nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್

    November 13, 2025

    ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    • ಕಬ್ಬಿಗೆ ಬೆಲೆ ನಿಗದಿ ವಿಚಾರ: ಹುಮನಾಬಾದ್‌ ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ
    • ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?
    • ತುಮಕೂರು| ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥಿಸಿ ಚಂಡಿಕಾ ಹೋಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಡಳಿತ ವಿರೋಧಿ ವಾತಾವರಣ ಸೃಷ್ಟಿಸಿದರೂ ಜನಾದೇಶ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ
    ರಾಷ್ಟ್ರೀಯ ಸುದ್ದಿ February 8, 2025

    ಆಡಳಿತ ವಿರೋಧಿ ವಾತಾವರಣ ಸೃಷ್ಟಿಸಿದರೂ ಜನಾದೇಶ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ

    By adminFebruary 8, 2025No Comments1 Min Read
    mallikarjuna kharge

    ನವದೆಹಲಿ: ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ವಾತಾವರಣ ಸೃಷ್ಟಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಖಾತೆ ತೆರೆಯಲು ವಿಫಲವಾದ ಬೆನ್ನಲ್ಲೇ, ಜನಾದೇಶವನ್ನು ಒಪ್ಪಿಕೊಂಡ ಖರ್ಗೆ, ರಾಷ್ಟ್ರ ರಾಜಧಾನಿಯನ್ನು ಆಳುವ ಜನಾದೇಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


    Provided by
    Provided by

    ದೆಹಲಿಯಲ್ಲಿ ಮಾಲಿನ್ಯ, ಯಮುನಾ ಸ್ವಚ್ಛತೆ, ವಿದ್ಯುತ್, ರಸ್ತೆಗಳು, ನೀರು ಮತ್ತು ಅಭಿವೃದ್ಧಿಯ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಮತ್ತು ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಹೇಳಿದರು.

    ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾಂಗ್ರೆಸ್, ಆಡಳಿತ ವಿರೋಧಿ ಅಲೆ ಸೃಷ್ಟಿಸಿತು. ಆದರೆ ನಾವು ನಿರೀಕ್ಷಿಸಿದಂತೆ ಸಾರ್ವಜನಿಕರು ನಮಗೆ ಜನಾದೇಶ ನೀಡಲಿಲ್ಲ. ನಾವು ಸಾರ್ವಜನಿಕ ಅಭಿಪ್ರಾಯವನ್ನು ಸ್ವೀಕರಿಸುತ್ತೇವೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    ಬೀದರ್: ಮಳೆ, ಪ್ರವಾಹದಿಂದ ಬೆಳೆ ಹಾನಿಯಾದ ಜಿಲ್ಲೆಯ 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ…

    ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್

    November 13, 2025

    ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ

    November 13, 2025

    ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.