nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ

    December 25, 2025

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
    • ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
    • “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
    • ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
    • ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
    • ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
    • ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
    • ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯತ್ನಾಳ್ ಬಣದ ಉಚ್ಛಾಟನೆಗೆ ಬಿ.ವೈ.ವಿಜಯೇಂದ್ರ ಆಪ್ತರಿಂದ ಆಗ್ರಹ!
    ರಾಜ್ಯ ಸುದ್ದಿ February 6, 2025

    ಯತ್ನಾಳ್ ಬಣದ ಉಚ್ಛಾಟನೆಗೆ ಬಿ.ವೈ.ವಿಜಯೇಂದ್ರ ಆಪ್ತರಿಂದ ಆಗ್ರಹ!

    By adminFebruary 6, 2025No Comments2 Mins Read
    vijayendra

    ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಉಚ್ಚಾಟನೆ ಮಾಡಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಪ್ತರು ಆಗ್ರಹಿಸಿದ್ದಾರೆ.

    ಮಾಜಿ ಸಚಿವ ಕಟ್ಟಾ ಸುಬ್ರಹಣ್ಯನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಸಂಪಂಗಿ, ಲಕ್ಷ್ಮೀನಾರಾಯಣ ಸೇರಿದಂತೆ ಮತ್ತಿತರರು ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಕಾರ್ಯಕರ್ತರಲ್ಲಿ ಗೊಂದಲ ಉಂಟುಮಾಡುತ್ತಿರುವ ಭಿನ್ನಮತೀಯರನ್ನು ತಕ್ಷಣವೇ ಉಚ್ಚಾಟನೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.


    Provided by
    Provided by

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಡಿ.ಕೆ.ಹರೀಶ್ ಅವರನ್ನು ಮುಲಾಜಿಲ್ಲದೆ ಪಕ್ಷದಿಂದ ಕಿತ್ತುಹಾಕಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮಿಸ್ಟರ್ ಯತ್ನಾಳ್, ಯಡಿಯೂರಪ್ಪ ಕುಟುಂಬದವರ ಬಗ್ಗೆ ಮಾತನಾಡುವ ನೀನು ಜೆಸಿಬಿ, ಬಸ್ಸು ಓಡಿಸಿಕೊಂಡಿದ್ದೆ. ಈಗ ಬಿಜಾಪುರದಲ್ಲಿ ಶಿಕ್ಷಣ ಸಂಸ್ಥೆಗಳು, ಕಲಬುರಗಿಯಲ್ಲಿ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದೀರ. ಇದಕ್ಕೆಲ್ಲಿಂದ ದುಡ್ಡು ಬಂತು?, ನಮಗೆ ನಿಮ್ಮ ಬಂಡವಾಳ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

    ಈ ಹಿಂದೆ ಸಸ್ಪೆಂಡ್ ಆಗಿ ಯಡಿಯೂರಪ್ಪ ನವರ ಕಾಲು ಹಿಡಿದವರು? ಮಿಸ್ಟರ್ ಯತ್ನಾಳ್ ಇದು ಸರಿಯಲ್ಲ. ನಾಲಿಗೆ ಬಿಗಿ ಹಿಡಿದು ಮಾತಾಡು, ನಿಮಗೆ ಗೌರವ ಕೊಡ್ತೇವೆ ನಾವು. ಇವರು ಯಾರೂ ಮೂಲ ಬಿಜೆಪಿಯಲ್ಲ. ಬಿಜೆಪಿಗೆ ಮೂಲ ಇವರೆಲ್ಲ. ಸಿದ್ದೇಶ್ವರ್ ಸಂಸ್ಥೆ ನೀನು ಕಟ್ಟಿದ್ದಲ್ಲ. ಅಲ್ಲಿ ಬಂದು ಸಂಸ್ಥೆ ಕಬ್ಜ ಮಾಡಿದಿಯಲ್ಲ. ಅಲ್ಲಿ ನಿಮ ಮಗನ್ನ ಡೈರೆಕ್ಟರ್ ಮಾಡಿದ್ದೀಯಲ್ಲ ಇದು ಕುಟುಂಬ ರಾಜಕಾರಣ ಅಲ್ವಾ? ಎಂದು ಪ್ರಶ್ನೆ ಮಾಡಿದರು.

    ಮಾತೆತ್ತಿದರೆ ನಾನೊಬ್ಬ ಹಿಂದೂ ಹುಲಿ ಎನ್ನುತ್ತೀರಿ. ಜೆಡಿಎಸ್ ಗೆ ಸೇರಿಕೊಂಡು ಟಿಪ್ಪೂ ಸುಲ್ತಾನ್ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ಬಿರಿಯಾನಿ, ಕಬಾಬ್ ತಿಂದಿದ್ದನ್ನು ಮರೆತುಬಿಟ್ಟಿದ್ದೀರ. ಆಗ ನಿಮ್ಮ ನಿಜವಾದ ಹಿಂದುತ್ವ ಎಲ್ಲಿ ಹೋಗಿತ್ತು. ಇಫ್ತಾರ್ ಕೂಟದಲ್ಲಿ ಭಾಗಿಯಾದಾಗ ಬಿಜೆಪಿ ಸಿದ್ಧಾಂತ ನೆನಪಿರಲಿಲ್ಲವೇ? ಹಿಂದೂ ಹುಲಿ ಜೆಡಿಎಸ್ ಗೆ ಹೋಗಿದ್ದು ಏಕೆ? ಮೊದಲು ಜನತೆಗೆ ಉತ್ತರ ಕೊಡಿ ಎಂದು ಹರಿಹಾಯ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ

    December 25, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ

    December 25, 2025

    ತುಮಕೂರು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಡಿಸೆಂಬರ್ 27 ಮತ್ತು 28ರಂದು…

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.