nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು

    September 14, 2025

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025
    Facebook Twitter Instagram
    ಟ್ರೆಂಡಿಂಗ್
    • ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು
    • ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ
    • ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್
    • ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ
    • ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು
    • ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್
    • ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    ತುರುವೇಕೆರೆ September 11, 2025

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminSeptember 11, 2025No Comments2 Mins Read
    dr g parameshwar

    ತುರುವೇಕರೆ: ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದ ಟೀಕೆ ಟಿಪ್ಪಣಿಗಳಿದ್ದರು ಗ್ಯಾರಂಟಿ  ಯೋಜನೆಯಿಂದ ಲಕ್ಷಾಂತರ ಬಡಜನರಿಗೆ ಅನುಕೂಲವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

    ಪಟ್ಟಣದ ತಾಲೂಕು ಕಚೇರಿ ಆಚರಣದಲ್ಲಿ ಜಿಲ್ಲಾಡಳಿತ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೇಸ್ ಸರ್ಕಾರ ಬಡ ಜನತೆಯ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಬಡವ, ಶ್ರೀಮಂತ, ಜಾತಿ, ಧರ್ಮ ಹಾಗೂ ಪಕ್ಷ ರಹಿತವಾಗಿ ಗೃಹ ಲಕ್ಷ್ಮೀ ಹಣ 2 ಸಾವಿರ ಹಣ ನೀಡುತ್ತಿದ್ದೇವೆ. ಹಣ ಉಳ್ಳವರು ನಾವು ಕೇಳಿದ್ದೇವಾ ಎಂಬ ಮಾತು ಆಡಬಹುದು ಆದರೆ ಬಡ ಹೆಣ್ಣು ಮಕ್ಕಳಿಗೆ ಬಹಳ ಅನುಕೂಲವಾಗಿದೆ ಎಂದರು.


    Provided by
    Provided by
    Provided by

    ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ 2003ರಲ್ಲಿ ಬಡ ಕೂಲಿ ಕಾರ್ಮಿಕರಿಗೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ನಗರದಲ್ಲಿ 5 ರೂ. ತಿಂಡಿ, 10 ರೂ ಊಟ ನೀಡುವಂತಹ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ನಂತರ ಶಾಸಕರ ಒತ್ತಾಯದ ಮೇರೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ಇಂದು ದಿನ ನಿತ್ಯ ಸಾವಿರಾರು ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ ಎಂದರು.

    ದಿನಾಲೂ ರುಚಿ, ಶುಚಿ ಇರಬೇಕು, ನಾವು ಬಂದಿದ್ದೀವಿ ಎಂದು ಇವತ್ತು ಇಲ್ಲಿ ಕೇಸರಿ ಬಾತ್ ಚೆನ್ನಾಗಿ ರುಚಿಯಾಗಿ ಮಾಡಿದ್ದೀರಿ. ಪ್ರತಿ ದಿನ ಇದೇ ರೀತಿ ರುಚಿಯಾಗಿ ಇರಬೇಕು. ಇಲ್ಲವಾದರೇ ಗುತ್ತಿಗೆಯನ್ನು ರದ್ದು ಮಾಡುವ ಎಚ್ಚರಿಕೆ ನೀಡಿದ ಅವರು, ನನಗೆ ಮಾಹಿತಿ ನೀಡಿದ ಪ್ರಕಾರ ಪ್ರತಿ ದಿನ ಬೆಳಿಗ್ಗೆ ತಿಂಡಿ 200, ಮಧ್ಯಾಹ್ನ ಊಟ 200, ರಾತ್ರಿ ಊಟ 200 ಜನರಿಗೆ ಸೇರಿ ಒಟ್ಟು 600 ಜನರಿಗೆ ನೀಡಲಾಗುವುದು ಎಂದು ತಿಳಿಸಲಾಗಿದೆ. ಇನ್ನು ಹೆಚ್ಚು ಜನರಿಗೆ ನೀಡಲು ಸರ್ಕಾರಕ್ಕೆ ಪ್ರಸ್ಥಾವನೆ ಸಲ್ಲಿಸಬೇಕು ಎಂದು ತಿಳಿಸಿದರು.

    ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಪ್ರತಿ ದಿನ ಉತ್ತಮವಾದ ತಿಂಡಿ, ಊಟವನ್ನು ನೀಡಬೇಕು. ಈ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ ಬಹಳ ಅನುಕೂಲವಾಗಲಿದೆ. ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜನರು ಸದುಪಯೋಗ ಪಡಿಸಿಕೊಳ್ಳಲಿ ಎಂದ ಅವರು, ಸರಿಯಾದ ಕ್ಯಾಲಿಟಿ ಆಹಾರ ನೀಡದಿದ್ದರೇ, ಜನರು ದೂರು ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.    ಇದೇ ವೇಳೆ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಲಾಗ್ತಿಲ್ಲ ಎಂದು ಅವರು ಆರೋಪಿಸಿದರು.

    ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯರಾದ ಬೆಮೆಲ್ ಕಾಂತರಾಜು,‌ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ತಿಪಟೂರು ಉಪವಿಭಾಗಧಿಕಾರಿ ಸಪ್ತಶ್ರೀ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು

    September 14, 2025

    ಬೀದರ್: ಇದು ರಸ್ತೆಯೋ,  ಗದ್ದೆಯೋ  ಅಂತ ಕ್ಷಣ ಕಾಲ ನೋಡಿದರೆ ತಿಳಿಯದೇ ಜನ ದಂಗಾಗುತ್ತಾರೆ. ಈ ರಸ್ತೆಯ ದುರಸ್ತಿ ಮಾಡಿಕೊಡಿ…

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.