nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025
    Facebook Twitter Instagram
    ಟ್ರೆಂಡಿಂಗ್
    • ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!
    • ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ
    • ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ
    • ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ
    • ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ
    • ಬಮೂಲ್​​ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ: ಡಿ.ಕೆ. ಸುರೇಶ್​
    • ಸರೋಜಾದೇವಿ ಎಂದ ತಕ್ಷಣ ಚೆನ್ನಮ್ಮ, ಬಬ್ರುವಾಹನ ನೆನಪಾಗುತ್ತದೆ: ಸಿಎಂ ಸಂತಾಪ
    • ಅಭಿನಯ ಸರಸ್ವತಿ ಬಿ.ಸರೋಜಾದೇವಿ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಲ ಬಾಧೆ: ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು
    ಜಿಲ್ಲಾ ಸುದ್ದಿ July 2, 2025

    ಸಾಲ ಬಾಧೆ: ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

    By adminJuly 2, 2025No Comments2 Mins Read
    sargur

    ಸರಗೂರು:  ಸಾಲ ಬಾಧೆಗೆ ಹೆದರಿ ಮನನೊಂದ ರೈತಯೊಬ್ಬರು ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ದಂದು ಬೆಳಕಿಗೆ ಬಂದಿದೆ.

    ತಾಲೂಕಿನ ಮುಳ್ಳೂರು ಗ್ರಾಮ ನಿವಾಸಿ ಚನ್ನನಾಯಕ ಎಂಬುವರು ಮಗನಾದ ಗೋವಿಂದನಾಯಕ (50) ವರ್ಷದ ಮೃತಪಟ್ಟಿರುವ ವ್ಯಕ್ತಿ.


    Provided by
    Provided by

    ಗೋವಿಂದನಾಯಕ ಎಂಬುವನು ಸುಮಾರು 25 ವರ್ಷಗಳ ಹಿಂದೆ ಹೆಗ್ಗಡಪುರ ಗ್ರಾಮದಲ್ಲಿ ವಾಸವಾಗಿದ್ದು.ಇವನ್ನು ಕೆಲಸ ಮುಗಿಸಿಕೊಂಡು ಜಾನುವಾರುಗಳಿಗೆ 8 ಗಂಟೆ ಸಮಯಕ್ಕೆ ಹುಲ್ಲನ್ನು ತರುತ್ತಾನೆ ಎಂದು ಹೇಳಿ ಹೊರಗೆ ಹೋದವರು 11 ಗಂಟೆಯಾದರೂ ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು.

    ಆದರೆ ನೆರವಾಗಿ ತಾಲೂಕಿನ ಸಮೀಪದ ತುಂಬಸೋಗೆ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಹೊಳೆಯ ಅಲ್ಲಿಂದ ತನ್ನ ಸ್ಕೂಟರ್‌ ನಲ್ಲಿ ತುಂಬಸೋಗೆ ಗ್ರಾಮದಲ್ಲಿರುವ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು ಎಂದು ತಿಳಿದುಬಂದಿದೆ.

    ಕಬಿನಿ ಹೊಳೆಯ ಸೇತುವೆಯಿಂದ ಹೊಳೆಗೆ ಹಾರಿ ಕಬಿನಿ ಜಲಾಶಯದ ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೊಳೆಯ ದಡದಲ್ಲಿ ಇದ್ದ ಸಾರ್ವಜನಿಕರು ಹಾಗೂ ಸ್ಥಳೀಯರು ತಿಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸರಗೂರು ಪೋಲಿಸ್ ಠಾಣೆಯ ಪೊಲೀಸರು ತಕ್ಷಣ ಎಚ್.ಡಿ.ಕೋಟೆ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು.  ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ದೋಣಿ ಮೂಲಕ ಮಂಗಳವಾರ ಹುಡುಕಾಟ ನಡೆಸಿದರು. ಆದರೆ ಮೃತದೇಹ ಪತ್ತೆಯಾಗಿರಲಿಲ್ಲ. ನಂತರ  ಬುಧವಾರ ಬೆಳಿಗ್ಗೆಯಿಂದ ಮಧ್ಯಾಹ್ನ ವರಿಗೆ ಹುಡುಕಾಟದಲ್ಲಿ ತೊಡಗಿದ್ದಾರೆ.  ಈ ವೇಳೆ ಇಟ್ನ ಗ್ರಾಮದ ಮಾರಮ್ಮನ ದೇವಸ್ಥಾನ ಬಳಿ ಹೊಳೆಯ ನೀರಿನಲ್ಲಿ ದೇಹ ಪತ್ತೆಯಾಗಿದೆ.

    ಮೃತಪಟ್ಟ ವ್ಯಕ್ತಿ ಬ್ಯಾಂಕ್ ಮತ್ತು ಕೈ ಸಾಲ ಮಾಡಿಕೊಂಡಿದ್ದರು. ಸಾಲದ ಹಿನ್ನೆಲೆ ಮಾನ ಮರ್ಯಾದೆಗೆ ಅಂಜಿ  ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೃತದೇಹವನ್ನು ಸಮುದಾಯ ಸಾರ್ವಜನಿಕರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ ಎಂದು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಹಾಗೂ ಉಪ ನಿರೀಕ್ಷಕ ಆರ್. ಕಿರಣ್ ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025

    ವಸತಿ ನಿಲಯದ ಯುವತಿ ನೇಣಿಗೆ ಶರಣು

    July 14, 2025

    ಬೀದರ್ | ಇ–ಪಾವತಿ ಅಭಿಯಾನದ ಲಾಭ ಪಡೆಯಿರಿ : ತಹಶೀಲ್ದಾರ್ ಮಹೇಶ್ ಪಾಟೀಲ್

    July 14, 2025
    Our Picks

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ…

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025

    ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ

    July 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.