ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶನಿವಾರ ಸಂಜೆ ತಮ್ಮ ಕಚೇರಿಯಲ್ಲಿ ಎಲ್ಲಾ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಕಂದಾಯ ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು
ಇ — ಆಫೀಸ್, ಸಕಾಲ, 1–5 ದರಖಾಸ್ತು, ಪೋಡಿ, ಕಡತ ವಿಲೇವಾರಿ, ಬಗರ್ ಹುಕುಂ ಹಾಗೂ ಕಂದಾಯ ವಿಷಯಗಳ ಬಗ್ಗೆ ಸಭೆ ನಡೆಸಿ ಪ್ರಗತಿ ಸಾಧಿಸಲು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4