nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸೆಂಬರ್ 26: ಅರಿಹಂತ ಸಹಕಾರಿಗೆ 25ನೇ ಬೆಳ್ಳಿ ಹಬ್ಬದ ಸಂಭ್ರಮಾಚರಣೆ
    ಜಿಲ್ಲಾ ಸುದ್ದಿ December 23, 2024

    ಡಿಸೆಂಬರ್ 26: ಅರಿಹಂತ ಸಹಕಾರಿಗೆ 25ನೇ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

    By adminDecember 23, 2024No Comments2 Mins Read
    arihantha

    ಬೆಳಗಾವಿ:  1999 ರಲ್ಲಿ  ಶ್ರೀ ರಮೇಶ್ ಕತ್ತಿ ಅವರ ಮಾರ್ಗದರ್ಶನದಲ್ಲಿ ಜೆ ಎಸ್ ಸಪ್ತಸಾಗರ  ಅವರ ಮನೆಯಲ್ಲಿ 300 ಸದಸ್ಯರಿಂದ ಪ್ರಾರಂಭವಾದ ಹುಲ್ಲೋಳಿಯ ಹರಿಹಂತ ಸೌಹಾದ೯ ಸಹಕಾರಿ ನಿ.  ಸಂಸ್ಥೆಯು 17675 ಸದಸ್ಯರ ಸಹಕಾರ ಹಾಗೂಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಇಂದು 25ನೇ ವರ್ಷದ ಬೆಳ್ಳಿ ಮಹೋತ್ಸವಕ್ಕೆ ಕಾಲಿಡುತ್ತಿದ್ದು ಈ ಬೆಳ್ಳಿಮೋತ್ಸವದ ಸಂಭ್ರಮಾಚರಣೆ  ಇದೇ 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಭರಮಪ್ಪಾ ಬಾ ಚೌಗಲಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಸಂಸ್ಥೆಯ ಇನ್ನೊಬ್ಬ ಸದಸ್ಯ  ಪಿ.ಆರ್. ಚೌಗಲಾ ಅವರು ಮಾತನಾಡಿ,  ಸಂಸ್ಥೆಯು 25 ವಷ೯ಗಳ ಹಿಂದೆ  2,000 ಜನಸಂಖ್ಯೆ ಇರುವ ಕುಗ್ರಾಮದಲ್ಲಿ ಜನರ ಆರ್ಥಿಕ ಮಟ್ಟ ಸುಧಾರಣೆಗಾಗಿ ಪ್ರಾರಂಭವಾಯಿತು.  ಈ ಸಂಸ್ಥೆಯು ಇಂದು 25ನೇ ವರ್ಷಕ್ಕೆ ಕಾಲಿಡುತ್ತಿದ್ದು ಆದುದರಿಂದ ಬೆಳ್ಳಿ ಮಹೋತ್ಸವವನ್ನು  ಆಚರಿಸುತ್ತಿದೆ.  ಪ್ರಮುಖವಾಗಿ ಈ ಬೆಳ್ಳಿ ಮಹೋತ್ಸವದ ಸವಿನೆನಪಿಗಾಗಿ ಬ್ಯಾಂಕಿನ ಸದಸ್ಯರಿಗೆ 10 ಗ್ರಾಂ ಬೆಳ್ಳಿ ನಾಣ್ಯ ಹಾಗೂ ಕ್ಯಾಶ್ ಬ್ಯಾಗ್ ವಿತರಣೆ ಮಾಡಲಾಗುವುದು . ಒಂದು ಸಾವಿರ ಶೇರುಬಂಡವಾಳ ಹೊಂದಿದ ಸದಸ್ಯರಿಗೆ 10 ಗ್ರಾಂ ಬೆಳ್ಳಿ ನಾಣ್ಯ ಹಾಗೂ ನೂರರು  ಶೇರು ಬಂಡವಾಳ  ಹೊಂದಿದ ಸದಸ್ಯರಿಗೆ ಒಂದು ಕ್ಯಾಶ್ ಬ್ಯಾಕ್  ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.


