ಪಾವಗಡ: ತಾಲೂಕು ನಿಡಗಲ್ ಹೋಬಳಿ ಸಿಕೆ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಟಿ.ಎನ್.ಕೋಟೆ ಯಲ್ಲಿ ಬೋವಿ ಕಾಲೋನಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಗುದ್ದಲಿ ಪೂಜೆ ನಡೆಯಿತು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ವೆಂಕಟೇಶಣ್ಣ ಮತ್ತು ಟಿ.ಎಂ.ಕೋಟೆಯ ಪ್ರಭಾಕರ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಚಿನ್ನೇನಹಳ್ಳಿಯ ಭೋಜ ರಾಜಣ್ಣ ಮತ್ತು ಗ್ರಾಮದ ಹನುಮಂತರಾಯಪ್ಪ ಹಾಗೂ ಕೊಂಡಪ್ಪ ರವಿಕುಮಾರ್ ಪಾಳ್ಯದ ನಾಗೇಂದ್ರಪ್ಪ ಹನುಮನ ಪಾಳ್ಯದ ಶಿವಮೂರ್ತಿ ಮತ್ತು ಪ್ರಸಾದ್ ಗ್ರಾಮಸ್ಥರು ಈ ಸಂದರ್ಭ ಜೊತೆಗಿದ್ದರು.
ವರದಿ: ನಂದೀಶ್ ಕೊತ್ತೂರು, ನಿಡಗಲ್ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB