nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಕೃತಿ ಅರಣ್ಯಕ್ಕೆ ಹೆಚ್ಚಿನ ಹೊತ್ತು ನೀಡಿ ಗಿಡ ಮರಗಳನ್ನು ಬೆಳೆಸುವುದರಿಂದ ಶುದ್ಧ ಗಾಳಿ ಸಿಗುತ್ತೆ: ಉಪ ವಿಭಾಗ ಅಧಿಕಾರಿ ರಿಷಿ ಆನಂದ್
    ಮಧುಗಿರಿ July 8, 2023

    ಪ್ರಕೃತಿ ಅರಣ್ಯಕ್ಕೆ ಹೆಚ್ಚಿನ ಹೊತ್ತು ನೀಡಿ ಗಿಡ ಮರಗಳನ್ನು ಬೆಳೆಸುವುದರಿಂದ ಶುದ್ಧ ಗಾಳಿ ಸಿಗುತ್ತೆ: ಉಪ ವಿಭಾಗ ಅಧಿಕಾರಿ ರಿಷಿ ಆನಂದ್

    By adminJuly 8, 2023No Comments2 Mins Read
    vanamahothsava

    ಮಧುಗಿರಿ: ಜೀವನದಲ್ಲಿ ಪ್ರಕೃತಿ ಅರಣ್ಯಕ್ಕೆ ಹೆಚ್ಚಿನ ಹೊತ್ತು ನೀಡಿ ಗಿಡ ಮರಗಳನ್ನು ಬೆಳೆಸುವುದರಿಂದ ಶುದ್ಧ ಗಾಳಿ ಸಿಗುತ್ತೆ ಹಾಗೂ ಅತ್ಯುತ್ತಮ ಸ್ಥಿತಿಯಲ್ಲಿ ತಾಪಮಾನವನ್ನು ಕಾಪಾಡಿಕೊಳ್ಳಬಹುದು ಎಂದು ಉಪ ವಿಭಾಗ ಅಧಿಕಾರಿಗಳಾದ ರಿಷಿ ಆನಂದ್ ಹೇಳಿದರು.

    ರಾಜ್ಯ ಸರಕಾರ ಆದೇಶದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಉಪವಿಭಾಗ ಅಧಿಕಾರಿಗಳಾದ ರಿಷಿ ಆನಂದ್ ಸಸಿ ನೆಡುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


    Provided by
    Provided by
    Provided by

    ನಂತರ ಮಾಧ್ಯಮದೊಂದಿಗೆ ಮಾತನಾಡಿ, ಪರಿಸರ ನಮ್ಮೆಲ್ಲರನ್ನು ರಕ್ಷಿಸುತ್ತದೆ ಹಾಗೆ ನಾವು ಪರಿಸರ ಉಳಿಸಲು ಶ್ರಮ ಪಡಬೇಕು. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಲ್ಲರೂ ಗಿಡ ಮರ ಬೆಳೆಸುವುದರಿಂದ ಮಾತ್ರ ಸ್ವಚ್ಛ ಸುಂದರ ಪರಿಸರದ ಬದುಕಾಗುತ್ತದೆ ಎಂದರು.

    ತಾಲೂಕು ದಂಡಾಧಿಕಾರಿಗಳಾದ ಸಿಬ್ಗತುಲ್ಲಾ ರವರು ಮಾತಾಡಿ, ಆಮ್ಲಜನಕದ ಪ್ರಾಮುಖ್ಯತೆಯನ್ನು ನಾವು ಕಳೆದ ಕೋವಿಡ್ ಸಂದರ್ಭದಲ್ಲಿ ನೋಡಿದ್ದೇವೆ ಆದ್ದರಿಂದ  ಸಸಿಗಳನ್ನು ನೆಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನೀಡೋಣ ಸ್ವಂತ ಅಥವಾ ಬಾಡಿಗೆ  ಮನೆ ಇರಲಿ ತಲಾ ಮನೆಯವರು ಮನೆ ಮುಂದೆ ಎರಡು ಗಿಡ ನೆಟ್ಟು ಮರವಾಗಿ ಬೆಳೆಸುವುದು ತುಂಬಾನೆ ಅವಶ್ಯಕವಾಗಿದ್ದು ಈ ಕಾರ್ಯದಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕೈಜೋಡಿಸಿದಂತೆ ಎಂದರು.

