nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ
    ಜಿಲ್ಲಾ ಸುದ್ದಿ December 20, 2025

    ಪತ್ರಕರ್ತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ

    By adminDecember 20, 2025No Comments1 Min Read
    suvarna soudha

    ಬೆಳಗಾವಿ:  ರಾಜ್ಯದ ಪ್ರಿಂಟ್ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ‘ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘ’ದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ರಾಜ್ಯದ ಪ್ರಿಂಟ್ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ಪತ್ರಕರ್ತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.


    Provided by
    Provided by

    ಸಂಘದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸಿ.ಡಿ. ಹಾಗೂ ರಾಜ್ಯ ಉಪಾಧ್ಯಕ್ಷ ನಟರಾಜು ಜಿ.ಎಲ್. ಅವರು ಕಾರ್ಮಿಕ ಇಲಾಖೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ, ಐಟಿ–ಬಿಟಿ ಇಲಾಖೆ ಸಂಬಂಧಿಸಿದಂತೆ ಐಟಿ–ಬಿಟಿ ಸಚಿವ ಪ್ರಿಯಾಂಕಾ ಖರ್ಗೆ ಅವರಿಗೆ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

    ಮನವಿ ಪತ್ರದಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ, ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿ, ವಾರ್ತಾ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ, ವಿಧಾನಸೌಧ–ವಿಕಾಸಸೌಧ ಪ್ರವೇಶ ಸೌಲಭ್ಯ, ಜೀವ ವಿಮಾ ಸೌಲಭ್ಯ, ಪತ್ರಕರ್ತರ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಉಲ್ಲೇಖಿಸಲಾಗಿದೆ.

    ಇದಲ್ಲದೆ, ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಅಪಘಾತ ಅಥವಾ ಸಹಜ ಸಾವು ಸಂಭವಿಸಿದಲ್ಲಿ ಪತ್ರಕರ್ತರ ಕುಟುಂಬಗಳಿಗೆ ಸರ್ಕಾರದಿಂದ ₹10 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವ ಹಿರಿಯ ಹಾಗೂ ನಿಯತಕಾಲಿಕೆ ಪತ್ರಕರ್ತರಿಗೆ ಮಾಸಾಶನ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಸಂಘದ ಮುಖಂಡರು ಮನವಿ ಮಾಡಿದರು.

    ಮನವಿಯನ್ನು ಸ್ವೀಕರಿಸಿದ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳು, ಪತ್ರಕರ್ತರ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Belagavi Winter Session Free Bus Pass for Media Journalist Pension Journalists Protection Act Karnataka Journalists Media Rights Press Welfare Print and Social Media Association Priyank Kharge Santosh Lad Suvarna Soudha
    admin
    • Website

    Related Posts

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?

    June 9, 2026

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.