    Provided by
    Provided by

    ಸಂಸ್ಥೆಯ ಪ್ರಧಾನ ಕಾರ್ಯದರ್ಶಿ  ಆನಂದ್ ಚೌಗುಲಾ ಮಾತನಾಡಿ,   ಅರಿಹಂತ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಬೆಳ್ಳಿ ಹಬ್ಬದ ಮಹೋತ್ಸವ ಆಯೋಜಿಸಲಾಗಿದ್ದು  ನಾಂದಣಿಯ  ಪ.ಪೂ. ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾಯ೯ ಮಹಾಸ್ವಾಮಿಗಳು,  ಶ್ರವಣಬೆಳಗೊಳದ ಪ.ಪೂ.ಸ್ವಸ್ತಿ ಶ್ರೀ ಅಭಿನವ ಚಾರುಕೀತಿ೯ ಭಟ್ಟಾರಕ ಪಟ್ಟಾಚಾಯ೯ ಮಹಾಸ್ವಾಮಿಗಳು, ಹುಕ್ಕೇರಿಯ ಪ.ಪೂ. ಶ್ರೀ ಚಂದ್ರಶೇಖರ ಶಿವಾಚಾಯ೯ ಮಹಾಸ್ವಾಮಿಗಳು, ಕ್ಯಾರಗುಡ್ಡದ ಪ.ಪೂ. ಶ್ರೀ  ಅಭಿನವ ಮಂಜುನಾಥ  ಮಹಾಸ್ವಾಮಿಗಳ  ದಿವ್ಯ ಸಾನಿಧ್ಯದಲ್ಲಿಮಾಜಿ ಸಂಸದ ರಮೇಶ್ ಕತ್ತಿ ಅವರ ಅಧ್ಯಕ್ಷತೆಯಲ್ಲಿ,  ಡಿ.ಸುಧಾಕರ್ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಕರ್ನಾಟಕ ಸರ್ಕಾರ ಇವರು ಹರಿಹಂತ ಸಭಾಭವನದ ಅಡಿಗಲ್ಲು ಅನಾವರಣ  ಮಾಡಲಿದ್ದಾರೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ್ ಅವರು ಬೆಳ್ಳಿ ನಾಣ್ಯವನ್ನು ವಿತರಣೆ ಮಾಡಲಿದ್ದು, ಡಿ. ಸುಧಾಕರ್ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಕರ್ನಾಟಕ ಸರ್ಕಾರ ಇವರು ಅರಿಹಂತ ಸಭಾಭವನದ ಅಡಿಗಲ್ಲು ಅನಾವರಣ ಮಾಡುವರು. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕರು ಅಭಯ್ ಪಾಟೀಲ್ ಅವರು ಸಂಸ್ಥೆಯ ಸದಸ್ಯರಿಗೆ ಬೆಳ್ಳಿ ನಾಣ್ಯ ವಿತರಣೆ ಮಾಡುವರು ಎಂದು ತಿಳಿಸಿದರು.

    ಮುಖ್ಯ ಅತಿಥಿಗಳಾಗಿ ಹುಕ್ಕೇರಿ ಶಾಸಕರು ನಿಖಿಲ್ ಕತ್ತಿ, ಚಿಕ್ಕೋಡಿ ಸಂಸದರು ಕು.ಪ್ರಿಯಾಂಕ ಸ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ,  ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಸದಸ್ಯ ಧಾನ್ಯ ಕುಮಾರ್ ಗುಂಡೆ,  ಮಾಜಿ ಶಾಸಕರು ಬೆಳಗಾವಿ ಉತ್ತರ ಸಂಜಯ್ ಪಾಟೀಲ್, ಅತಿಥಿಗಳಾಗಿ ಜಗದೀಶ್ ಕವಟಿಗಿಮಠ,  ಉತ್ತಮ ಪಾಟೀಲ್, ವಿನೋದ್ ದೊಡ್ಡಣ್ಣವರ್, ಪಾರೀಸ ಉಗಾರೆ, ರವಿಚಂದ್ರ ಪಾಟೀಲ ಉಪಸ್ಥಿತರಿರುವರು  ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಬಾಹುಬಲಿ ಭ ನಾಗನೂರಿ,  ಸದಸ್ಯರುಗಳಾದ Krwa ರವೀಂದ್ರ ಚ ಚೌಗಲಾ, ಜೈಪಾಲ ಸ ಚೌಗಲಾ. ರಾಮಪ್ಪ ನಾ ಗೋಟುರಿ. ಜಿನ್ನಪ್ಪ ಶಾ ಸಪ್ತಸಾಗರ, ಅಶೋಕ ಚಿಂ ಚೌಗಲಾ, ಪ್ರಕಾಶ್ ದೇ ಚೌಗಲಾ, ಪದ್ಮನಾಭ ಚೌಗಲಾ. ಬಾಬು ಅಕ್ಕಿವಾಟೆ,  ಶೃತಿ ಅ ಪಾಟೀಲ್,  ಸುಮತಿ ಜ ಚೌಗಲಾ,  ಮಾಯಪ್ಪ ಹೂ ಹೊಳೆಪ್ಪಗೋಳ, ಬಸವರಾಜ ಪಾಟೀಲ್, ಬಾಳಪ್ಪ ಸಾ ಸಂಕೇಶ್ವರಿ,  ಅರುಣ್ ಭೂ ಚೌಗಲಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.