    ಅರಣ್ಯ ಇಲಾಖೆ ಅಧಿಕ್ಷಕರಾದ ರವಿ ರವರು ಮಾತನಾಡಿ, ನಾವು ಪ್ರತಿ ವರ್ಷದಂತೆ ಜುಲೈ ಮೊದಲನೇ ವಾರದಲ್ಲಿ ವನಮಹೋತ್ಸವವನ್ನು ಆಚರಿಸುತ್ತಾ ಬಂದಿದ್ದೇವೆ, 1950 ರಿಂದ ಕೆ ಮುನ್ಸಿ ಸಾಹೇಬರು ಅಂದಿನ ಕೃಷಿ ಸಚಿವರಾಗಿದ್ದರು ಆಗ ಎಲ್ಲಿ ನಗರಗಳ ಬೆಳವಣಿಗೆ ಇಂದ ಅರಣ್ಯ ನಾಶವಾಗುತ್ತೋ ಎಂಬ ಸಮಯ ಪ್ರಜ್ಞೆಯಿಂದ ಕೆ ಮುನ್ಸಿ ರವರು ಮರ ಗಿಡ ಬೆಳೆಸದೆ ಹೋದರೆ ಎಲ್ಲಿ ಪ್ರಕೃತಿ ವಿಕೋಪ ಆಗುತ್ತೆ ಎಂದು ಇಡೀ ದೇಶ ವ್ಯಾಪ್ತಿ ಗಿಡ ಮರಗಳ ಬೆಳವಣಿಗೆ ಹಾಗೂ ಅದರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಅರಿವು ಮೂಡಿಸುವ ಉದ್ದೇಶದಿಂದ ವನಮಹೋತ್ಸವ ಕಾರ್ಯಕ್ರಮವನ್ನು ಜಾರಿಗೆ ತಂದರು, ಜೀವ ವೈವಿಧ್ಯತೆ ಸಮತೋಲನೆ ಇರಬೇಕಾದರೆ 33% ಅರಣ್ಯ ಇರಲೇಬೇಕು ಅರಣ್ಯ ಇಲ್ಲವಾದಲ್ಲಿ ಜೀವ ವೈವಿಧ್ಯತೆ ಸಮತೋಲನೆ ಇರಲ್ಲ ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಮನೆಗೊಂದು ಗಿಡ ಊರಿಗೆ ಒಂದು ವನ ಎಂಬಂತೆ ಇರಲೇಬೇಕು ಆ ದೃಷ್ಟಿಯಿಂದ ಸರಕಾರ ಇಂದು ನಮಗೆ 5000 ಗಿಡ ನೆಡುವ ಗುರಿ ನೀಡಿದೆ, ಈಗಾಗಲೇ ಎಲ್ಲಾ ಗಿಡಗಳನ್ನು ನೆಟ್ಟಿದ್ದು ಎಲ್ಲರೂ ತಮ್ಮ ಮನೆಗಳ ಸುತ್ತಮುತ್ತ ಎಲ್ಲಿ ಜಾಗವಿದಿಯೋ ಮತ್ತು ಸರಕಾರಿ ಖಾಲಿ ಜಾಗದಲ್ಲಿ ಗಿಡ ನೆಟ್ಟು ಪ್ರಕೃತಿ ಸಮತೋಲನ ಆಗುವ ರೀತಿಯಲ್ಲಿ ಹಾಗೂ ಹಸಿರು ಹೊದಿಕೆ ಬೆಳವಣಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

    ಈ ಸಂದರ್ಭದಲ್ಲಿ ವಲಯ ಅರಣ್ಯ ಇಲಾಖೆ ಆರ್‌.ಎಫ್‌.ಒ ಶೈಲಾ, ಅರಣ್ಯ ಇಲಾಖೆ ಮುತ್ತುರಾಜ್, ಪುರಸಭೆ ಮುಖ್ಯ ಅಧಿಕಾರಿ ನಜ್ಮಾ ಎ.ಅಬಕಾರಿ ಇಲಾಖೆ ನಿರೀಕ್ಷಕರಾದ ರಾಮಮೂರ್ತಿ, ಉಪ ವಿಭಾಗ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ಸುದರ್ಶನ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ವರ್ಗ ಇದ್ದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಾವು

    September 25, 2025

    ಮಧುಗಿರಿ: ಯೂರಿಯಾ ಖರೀದಿಗೆ ಮುಗಿಬಿದ್ದ ರೈತರು

    September 24, 2025

    ಮಧುಗಿರಿಯಲ್ಲಿ ಜೆಡಿಎಸ್ ಸದೃಢವಾಗಿದ್ದು 2028ರ ಗೆಲುವು ನಮ್ಮದೇ : ಬಿಜವರ ಶ್ರೀನಿವಾಸ್

    September 23, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.