nammatumakuru

    Subscribe to Updates

    Get the latest creative news from FooBar about art, design and business.

    What's Hot

    6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

    July 22, 2026

    ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ

    July 22, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ
    • ತುಮಕೂರಿನಲ್ಲೇ ವಿಮಾನ ನಿಲ್ದಾಣವಾಗಲಿ: ಕೇಂದ್ರ–ರಾಜ್ಯ ಸರ್ಕಾರಕ್ಕೆ ಮಾಜಿ ಸಂಸದ ಜಿಎಸ್ ಬಿ ಆಗ್ರಹ
    • ತುಮಕೂರು: ಉದ್ಯಮಶೀಲತಾ ತಿಳುವಳಿಕೆ ಶಿಬಿರ: ಆಸಕ್ತರು ಭಾಗವಹಿಸಬಹುದು
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯತ್ನಾಳ್ ಬಣದ ಉಚ್ಛಾಟನೆಗೆ ಬಿ.ವೈ.ವಿಜಯೇಂದ್ರ ಆಪ್ತರಿಂದ ಆಗ್ರಹ!
    ರಾಜ್ಯ ಸುದ್ದಿ February 6, 2025

    ಯತ್ನಾಳ್ ಬಣದ ಉಚ್ಛಾಟನೆಗೆ ಬಿ.ವೈ.ವಿಜಯೇಂದ್ರ ಆಪ್ತರಿಂದ ಆಗ್ರಹ!

    By adminFebruary 6, 2025No Comments2 Mins Read
    vijayendra

    ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಉಚ್ಚಾಟನೆ ಮಾಡಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಪ್ತರು ಆಗ್ರಹಿಸಿದ್ದಾರೆ.

    ಮಾಜಿ ಸಚಿವ ಕಟ್ಟಾ ಸುಬ್ರಹಣ್ಯನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಸಂಪಂಗಿ, ಲಕ್ಷ್ಮೀನಾರಾಯಣ ಸೇರಿದಂತೆ ಮತ್ತಿತರರು ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಕಾರ್ಯಕರ್ತರಲ್ಲಿ ಗೊಂದಲ ಉಂಟುಮಾಡುತ್ತಿರುವ ಭಿನ್ನಮತೀಯರನ್ನು ತಕ್ಷಣವೇ ಉಚ್ಚಾಟನೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಡಿ.ಕೆ.ಹರೀಶ್ ಅವರನ್ನು ಮುಲಾಜಿಲ್ಲದೆ ಪಕ್ಷದಿಂದ ಕಿತ್ತುಹಾಕಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮಿಸ್ಟರ್ ಯತ್ನಾಳ್, ಯಡಿಯೂರಪ್ಪ ಕುಟುಂಬದವರ ಬಗ್ಗೆ ಮಾತನಾಡುವ ನೀನು ಜೆಸಿಬಿ, ಬಸ್ಸು ಓಡಿಸಿಕೊಂಡಿದ್ದೆ. ಈಗ ಬಿಜಾಪುರದಲ್ಲಿ ಶಿಕ್ಷಣ ಸಂಸ್ಥೆಗಳು, ಕಲಬುರಗಿಯಲ್ಲಿ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದೀರ. ಇದಕ್ಕೆಲ್ಲಿಂದ ದುಡ್ಡು ಬಂತು?, ನಮಗೆ ನಿಮ್ಮ ಬಂಡವಾಳ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

    ಈ ಹಿಂದೆ ಸಸ್ಪೆಂಡ್ ಆಗಿ ಯಡಿಯೂರಪ್ಪ ನವರ ಕಾಲು ಹಿಡಿದವರು? ಮಿಸ್ಟರ್ ಯತ್ನಾಳ್ ಇದು ಸರಿಯಲ್ಲ. ನಾಲಿಗೆ ಬಿಗಿ ಹಿಡಿದು ಮಾತಾಡು, ನಿಮಗೆ ಗೌರವ ಕೊಡ್ತೇವೆ ನಾವು. ಇವರು ಯಾರೂ ಮೂಲ ಬಿಜೆಪಿಯಲ್ಲ. ಬಿಜೆಪಿಗೆ ಮೂಲ ಇವರೆಲ್ಲ. ಸಿದ್ದೇಶ್ವರ್ ಸಂಸ್ಥೆ ನೀನು ಕಟ್ಟಿದ್ದಲ್ಲ. ಅಲ್ಲಿ ಬಂದು ಸಂಸ್ಥೆ ಕಬ್ಜ ಮಾಡಿದಿಯಲ್ಲ. ಅಲ್ಲಿ ನಿಮ ಮಗನ್ನ ಡೈರೆಕ್ಟರ್ ಮಾಡಿದ್ದೀಯಲ್ಲ ಇದು ಕುಟುಂಬ ರಾಜಕಾರಣ ಅಲ್ವಾ? ಎಂದು ಪ್ರಶ್ನೆ ಮಾಡಿದರು.

    ಮಾತೆತ್ತಿದರೆ ನಾನೊಬ್ಬ ಹಿಂದೂ ಹುಲಿ ಎನ್ನುತ್ತೀರಿ. ಜೆಡಿಎಸ್ ಗೆ ಸೇರಿಕೊಂಡು ಟಿಪ್ಪೂ ಸುಲ್ತಾನ್ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ಬಿರಿಯಾನಿ, ಕಬಾಬ್ ತಿಂದಿದ್ದನ್ನು ಮರೆತುಬಿಟ್ಟಿದ್ದೀರ. ಆಗ ನಿಮ್ಮ ನಿಜವಾದ ಹಿಂದುತ್ವ ಎಲ್ಲಿ ಹೋಗಿತ್ತು. ಇಫ್ತಾರ್ ಕೂಟದಲ್ಲಿ ಭಾಗಿಯಾದಾಗ ಬಿಜೆಪಿ ಸಿದ್ಧಾಂತ ನೆನಪಿರಲಿಲ್ಲವೇ? ಹಿಂದೂ ಹುಲಿ ಜೆಡಿಎಸ್ ಗೆ ಹೋಗಿದ್ದು ಏಕೆ? ಮೊದಲು ಜನತೆಗೆ ಉತ್ತರ ಕೊಡಿ ಎಂದು ಹರಿಹಾಯ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

    July 22, 2026

    ತುಮಕೂರು: ತುಮಕೂರು ಜಿಲ್ಲೆ ಗೊಲ್ಲಹಳ್ಳಿ ಜವಾಹರ ನವೋದಯ ವಿದ್ಯಾಲಯದಲ್ಲಿ 2027–28ನೇ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗಾಗಿ ಆನ್…

    ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ

    July 22, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ

    July 22, 2026

    ತುಮಕೂರಿನಲ್ಲೇ ವಿಮಾನ ನಿಲ್ದಾಣವಾಗಲಿ: ಕೇಂದ್ರ–ರಾಜ್ಯ ಸರ್ಕಾರಕ್ಕೆ ಮಾಜಿ ಸಂಸದ ಜಿಎಸ್ ಬಿ ಆಗ್ರಹ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.