nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    January 1, 2026

    ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!

    January 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    • ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ : ವಿ.ಸೋಮಣ್ಣ
    ಕೊರಟಗೆರೆ March 30, 2024

    ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ : ವಿ.ಸೋಮಣ್ಣ

    By adminMarch 30, 2024No Comments2 Mins Read
    v somanna

    ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ

    ಕೊರಟಗೆರೆ: ಕೇಂದ್ರ ಸರಕಾರದಿಂದ ಕೊರಟಗೆರೆ ಕ್ಷೇತ್ರಕ್ಕೆ ಹೈಟೆಕ್ ಆಸ್ಪತ್ರೆ ತಂದೇ ತರುತ್ತೇನೆ ಇದು ಕೇವಲ ಭರವಸೆ ಅಲ್ಲ ಬಡ ಜನರ ನೋವಿನ ಮನವಿ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ಪ್ರಥಮ ಆದ್ಯತೆ. ಸಿದ್ದರಬೆಟ್ಟ ಮತ್ತು ಏಳುಸುತ್ತಿನ ಕೋಟೆಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ರೂಪುರೇಷೆ ಮಾಡುತ್ತೇನೆ. ಕೊರಟಗೆರೆ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಕಾವಲುಗಾರನಾಗಿ ನಾನು ಹಗಲುರಾತ್ರಿ ಕೆಲಸ ಮಾಡುತ್ತೇನೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ  ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.


    Provided by
    Provided by

    v somanna

    ಮಾಜಿ ಸಚಿವ ಗೋಪಾಲಯ್ಯ ಮಾತನಾಡಿ, ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದರೇ ರಾಜ್ಯಕ್ಕೆ ಬರಗಾಲವು ತಾನಾಗಿಯೇ ಬರುತ್ತೇ. ಕುಡಿಯುವ ನೀರು ಮತ್ತು ಮೇವಿಗೆ ಹಾಹಾಕಾರ ಎದುರಾಗಿದೆ. ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ. ವಿ.ಸೋಮಣ್ಣ ಅಭಿವೃದ್ದಿಯ ಪರವಾದ ಜನಸ್ನೇಹಿ ನಾಯಕ. ತುಮಕೂರು ಜಿಲ್ಲೆಯನ್ನ ಅಭಿವೃದ್ದಿಗೆ ಅವರ ಕೊಡುಗೆ ನೀಡ್ತಾರೇ ಎಂದು ಹೇಳಿದರು.

    ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಮಾತನಾಡಿ ಕೊರಟಗೆರೆ ಕ್ಷೇತ್ರದ ಕಾರ್ಯಕರ್ತರು ಎಂಎಲ್‍ ಎ ಸೋಲಿನ ಸೇಡು ಎಂಪಿ ಚುನಾವಣೆಯಲ್ಲಿ ತೀರಿಸಿ. ಸುಧಾಕರಲಾಲ್ ಮತ್ತು ಅನಿಲ್‍ಕುಮಾರ್ ಸೇರಿದ್ರೇ ಕುರುಕ್ಷೇತ್ರವೇ ಮೀರಿಸುವ ಪ್ರಬಲ ಶಕ್ತಿಯೇ ಸೃಷ್ಟಿಯಾಗುತ್ತೇ. ಕೋರಾ ಮತ್ತು ಕೋಳಾಲ ಕ್ಷೇತ್ರದಲ್ಲಿ ನಾನು ಕಾರ್ಯಕರ್ತರ ಜೊತೆಗಿದ್ದೀನಿ. ಪಾಕಿಸ್ತಾನ ಜಿಂದಾಬಾದ್ ಎಂದೋರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತೇ ಎಂದು ಆರೋಪ ಮಾಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನರೇಂದ್ರಬಾಬು, ಕೊರಟಗೆರೆ ಬಿಜೆಪಿ ಮಂಡಲ ಅಧ್ಯಕ್ಷ ದರ್ಶನ್, ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರಕ್ಯಾತರಾಯ, ಬಿಜೆಪಿ ಯುವಧ್ಯಕ್ಷ ಶಿವಕುಮಾರ್, ಮಾಜಿ ಜಿಪಂ ಸದಸ್ಯ ಶಿವರಾಮಯ್ಯ, ಪವನಕುಮಾರ್, ಡಾ.ಲಕ್ಷ್ಮೀಕಾಂತ, ಗುರುಧತ್, ಶ್ರೀನಿವಾಸ, ಮಾಜಿ ತಾಪಂ ಸದಸ್ಯ ಎಲ್.ವಿ.ಪ್ರಕಾಶ್, ಪಪಂ ಸದಸ್ಯ ಪುಟ್ಟನರಸಪ್ಪ, ರಮೇಶ್, ದಾಸಲುಕುಂಟೆ ರಘು, ವೆಂಕಟೇಶ್, ಸಿ.ಬಿ.ರಂಗಮ್ಮ ಸೇರಿದಂತೆ ಇತರರು ಇದ್ದರು.

