದರು.

    ಅಲ್ಲಿ ಬ್ಯಾಕ್ಟೀರಿಯಾ ಕಂಟಾಮೇಷನ್ ಆಗಿದೆ. ಆ ನೀರು ಸ್ನಾನ ಮಾಡಲು ಯೋಗ್ಯವಲ್ಲ ಅನ್ನೋ ಮಾತು ಮಾಧ್ಯಮದಲ್ಲಿ ಬಂದಿದೆ ಎಂದು ಅವರು ಹೇಳಿದರು.
    ನಮ್ಮಲ್ಲಿ ಒಂದು ಗಾದೆ ಮಾತಿದೆ. ಗಂಗಾ ಪಾನಿ, ತುಂಬಾ ಸ್ನಾನ ಎಂಬ ಗಾದೆ ಇದೆ. ಅಂದ್ರೆ ಸ್ನಾನ ಮಾಡೋಕೆ ತುಂಗೆ ಪವಿತ್ರ. ಕುಡಿಯೋದಕ್ಕೆ ಗಂಗೆ ನೀರು ಒಳ್ಳೆದು. ಕಾಶಿ, ಗಂಗೆಯಿಂದ ಬಂದ ನೀರು ಪವಿತ್ರ ಎನ್ನುವಂತ ನಂಬಿಕೆ ಹಿಂದೂಗಳಲ್ಲಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

     

    admin
    • Website

    Related Posts

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ಬೆಂಗಳೂರು:  ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ’80ರ ದಶಕದ ಟ್ರೆಂಡ್’ (1980s AI Photo Trend) ಜೋರಾಗಿಯೇ ಸದ್ದು ಮಾಡುತ್ತಿದೆ. ರಾಜಕಾರಣಿಗಳು,…

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.