    ಮೈತ್ರಿ ಕಾರ್ಯಕರ್ತರ ಬೈಕ್‍ ರ್ಯಾಲಿ:

    ತುಮಕೂರು ಲೋಕಸಭಾ ಅಭ್ಯರ್ಥಿ ವಿ.ಸೋಮಣ್ಣ ಕೊರಟಗೆರೆ ಪಟ್ಟಣದ ಕಟ್ಟೇಗಣಪತಿಗೆ ಪ್ರಥಮಪೂಜೆ ಸಲ್ಲಿಸಿದ ನಂತರ ಪಂಚಾಜನ್ಯ ಕಚೇರಿಯಿಂದ ಶಾಸಕ ಸುರೇಶ್‍ಗೌಡ, ಮಾಜಿ ಪಿ.ಆರ್.ಸುಧಾಕರಲಾಲ್, ಬಿಜೆಪಿ ಮುಖಂಡ ಅನಿಲ್‍ಕುಮಾರ್ ಮತ್ತು ಮಂಡಲ ಅಧ್ಯಕ್ಷ ದರ್ಶನ್ ಸೇರಿದಂತೆ ಸಾವಿರಾರು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಜೊತೆಗೂಡಿ ಬೈಕ್‍ರ್ಯಾಲಿ ಮೂಲಕ  ಸಮಾವೇಶದ ವೇದಿಕೆಗೆ ಆಗಮಿಸಿದರು.

    ಭಾರತದಲ್ಲಿ 400ಕ್ಕೂ ಅಧಿಕ ಲೋಕಸಭಾ ಸೀಟ್ ಗೆಲ್ಲುವುದೇ ನಮ್ಮ ನರೇಂದ್ರಮೋದಿ ಗ್ಯಾರಂಟಿ. ಕರ್ನಾಟಕದ 28 ಕ್ಷೇತ್ರದಲ್ಲೂ ಮತ್ತೆ  ಕಾಂಗ್ರೆಸ್ ಸೋಲುವುದೇ ಸಿದ್ದರಾಮಯ್ಯ ಗ್ಯಾರಂಟಿ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಒಂದಾಗಿ ಕೆಲಸ ಮಾಡ್ತೀವಿ. ಮೈತ್ರಿಕೂಟದ ವಿ.ಸೋಮಣ್ಣ ಗೆಲುವಿಗೆ ಮಧುಗಿರಿ ಮತ್ತು ಕೊರಟಗೆರೆ ಕ್ಷೇತ್ರದಿಂದ ಅತಿಹೆಚ್ಚು ಮತಗಳ ಲೀಡ್ ನೀಡುತ್ತೇವೆ.

    –ಅನಿಲ್‍ಕುಮಾರ್.ಬಿ.ಹೆಚ್. ಬಿಜೆಪಿ ಮುಖಂಡ. ಕೊರಟಗೆರೆ

     


    ನಮ್ಮೆಲ್ಲರ ಅಚ್ಚುಮೆಚ್ಚಿನ ವಿ.ಸೋಮಣ್ಣ ಲೋಕಸಭಾ ಸದಸ್ಯರಾಗಿ ಖಚಿತವಾಗಿ ಆಯ್ಕೆ ಆಗ್ತಾರೇ. ಸದಸ್ಯರಾಗಿ ಆಯ್ಕೆಯಾದ ನಂತರ ನಮ್ಮ ಕೊರಟಗೆರೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ನೇರಳಾಗಿ ನಿಲ್ಲಬೇಕಿದೆ. ವಿಶ್ವನಾಯಕ ನರೇಂದ್ರಮೋದಿ ಮತ್ತೇ ಪ್ರಧಾನಿ ಆಯ್ಕೆಗೆ ಜನರಿಂದಲೇ ಒಗ್ಗಟ್ಟು ಪ್ರದರ್ಶನ ಆಗಿದೆ. ನಾವು ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟಾಗಿ ವಿ.ಸೋಮಣ್ಣ ಪರವಾಗಿ ನಿಲ್ಲಬೇಕಿದೆ.

    –ಪಿ.ಆರ್.ಸುಧಾಕರಲಾಲ್,  ಮಾಜಿ ಶಾಸಕ ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026

    ತುಮಕೂರು: ಮನೆಯ ಹಕ್ಕು ಪತ್ರ ನೀಡುವಲ್ಲಿ ತಾರತಮ್ಯ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ಯಾತ್ಸಂದ್ರದ ಎಳ್ಳಾರಬಂಡೆಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    January 1, 2026

    ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!

    January 1, 2026

    48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.